July 23, 2026
Mumbai News Kannada
ಪ್ರಕಟಣೆ

ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ, ಮಾ  28 :ನಿಧಿ ಕುಂಭ ಪ್ರತಿಷ್ಠಾಪನ ಮಹೋತ್ಸವ .







 ಉಡುಪಿ ಮಾ 25  ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದಲ್ಲಿ ನಿರ್ಮಾಣಗೊಳ್ಳಲಿರುವ  ವೇದ ಮಾತೆ  ಗಾಯತ್ರಿ ದೇವಿಯ ನೂತನ ಶಿಲಾಮಯ ಗುಡಿಗೆ ನಿಧಿ ಕುಂಭ ಪ್ರತಿಷ್ಠಾಪನಾ ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಆ ಪ್ರಯುಕ್ತ ಕ್ಷೇತ್ರದಲ್ಲಿ ಪ್ರತಿಷ್ಠ ಪೂರ್ವ ಪ್ರಾಯಶ್ಚಿತ್ತ ವಾಗಿ ರುದ್ರ ಯಾಗ  ಹಾಗೂ ತಾರೀಕು 30ರ ಶನಿವಾರ ಗಾಯತ್ರಿ ಮಹಾಯಾಗ ಹಮ್ಮಿಕೊಳ್ಳಲಾಗಿದೆ..

 ಮಾ 28ರ ಗುರುವಾರದಂದು ಪೂರ್ವನ್ನ 11:45ರ ಸುಲಗ್ನದಲ್ಲಿ ನಿಧಿ ಕುಂಭ ಪ್ರತಿಷ್ಠಾಪನೆ ಯಾಗಲಿದ್ದು ಈ ಕುಂಭದಲ್ಲಿ ಕ್ಷೇತ್ರದ ಭಕ್ತರುಗಳು ಚಿನ್ನ ಬೆಳ್ಳಿ ನವರತ್ನ ಮುಂತಾದ ದ್ರವ್ಯಗಳನ್ನು ಸಮರ್ಪಿಸಲು ಮುಕ್ತವಾದ ಅವಕಾಶವಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ತಿಳಿಸಿರುತ್ತಾರೆ..



Related posts

ಜ. 30, ಬಿಲ್ಲವರ ಅಸೋಸಿಯೇಷನಿನ ಭಾಯಂದರ್ ಸ್ಥಳೀಯ ಕಚೇರಿಯ ವತಿಯಿಂದ ಹಳದಿಕುಂಕುಮ ಕಾರ್ಯಕ್ರಮ.

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಕರ್ನಾಟಕ ಸಂಘ ಡೊಂಬಿವಲಿ – ಲಲಿತ ಕಲಾ ವಿಭಾಗದ ವತಿಯಿಂದ ಭಜನಾ ಸ್ಪರ್ಧೆ ಹಾಗೂ ಕುಣಿತ ಭಜನಾ ಸ್ಪರ್ಧೆಗೆ ಆಹ್ವಾನ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯ ವತಿಯಿಂದ ಸಮಾಜದ ವಿದ್ಯಾರ್ಥಿಗಳಿಗಾಗಿ ಚಿತ್ರಕಲಾ ಸ್ಪರ್ಧೆ :

Mumbai News Desk

ಎ. 12 ರಿಂದ 18 ರ ವರಗೆ ಶ್ರೀ ಕ್ಷೇತ್ರ ಉಂಡಾರು ಶ್ರೀವಿಷ್ಣುಮೂರ್ತಿ ದೇವರ ಸನ್ನಿಧಿಯಲ್ಲಿ ವಾರ್ಷಿಕ ಉತ್ಸವ.

Mumbai News Desk

ಆಗಸ್ಟ್ 10 ರಂದು ಡೊಂಬಿವಲಿಯಲ್ಲಿ ‘ಚತುರ್ಜನ್ಮ ಮೋಕ್ಷ’ ಯಕ್ಷಗಾನ. ಅದ್ದೂರಿ ಸನ್ಮಾನ ಕಾರ್ಯಕ್ರಮ.

Mumbai News Desk