July 23, 2026
Mumbai News Kannada
ಸುದ್ದಿ

ಬಗ್ವಾಡಿ, ಬಚ್ಚು ಸಿ ಕುಂದರ್ ನಿಧನ







ಶ್ರೀಮಹಿಷಾಸುರಮರ್ದಿನಿ ದೇವಸ್ಥಾನ ಬಗ್ವಾಡಿ, ಕುಂದಾಪುರ ಇಲ್ಲಿ ಸೇವೆ ಸಲ್ಲಿಸುತಿದ್ದ ಶ್ರೀ ಬಚ್ಚು ಸಿ ಕುಂದರ್ (83) ಅವರು, ಇಂದು ರಾತ್ರಿ 3.30ಕ್ಕೆ ಚಿನ್ಮಯ್ ಆಸ್ಪತ್ರೆ ಕುಂದಾಪುರದಲ್ಲಿ ಅಲ್ಪದಿನದ ಅನಾರೋಗ್ಯದಿಂದ ದೈವದೀ ನರಾದರು.
ಬಗ್ವಾಡಿ ಮಹಿಷಾಸುರ ಮರ್ದಿನಿ ದೇವಸ್ಥಾನದಲ್ಲಿ ಒಬ್ಬ ಪ್ರಾಮಾಣಿಕ ಸೇವಕರಾಗಿ,ಕೋಶಾಧಿಕಾರಿಯಾಗಿ ಮ್ಯಾನೇಜರರಾಗಿ ಉಳಿತಾಯಕ್ಕೆ ಹೆಚ್ಚಿನ ಗಮನಹರಿಸಿ ದೇವಸ್ಥಾನದ ಸಂಪತ್ತು ಹೆಚ್ಚಿಸುವಲ್ಲಿ ದುಡಿದ ಮಹನೀಯರು ಇವರು . ಎಲ್ಲರನ್ನೂ ನಗುಮೊಗದಿಂದ ಬರಮಾಡಿಕೊಳ್ಳುತ್ತಾ ಭಕ್ತರಿಗೆ ದೇವಸ್ಥಾನದ ಬಗ್ಗೆ ಅಭಿಮಾನ ಮೂಡುವಂತೆ ಮಾಡುವಲ್ಲಿ ಯಶಸ್ವಿಯದವರು ಸಮಾಜದ ಹಿರಿಯರಾದ B C(ಬಚ್ಚು ) ಕುಂದರ್.
ಅವರ ನಿಧನಕ್ಕೆ ಶ್ರೀ ಮಹಿಷಾಸುರ ಮರ್ದಿನಿ ದೇವಸ್ಥಾನದ ಆಡಳಿತ ಸಮಿತಿ, ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಮುಂಬಯಿಯ ಮುಖ್ಯ ಕಛೇರಿಯ ಪದಾಧಿಕಾರಿಗಳು, ಸದಸ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಸಿ ಎ ಪರೀಕ್ಷೆ ಫಲಿತಾಂಶ 2024 ಪ್ರತೀಕ್ಷಾ ಪ್ರಕಾಶ್ ಆಚಾರ್ಯ ಉತ್ತೀರ್ಣ

Mumbai News Desk

ಛತ್ರಪತಿ ಶಿವಾಜಿ ಮಹಾರಾಜರ ಭೂಮಿಯಲ್ಲಿ ಡ್ಯಾನ್ಸ್ ಬಾರ್‌ಗಳಿಗೆ ನಿಷೇಧ ಹೇರಿದ ರಾಜ್ ಠಾಕ್ರೆ ಹೇಳಿಕೆಯ ಬೆನ್ನಲ್ಲೆ ಪನ್ವೇಲ್ ಬಾರ್ ಧ್ವಂಸಗೊಳಿಸಿದ ಎಂಎನ್‌ಎಸ್ ಕಾರ್ಯಕರ್ತರು

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಸುರತ್ಕಲ್ : 2 ತಂಡಗಳ ನಡುವೆ ಗಲಾಟೆ, ಇಬ್ಬರಿಗೆ ಚೂರಿ ಇರಿತ

Mumbai News Desk

ದಕ್ಷಿಣ ಕನ್ನಡ ಜಿಲ್ಲಾ ಮೂಲ್ಯರ ಯಾನೆ ಕುಲಾಲರ ಮಾತೃ ಸಂಘದ ಸೇವಾ ದಳದ ದಳಪತಿಯಗಿ ಪ್ರದೀಪ್ ಅತ್ತಾವರ ಆಯ್ಕೆ

Mumbai News Desk

ಆಂಧ್ರಪ್ರದೇಶದ ಪಟಾಕಿ ಘಟಕದಲ್ಲಿ ಭಾರಿ ಸ್ಫೋಟ, 18 ಮಂದಿ ಸಾವು

Mumbai News Desk