September 6, 2026
Mumbai News Kannada
ಕರಾವಳಿ

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ






ಸುರತ್ಕಲ್, ಮಾ.20. ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಸದಸ್ಯರಾಗಿ ಸುಬ್ರಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೋರಾಡಿಸಿದ ಆದೇಶದಲ್ಲಿ ಸರಕಾರದ ಅಧೀನ ಕಾರ್ಯದರ್ಶಿಯವರು ಸುಬ್ರಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಬ್ರಹ್ಮಣ್ಯ ಪ್ರಸಾದ್ ಅವರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ, ಅಖಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಹ ಸಂಚಾಲಕ ಪ್ರಸ್ತುತ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿರುತ್ತಾರೆ.



Related posts

ಕುಂದಾಪುರ ಕನ್ನಡ ಸಂಸ್ಕೃತಿ ಪ್ರತಿಷ್ಠಾನ ಬೈಂದೂರು ಕೆಸರಲ್ಲೊಂದು ದಿನ ಗಮ್ಮತ್,

Mumbai News Desk

ಶ್ರೀ ಧರ್ಮ ಜಾರಂದಾಯ ದೈವಸ್ಥಾನ, ಕರ್ನಿರೆ ಎ 1 ರಿಂದ 3 ವರೆಗೆ    ಜಾರಂದಾಯ ದೈವದ ಕಾಲಾವಧಿ ನೇಮೋತ್ಸವ,

Mumbai News Desk

ಮಂಗಳೂರು : ಕರಾವಳಿ ಭಾಗದ ಅಭಿವೃದ್ಧಿ ಯೋಜನೆಗಳಿಗೆ ಬಜೆಟ್‌ನಲ್ಲಿ ಹೆಚ್ಚಿನ ಅನುದಾನಕ್ಕೆ ಜನಪ್ರತಿನಿಧಿಗಳ ಆಗ್ರಹ

Mumbai News Desk

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಕರಾವಳಿಯಲ್ಲಿ ಮಳೆರಾಯನ ಆಗಮನ: ಬಿಸಿಲ ಬೇಗೆಗೆ ತಂಪೆರೆದ ವರುಣ

Mumbai News Desk