30.9 C
Mumbai
June 8, 2026
Mumbai News Kannada
ಪ್ರಕಟಣೆ

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .





 ಉಡುಪಿ ಮಾ 25  ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ  ವೇದ ಮಾತೆ  ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನಾ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರತಿಷ್ಠ ಪೂರ್ವ ಪ್ರಾಯಶ್ಚಿತ್ತ ವಾಗಿ ರುದ್ರ ಯಾಗ  ಹಾಗೂ ತಾರೀಕು 30ರ ಶನಿವಾರ ಗಾಯತ್ರಿ ಮಹಾಯಾಗ ಹಮ್ಮಿಕೊಳ್ಳಲಾಗಿದೆ..

 ಮಾ 28ರ ಗುರುವಾರದಂದು ಪೂರ್ವನ್ನ 11:45ರ ಸುಲಗ್ನದಲ್ಲಿ ನಿಧಿ ಕುಂಭ ಪ್ರತಿಷ್ಠಾಪನೆ ಯಾಗಲಿದ್ದು ಈ ಕುಂಭದಲ್ಲಿ ಕ್ಷೇತ್ರದ ಭಕ್ತರುಗಳು ಚಿನ್ನ ಬೆಳ್ಳಿ ನವರತ್ನ ಮುಂತಾದ ದ್ರವ್ಯಗಳನ್ನು ಸಮರ್ಪಿಸಲು ಮುಕ್ತವಾದ ಅವಕಾಶವಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ತಿಳಿಸಿರುತ್ತಾರೆ..



Related posts

ಅಕ್ಟೊಬರ್  29 ರಂದು ಭಾನುವಾರ   ಆಲ್ ಅಮೇರಿಕಾ ತುಳುಕೂಟ ದ  ”ತುಳು  ಉಚ್ಚಯ 2023”  ಉತ್ಸವ ಕಾರ್ಯಕ್ರಮ 

Mumbai News Desk

ಆಗಸ್ಟ್ 2 ಥಾಣೆಯಲ್ಲಿ : ಶ್ರೀ ಅಯ್ಯಪ್ಪ ಯಕ್ಷಕಲಾ ಪ್ರತಿಷ್ಠಾನ ಮುಂಬೈ ಮತ್ತು ಶ್ರೀ ಮಹಾಗಣಪತಿ ಯಕ್ಷಗಾನ ಮಂಡಳಿ ನಡೂರು, ಮಂದಾರ್ತಿ ಇದರ ಜಂಟಿ ಆಯೋಜನೆಯಲ್ಲಿ “ರಾಮ ದರ್ಶನ- ಗದಾಯುದ್ಧ” ಯಕ್ಷಗಾನ ಪ್ರದರ್ಶನ.

Mumbai News Desk

ಸಾರಂತಾಯ ಗರೋಡಿ ಉಳ್ಳಾಯ ದೈವಸ್ಥಾನ ಸಸಿಹಿತ್ಲು(ರಿ)* ಪುನರ್ ನಿರ್ಮಾಣ, ಅ 15.:   ಗೋರೆಗಾಂವ್ ಪೂರ್ವದಲ್ಲಿ ನಂದಾದೀಪ ಆಡಿಟೋರಿಯಮ್ ನಲ್ಲಿ ಮನವಿಪತ್ರ ಬಿಡುಗಡೆ.

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಅ.10 ; ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಸಾಂಸ್ಕೃತಿಕ ವೈಭವ, ಯಕ್ಷಗಾನ ತಾಳಮದ್ದಳೆ, ಸನ್ಮಾನ.

Mumbai News Desk

ಬಿಲ್ಲವರ ಅಸೋಸಿಯೇಶನ್ ಮುಂಬಯಿ : ಅಂಧೇರಿ ಸ್ಥಳೀಯ ಸಮಿತಿಯ ಆಶ್ರಯದಲ್ಲಿ ಜ. 31ಕ್ಕೆ ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk