32 C
Mumbai
March 7, 2026
Mumbai News Kannada
ಪ್ರಕಟಣೆ

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .





 ಉಡುಪಿ ಮಾ 25  ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ  ವೇದ ಮಾತೆ  ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನಾ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರತಿಷ್ಠ ಪೂರ್ವ ಪ್ರಾಯಶ್ಚಿತ್ತ ವಾಗಿ ರುದ್ರ ಯಾಗ  ಹಾಗೂ ತಾರೀಕು 30ರ ಶನಿವಾರ ಗಾಯತ್ರಿ ಮಹಾಯಾಗ ಹಮ್ಮಿಕೊಳ್ಳಲಾಗಿದೆ..

 ಮಾ 28ರ ಗುರುವಾರದಂದು ಪೂರ್ವನ್ನ 11:45ರ ಸುಲಗ್ನದಲ್ಲಿ ನಿಧಿ ಕುಂಭ ಪ್ರತಿಷ್ಠಾಪನೆ ಯಾಗಲಿದ್ದು ಈ ಕುಂಭದಲ್ಲಿ ಕ್ಷೇತ್ರದ ಭಕ್ತರುಗಳು ಚಿನ್ನ ಬೆಳ್ಳಿ ನವರತ್ನ ಮುಂತಾದ ದ್ರವ್ಯಗಳನ್ನು ಸಮರ್ಪಿಸಲು ಮುಕ್ತವಾದ ಅವಕಾಶವಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ತಿಳಿಸಿರುತ್ತಾರೆ..



Related posts

ನಾಳೆ (ಜ. 26)ಗೊರೇಗಾoವ್ ಜಯಲೀಲಾ ಬ್ಯಾಂಕ್ಟ್ ಟ್ ಹಾಲ್ ನಲ್ಲಿ,ಜಯ ಸಿ ಸುವರ್ಣ ಅಭಿಮಾನಿಗಳು, ಮಹಿಳಾ ಅಭಿಮಾನಿಗಳು ಅರಸಿನ ಕುಂಕುಮ ಕಾರ್ಯಕ್ರಮ

Mumbai News Desk

ಮಲಾಡ್ ಕನ್ನಡ ಸಂಘದ ಆಶ್ರಯದಲ್ಲಿ ಡಿ. 29 ರಂದು ಸದಸ್ಯ ಬಾಂಧವರಿಗೆ ಮತ್ತು ಮಕ್ಕಳಿಗಾಗಿ ಒಳಾಂಗಣ ಕ್ರೀಡಾಕೂಟ

Mumbai News Desk

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ

Mumbai News Desk

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಶ್ರೀ ಮೂಕಾಂಬಿಕಾ ದೇವಿ ದೇವಸ್ಥಾನ ಬಿರ್ಲಾ ಗೇಟ್ ಶಹಾಡ್ ಅಗಸ್ಟ್ 15 ರಂದು ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಾಮಗ್ರಿ ವಿತರಣೆ

Mumbai News Desk

ಜ 3 . ಕರ್ನಿರೆ  ಶ್ರೀ ವಿಷ್ಣುಮೂರ್ತಿ ದೇವರ ಬ್ರಹ್ಮಕಲಶೋತ್ಸವವು ಸಮಾಲೋಚನಾ ಸಭೆ.

Mumbai News Desk