July 23, 2026
Mumbai News Kannada
ಮುಂಬಯಿ

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ನಲ್ಲಿ ಭಕ್ತಿ ಸಂಭ್ರಮದ ಮಹಾ ಶಿವರಾತ್ರಿ ಆಚರಣೆ







ಮುಂಬಯಿ ಮಾ 21.ವರ್ಲಿ ಮಧುಸೂದನ್ ಮಿಲ್ ಕಾಂಪೌಂಡಿನಲ್ಲಿ ಪಡುಬಿದ್ರೆ ಬೆಂಗ್ರೆ ರಮೇಶ್ ಗುರುಸ್ವಾಮಿ ಮಾರ್ಗದರ್ಶನದಲ್ಲಿ ಸ್ಥಾಪಿತವಾಗಿರುವ ಅಪ್ಪಾಜಿ ಬೀಡು ಫೌಂಡೇಶನ್ ಆಡಳಿತದ ಶ್ರೀ  ಸಿದ್ದೇಶ್ವರ (ಅಪ್ಪಾಜಿ )ದೇವಸ್ಥಾನದಲ್ಲಿ ಮಹಾ ಶಿವರಾತ್ರಿ ಆಚರಣೆ ಬೆಳಕಿನಿಂದ ಮರುದಿನ ಮುಂಜಾನೆವರೆಗೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಭಜನೆ ನಡೆದವು

    ಶಿವರಾತ್ರಿಯಂದು ಬೆಳಿಗ್ಗೆ  ದೇವಸ್ಥಾನದಲ್ಲಿ ತುಲಾಭಾರಸಂಜೆ  ರುದ್ರಾಭಿಷೇಕ ಮತ್ತು ಸಿಯಾಳ ಅಭಿಷೇಕ ರಾತ್ರಿ ಯಿಂದ  ಮರುದಿನ  ಬೆಳಿಗ್ಗೆ ತನಕ: ಭಜನಾ ಕಾರ್ಯಕ್ರಮ ವಿವಿಧ ಬಜನ ಮಂಡಳಿ ಮತ್ತು ಅಪ್ಪಾಜಿ ಬಿಡಿನ ಮಹಿಳಾ ಸದಸ್ಯರಿಂದ ಭಜನೆ ಬಳಿಕ 

 ಮಧ್ಯಾಹ್ನ  ಅನ್ನಸಂತರ್ಪಣೆ ನಡೆಯಿತು,

     ಪೂಜಾ ಕಾರ್ಯಗಳು ಅಪ್ಪಾಜಿ ಬೀಡು ಫೌಂಡೇಶನ್  ಸಂಸ್ಥಾಪಕರಾದ ರಮೇಶ್ ಗುರುಸ್ವಾಮಿ ಆಡಳಿತ ಟ್ರಸ್ಟ್ ಶಾಂಭವಿ ರಮೇಶ್ ಗುರುಸ್ವಾಮಿ ಅಧ್ಯಕ್ಷರಾದ ಪದ್ಮನಾಭ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು ಮಹಿಳಾ ವಿಭಾಗದ ಕಾರ್ಯಧ್ಯಕ್ಷೆ ಕವಿತಾ ಶೆಟ್ಟಿ ಮತ್ತಿತರ ಪದಾಧಿಕಾರಿಗಳು

ಉಪಸ್ಥಿತಿಯಲ್ಲಿ ಸಂಭ್ರಮದಿಂದ ನಡೆಯಿತು

  ಸದಸ್ಯರು ಭಕ್ತರು ತುಲಾಬಾರ ಮತ್ತು ವಿವಿಧ ರೀತಿಯ ಸೇವೆಗಳನ್ನು ನೀಡಿದರು,

ಎರಡು ದಿನಗಳು ಅಪಾರ ಸಂಖ್ಯೆಯಲ್ಲಿ ಭಕ್ತರು ಪಾಲ್ಗೊಂಡು  ಮಹಾಪ್ರಸಾದ ಅನ್ನದಾನವನ್ನು ಸ್ವೀಕರಿಸಿದರು,



Related posts

ಗೋಕುಲದಲ್ಲಿ ಅತ್ಯಂತ ಸಂಭ್ರಮದಿಂದ ವೈಭವೀಕರಿಸಿದ  “ಪುರುಷರ ಮಹಾ ದಿನ” – ಪ್ರತಿಭಾ ಪ್ರದರ್ಶನ”

Mumbai News Desk

ಶ್ರೀ ಕೃಷ್ಣ ವಿಠ್ಠಲ ಪ್ರತಿಷ್ಠಾನದ ಅಭಿನಂದನಾ ಸಭೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ: ನಾಡಹಬ್ಬದ ನಿಮಿತ್ತ ‘ಕವಿಗೋಷ್ಠಿ’ಯ ವೈಭವ

Mumbai News Desk

ಅಂಧೇರಿ ಪಶ್ಚಿಮ ಶ್ರೀ ಮಹಾಲಕ್ಷ್ಮೀ ಭಜನಾ ಮಂಡಳಿಗೆ ಭೇಟಿ ನೀಡಿ ಭಕ್ತರನ್ನು ಹರಸಿದ ಶ್ರೀ ಓಡಿಯೂರು ಸ್ವಾಮಿ

Mumbai News Desk

ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ ಗೆ ಚುನಾವಣಾ ದಿನಾಂಕ ಪ್ರಕಟ : ಜನವರಿ 15ರಂದು ಮತದಾನ, ಜ. 16ಕ್ಕೆ ಫಲಿತಾಂಶ

Mumbai News Desk

ಎಸ್ ಎಸ್ ಸಿ ಪರೀಕ್ಷೆಯಲ್ಲಿ ರಕ್ಷಿತ್ ಸತೀಶ್ ಶೆಟ್ಟಿ ಗೆ ಶೇ. 93.60 ಅಂಕ.

Mumbai News Desk