September 6, 2026
Mumbai News Kannada
ಪ್ರಕಟಣೆ

ಶ್ರೀ ಶ್ರೀ ರಮಾನಂದ ಗುರೂಜಿ ಮುಂಬೈ ಭೇಟಿ





ಉಡುಪಿ ಮಾ 21. ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ಧರ್ಮದರ್ಶಿ ದೇವಿ ಅನುಗ್ರಹಿತ ಭಕ್ತ  ಶ್ರೀ ರಮಾನಂದ ಗುರೂಜಿ ಮಾ 23ರ ಶನಿವಾರದಿಂದ 24ರ ಭಾನುವಾರ ತನಕ ಹಾಗೂ  27ರ ಬುಧವಾರ
ಮುಂಬೈನ ಲೋವರ್ ಪರೀಲಿನಲ್ಲಿರುವ ಸೈಂಟ್ ರಿಜಿಸ್(St. Regis) ಪಂಚತಾರಾ ಹೊಟೇಲಿನಲ್ಲಿ  ವಾಸ್ತವ್ಯ ಹೂಡಲಿದ್ದಾರೆ.. 

ಮಾ 26ರಂದು ಇಂದೋರಿಗೆ ಭೇಟಿ ನೀಡಲಿದ್ದು ಅಲ್ಲಿ ನಡೆಯುವ ಧಾರ್ಮಿಕ ಕಾರ್ಯಕ್ರಮದಲ್ಲಿ ವಿಶೇಷ ಆಹ್ಹಾನಿತ  ರಾಗಿ ಪಾಲ್ಗೊಳ್ಳಲಿದ್ದಾರೆ.
ಗುರೂಜಿಯವರ ಭೇಟಿಯನ್ನು ಬಯಸುವ ಭಕ್ತಾದಿಗಳು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಇವರನ್ನು ಮೊಬೈಲ್ ಸಂಖ್ಯೆ 9342749650
6360408747
ನಲ್ಲಿ ಸಂಪರ್ಕಿಸಿ ಪ್ರಕಟಣೆ ತಿಳಿಸಿದೆ.. 



Related posts

ಮಲಾಡ್ ಶ್ರಿ ವರಮಹಾಲಕ್ಷ್ಮಿ ಪೂಜಾ ಸಮಿತಿ: ಜ.17 ರಂದು ಮಹಿಳಾ ವಿಭಾಗದ ವತಿಯಿಂದ ಹಳದಿ ಕುಂಕುಮ

Mumbai News Desk

ಫೆ.17ರಂದು ಸೃಜನಾ ಮುಂಬಯಿ ವತಿಯಿಂದ ಸಾಹಿತ್ಯ ವಿಮರ್ಶೆ, ಕೃತಿ ಬಿಡುಗಡೆ, ಜನಪದ ಹಾಡುಗಳ ಪ್ರಸ್ತುತಿ.

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜೂ. 8 ರಂದು ಶಿಕ್ಷಣ ಹಾಗೂ ಸಮಾಜ ಕಲ್ಯಾಣ ಸಮಿತಿಯಿಂದ ವಿದ್ಯಾರ್ಥಿವೇತನ,  ವಿಧವೆಯರಿಗೆ ಮತ್ತು ವಿಕಲ ಚೇತನರಿಗೆ ಧನ ಸಹಾಯ 

Mumbai News Desk

ಮೀರಾ ರೋಡ್ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ 34ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ: ನವೆಂಬರ್ 30ರಂದು ವಿಜೃಂಭಣೆಯ ಆಚರಣೆ

Mumbai News Desk

ಭಾಯಂದರ್: ಏಪ್ರಿಲ್ 12 ರಂದು ಶ್ರೀ ಮೂಕಾಂಬಿಕಾ ಶಾಂತದುರ್ಗಾ ದೇವಸ್ಥಾನದ ವಾರ್ಷಿಕ ಮಹಾಪೂಜೆ

Mumbai News Desk

ನಾಸಿಕ್: ನಾಳೆ(ಜ.26) ತುಳು ಸೇವಾ ಸಂಘದ 36ನೇ ವಾರ್ಷಿಕೋತ್ಸವ

Mumbai News Desk