September 6, 2026
Mumbai News Kannada
ಸುದ್ದಿ

ಬಂಟ್ವಾಳ ವೀರ ವಿಕ್ರಮ ಜೋಡುಕರೆ ಕಂಬಳ,ಧಾರ್ಮಿಕ ಮುಖಂಡ ಡಾ. ಎಮ್ ‌ಜೆ ಪ್ರವೀಣ್ ಭಟ್ ಅವರಿಗೆ ಸನ್ಮಾನ,





ಬಂಟ್ವಾಳ ಮಾ21.ಹೊಕ್ಕಾಡಿಗೋಳಿ-ಕೊಡಂಗೆ, ಬಂಟ್ವಾಳ ತಾಲೂಕು ಇಲ್ಲಿ ಮಾ 16 ಶನಿವಾರ ವೀರ ವಿಕ್ರಮ ಜೋಡುಕರೆ ಕಂಬಳ ವಿಜೃಂಭಣೆಯಿಂದ ನಡೆಯಿತು.
ಕಂಬಳ ನಡೆಸಲು ಜಾಗವನ್ನು ದಾನ ರೂಪವಾಗಿ ನೀಡಿ ದಿ| ಕೊಡಂಗೆ ರುಕ್ಕಯ ಪೂಜಾರಿ ಎಲಿಯನಡುಗೋಡು ಸಭಾ ವೇದಿಕೆಯಲ್ಲಿ ನಡೆದ ಸಭೆಯಲ್ಲಿ ಮುಂಬಯಿಯ ಪ್ರಸಿದ್ಧ ಪುರೋಹಿತರೂ, ಅಂತಾರಾಷ್ಟ್ರೀಯ ಮಟ್ಟದ ಜ್ಯೋತಿಷಿ ಡಾ. ಎಂ ಜೆ ಪ್ರವೀಣ್ ಭಟ್ ಅವರನ್ನು ಸನ್ಮಾನಿಸಲಾಯಿತು.

ವೀರ ವಿಕ್ರಮ ಜೋಡುಕರೆ ಕಂಬಳದ ಅಧ್ಯಕ್ಷ ಸಂದೀಪ್ ಶೆಟ್ಟಿ ಪೊಡುಂಬ ಅಧ್ಯಕ್ಷತೆ ವಹಿಸಿದ್ದರು,
ವೇದಿಕೆಯಲ್ಲಿ ಶಾಸಕರಾದ ರಾಜೇಶ್ ನಾಯ್ಕ್,
ಬಂಟ್ವಾಳ ಕ್ಷೇತ್ರದ ಮಾಜಿ ಶಾಸಕ,ಕರ್ನಾಟಕ ಸರಕಾರದ ಮಾಜಿ ಸಚಿವ ರಮಹನಾಥ ರೈ, ಚಲನಚಿತ್ರ ನಟ ಸಂಗೀತ ನಿರ್ದೇಶಕ ಗುರುಕಿರಣ್, ಮತ್ತಿತರ ಗಣ್ಯರು,ಕಂಬಳ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.



Related posts

ವಿಶ್ವ ಭಾರತಿ ಫ್ರೆಂಡ್ ಸರ್ಕಲ್ (ರಿ) ಕೋಡಿಕಲ್ : ಶಾಲೆಗೆ ಅನ್ನ ಬಡಿಸುವ ಟ್ರಾಲಿ ವಿತರಣೆ

Mumbai News Desk

ಮುಂಬೈ ಕುಲಾಲ ಸಂಘದ ಕುಲಾಲ ಭವನಕ್ಕೆ ಎಸ್. ಆರ್. ಬಂಜನ್ ಅವರಿಂದ ರೂ. 20 ಲಕ್ಷ ದೇಣಿಗೆ

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ದೀಪಾ ಭಾಸ್ಕರ್ ಕಾಂಚನ್ ಗೆ  ಶೇ 85.67% ಅಂಕ 

Mumbai News Desk

ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನನೂತನ ಗುಡಿಯೊಳಗೆ ಗೋನಿವಾಸ ಸಂಪನ್ನ

Mumbai News Desk

ಆರ್ಥಿಕ ಕ್ರಾಂತಿಯ ಹರಿಕಾರ, ಸಮಾಜ ಸೇವಕ ವರದ ಉಳ್ಳಾಲ್ ಅಸ್ತಂಗತ : ಮುಂಬೈನಲ್ಲಿ ಇಂದು ಅಂತ್ಯಕ್ರಿಯೆ

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (09/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk