25 C
Mumbai
March 7, 2026
Mumbai News Kannada
ಕರಾವಳಿ

ದ.ಕ. ಜಿಲ್ಲಾ ಧಾರ್ಮಿಕ ಪರಿಷತ್ ನ ಸದಸ್ಯರಾಗಿ ಸುಬ್ರಹ್ಮಣ್ಯ ಪ್ರಸಾದ್ ಶಿಬರೂರು ಆಯ್ಕೆ






ಸುರತ್ಕಲ್, ಮಾ.20. ದಕ್ಷಿಣ ಕನ್ನಡ ಜಿಲ್ಲಾ ಧಾರ್ಮಿಕ ಪರಿಷತ್ ಇದರ ಸದಸ್ಯರಾಗಿ ಸುಬ್ರಮಣ್ಯ ಪ್ರಸಾದ್ ಶಿಬರೂರು ಆಯ್ಕೆಯಾಗಿದ್ದಾರೆ. ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆ ಹೋರಾಡಿಸಿದ ಆದೇಶದಲ್ಲಿ ಸರಕಾರದ ಅಧೀನ ಕಾರ್ಯದರ್ಶಿಯವರು ಸುಬ್ರಮಣ್ಯ ಪ್ರಸಾದ್ ಅವರ ಆಯ್ಕೆಯನ್ನು ಪ್ರಕಟಿಸಿದ್ದಾರೆ. ಧಾರ್ಮಿಕ ಕ್ಷೇತ್ರಗಳಲ್ಲಿ ತನ್ನನ್ನು ಸಕ್ರಿಯವಾಗಿ ತೊಡಗಿಸಿಕೊಂಡಿರುವ ಸುಬ್ರಹ್ಮಣ್ಯ ಪ್ರಸಾದ್ ಅವರು ಕಟೀಲು ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯದರ್ಶಿ, ಅಖಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ರಾಜ್ಯ ಸಹ ಸಂಚಾಲಕ ಪ್ರಸ್ತುತ ಶಿಬರೂರು ಕೊಡಮಣಿತ್ತಾಯ ಕ್ಷೇತ್ರದ ಬ್ರಹ್ಮಕಲಶೋತ್ಸವ ಸಮಿತಿಯ ಪ್ರಧಾನ ಸಂಚಾಲಕರಾಗಿರುತ್ತಾರೆ.



Related posts

ಕೊಡೇರಿಯಲ್ಲಿ ಜರಗಿದ ಅಂಚೆ ಜನ ಸಂಪರ್ಕ ಅಭಿಯಾನ

Mumbai News Desk

ಸರ್ವೋಚ್ಚ ನ್ಯಾಯಾಲಯದ ವಿಶ್ರಾಂತ ನ್ಯಾಯಮೂರ್ತಿ ಎನ್.ವಿ.ರಮಣ, ನ್ಯಾಯಮೂರ್ತಿ ಲಲಿತಾ ಕನ್ನೆಗಂಟೆ ಕಾಪು ಶ್ರೀ ಹೊಸ ಮಾರಿಗುಡಿಗೆ ಭೇಟಿ

Chandrahas

ಶಿಬರೂರು ಬ್ರಹ್ಮಕಲಶೋತ್ಸವ ಮತ್ತು ನಾಗಮಂಡಲ ಪೂರ್ವಭಾವಿ ಸಭೆ,* ನಟಿ ಶಿಲ್ಪಾ ಶೆಟ್ಟಿಯಿಂದ ಬೆಳ್ಳಿಕಲಶ ಸಮರ್ಪಣೆ

Mumbai News Desk

ವೇಣೂರು ,ಅಂಡೆಂಜ ಗ್ರಾಮದಲ್ಲಿ ವಿಜೃಂಭಣೆಯಿಂದ ಜರಗಿದ ಬುನ್ನಾನ್ ಕುಟುಂಬದ ನೇಮೋತ್ಸವ.

Mumbai News Desk

ರತ್ನೋತ್ಸವದಲ್ಲಿ ‘ಕವಿ – ಕಾವ್ಯ – ಚಿತ್ತಾರ’

Mumbai News Desk

ಕುಲಶೇಖರ ಶ್ರೀ ವೀರನಾರಾಯಣ ದೇವಸ್ಥಾನ ಕುಂಭ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Mumbai News Desk