28.5 C
Mumbai
August 6, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟ ವತಿಯಿಂದ ಪ್ರತಿಷ್ಠ ತ  ಹೋಟೆಲ್ ಉದ್ಯಮಿ ಶಿವಚಂದ್ರ ಶೆಟ್ಟಿ ದಂಪತಿಗಳಿಗೆ ಸನ್ಮಾನ





   ಮುಂಬಯಿ  : ಮಹಾರಾಷ್ಟ್ರ ಮತ್ತು ಕರ್ನಾಟಕದ ಅತ್ಯಂತ ಪ್ರಸಿದ್ಧಿ ಪಡೆದ ಹೋಟೆಲ್ “ಉಡುಪಿ To  ಮುಂಬೈ ಗ್ರೂಪ್ ಆಫ್ ಹೊಟೇಲ್ಸ್, ಮುಂಬೈ” ಇದರ ಮಾಲಕರಾದ  ಶಿವಚಂದ್ರ ಶೆಟ್ಟಿ ಮತ್ತು  ತ್ರಿವೇಣಿ ಶಿವಚಂದ್ರ ಶೆಟ್ಟಿಯವ ರು  ಆಯೋಜಿಸಿದ   ಹೋಳಿ ಸಂಭ್ರಮಾಚರಣೆಯಲ್ಲಿ ಪಾಲ್ಗೊಂಡು ದಂಪತಿಗಳನ್ನು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರು ಗೌರವಿಸಿ ಹೋಳಿ ಹಬ್ಬದ ಶುಭಾಶಯ ನೀಡಿದರು. 

   ಈ ಸಂದರ್ಭದಲ್ಲಿ  ಶಿವಚಂದ್ರ ಶೆಟ್ಟಿಯವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದಿಂದ ನಡೆಯುತ್ತಿರುವ ಹಲವಾರು ಜನಪರ ಕಾರ್ಯಕ್ರಮಗಳ ಕುರಿತು ಶ್ಲಾಘಿಗಿಸಿ ಮುಂದಿನ ಒಕ್ಕೂಟದ ಯೋಜನೆಗಳಿಗೆ ಸಹಕಾರ ನೀಡುವ ಭರವಸೆಯನ್ನು ನೀಡಿದ್ದಾರೆ,

   ಒಕ್ಕೂಟದ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿ ಹಾಗೂ  ಜೀವನ್ ಶೆಟ್ಟಿ ದಂಪತಿಗಳು ಉಪಸ್ಥಿತರಿದ್ದರು.



Related posts

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಪುತ್ತಿಗೆ ಶ್ರೀಪಾದಂಗಳವರಿಂದ ಡಾ| ರಾಮದಾಸ ಉಪಾಧ್ಯಾಯರಿಗೆ ಗೌರವಾರ್ಪಣೆ,

Mumbai News Desk

ಉಡುಪಿ : ಉದ್ಯಮಿ, ರೌಡಿ ಶೀಟರ್ ಸೈಪುದ್ದೀನ್ ಭೀಕರ ಹತ್ಯೆ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಬಲ್ ಟ್ರಸ್ಟ್ ಮಂಗಳೂರು : ವಿದ್ಯಾರ್ಥಿಗಳ ವಿಶ್ರಾಂತಿ ಕೊಠಡಿ ಲೋಕಾರ್ಪಣೆ

Mumbai News Desk

ಲಂಡನ್ ವಿಶ್ವ ಶೃಂಗಸಭೆಯಲ್ಲಿ ಐಕಾನಿಕ್ ಮಹಿಳಾ ವಿಶ್ವ ನಾಯಕಿ” ಪ್ರಶಸ್ತಿಗೆ ಡಾ. ವಿಜೇತಾ ಎಸ್. ಶೆಟ್ಟಿಆಯ್ಕೆ.

Mumbai News Desk

ಯಕ್ಷಧ್ರುವ ಪಟ್ಲ ದಶಮ ಸಂಭ್ರಮ-2025ಕ್ಕೆ ಚಾಲನೆ

Mumbai News Desk