25 C
Mumbai
March 7, 2026
Mumbai News Kannada
ಸುದ್ದಿ

ಥಾಣೆ  :ಜಯರಾಮ ಸಾಂತ ನಿಧನ





     

ಥಾಣೆ  ಮಾ26.  ಒಡಿಯೂರು ಶ್ರೀ ಗುರುದೇವ ಸೇವಾ ಬಳಗ, ಮುಂಬೈ ಮಹಾರಾಷ್ಟ್ರ ಘಟಕದ ಹಿರಿಯ ಸದಸ್ಯರೂ, ಹಲವಾರು ವರ್ಷಗಳಿಂದ ಗುರುಸೇವೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡ ಥಾಣೆ ಪಶ್ಚಿಮದ ಲೋಕಮಾನ್ಯ ನಗರ ರಸ್ತೆ ಯ ಪಂಕ್ತಿ ಕೋ-ಆಪ್ ಎಚ್‌ಎಸ್‌ಜಿ ಸೊಸೈಟಿ ನಿವಾಸಿ ಜಯರಾಮ ಸಾಂತ( 65) ಇವರು ಮಾ26 ರಂದು ನಿಧಾನವಾಗಿದ್ದಾರೆ.

ಮೂಲತ  ಬಾಕ್ರಬೈಲ್ ಅರವರ ಮನೆಯವರು. ಮೃತರ ಪತ್ನಿ ಜ್ಯೋತಿ ಜೆ ಶೆಟ್ಟಿ ಮಗ ಚೇತನ್,ಮಗಳು  ಚೈತ್ರಾ ಎಚ್ ಶೆಟ್ಟಿ ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ,

ಜಯರಾಮ ಸಾಂತ ಇವರ ಅಕಾಲಿಕ ಅಗಲುವಿಕೆಗೆ ಪೂಜ್ಯ ಒಡಿಯೂರು ಶ್ರೀಗಳವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಅವರ ದಿವ್ಯಾತ್ಮಕ್ಕೆ ಚಿರಶಾಂತಿಯನ್ನು ಮತ್ತು ಪತ್ನಿ, ಮಕ್ಕಳು ಹಾಗೂ ಕುಟುಂಬಿಕರಿಗೆ ದುಃಖವನ್ನು ಸಹಿಸುವ ಶಕ್ತಿಯನ್ನು ನೀಡಲೆಂದು ಆರಾಧ್ಯಮೂರ್ತಿ ಶ್ರೀ ದತ್ತಾಂಜನೇಯ ದೇವರು ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

ಗುರುದೇವ ಸೇವಾ ಬಳಗ ಮಹಾರಾಷ್ಟ್ರ ಘಟಕದ ಅಧ್ಯಕ್ಷ ದಾಮೋದರ್ ಶೆಟ್ಟಿ ಕಾರ್ಯದರ್ಶಿ ಪೇಟೆಮನೆ ಪ್ರಕಾಶ್ ಶೆಟ್ಟಿ. ವಾಮಯ್ಯ ಶೆಟ್ಟಿ ಚೆಂಬೂರು, ಮೋಹನ್ ಹೆಗ್ಡೆ ಥಾಣೆ. ವಜ್ರಮಾತ ಮಹಿಳಾ ವಿಕಾಸ ಕೇಂದ್ರ ಮುಂಬೈ ಘಟಕದ ಕಾರ್ಯ ಧ್ಯಕ್ಷೆ ಶ್ವೇತ ಸಿ ರೈ ಮಾಜಿ ಕಾರ್ಯಾಧ್ಯಕ್ಷೆ ರೇವತಿ ವಿ ಶೆಟ್ಟಿ, ಮತ್ತಿತರ ಪದಾಧಿಕಾರಿಗಳು, ಥಾಣೆಯ  ಒಡಿಯೂರು ಬಳಗದ ಸದಸ್ಯರು ದುಃಖ ಸಂತಾಪ ಸೂಚಿಸಿರುವರು



Related posts

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”

Mumbai News Desk

ಕೆವಿಎಸ್ ಎಂಟರ್ಟೈನ್ಮೆಂಟ್ ನ ಕಲಾವಿದರಿಂದ ತುಳು ನಾಟಕ ಪ್ರದರ್ಶನ

Mumbai News Desk

ಮಲಾಡ್ ಕುರಾರ್ ಶನೇಶ್ವರ ಮಂದಿರದ ವತಿಯಿಂದ ಉಳ್ಳಾಳ ಸೋಮೇಶ್ವರದಲ್ಲಿ, ಶ್ರೀ ಶನಿ ಮಹಾಪೂಜೆ.

Mumbai News Desk

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

“ಕಾಂತಾರ” ಸಿನಿಮಾದಿಂದ ದೈವಗಳಿಗೆ ಅಪಚಾರ ನಡೆದಿಲ್ಲ: ಐಕಳ ಹರೀಶ್ ಶೆಟ್ಟಿ

Mumbai News Desk