July 23, 2026
Mumbai News Kannada
ಸುದ್ದಿ

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.







ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ
ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

ಮುಂಬಯಿ : ಮುಂಬೈ, ಥಾಣೆ ಜಿಲ್ಲೆ, ಮತ್ತು ನವಿ ಮುಂಬಯಿಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ , ದಕ್ಷಿಣ ಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯವರೊಂದಿಗೆ ವಿಶೇಷ ಸಭೆಯೊಂದನ್ನು ಎಪ್ರಿಲ್ 7ರಂದು ಥಾಣೆಯಲ್ಲಿ ಆಯೋಜಿಸಿಕೊಂಡಿದ್ದು ಈ ಬಗ್ಗೆ ಮಾ 27 ರಂದು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ ಶೆಟ್ಟಿ ಅವರನ್ನು ಅವರ ನಿವಾಸದಲ್ಲಿ ಪನ್ವೇಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಭೇಟಿಯಾಗಿ ಏಪ್ರಿಲ್ 7 ರಂದು ಥಾಣೆ ಯಲ್ಲಿ ನಡೆಯಲಿರುವ ತುಳು ಕನ್ನಡಿಗರ ಸಭೆಯ ಅಧ್ಯಕ್ಷತೆಯನ್ನು ವಹಿಸುವಂತೆ ವಿನಂತಿಸಿ, ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ನೀಡಿದರು,
ಈ ಸಂದರ್ಭದಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಪದ್ಮ, ಹಾಗೂ ಪನ್ವಲ್ ,ಥಾಣೆ ಪರಿಸರದ ತುಳು ಕನ್ನಡಿಗರು ಪಾಲ್ಗೊಂಡಿದ್ದರು.



Related posts

ಉಡುಪಿ : ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ, ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮ – ಹರಿರಾಮ್ ಶಂಕರ್

Mumbai News Desk

ಕಾಸರಗೋಡಿನಲ್ಲಿ ಕನ್ನಡ ಸಾಂಸ್ಕೃತಿಕ ಉತ್ಸವ ಸಂಪನ್ನ: ಮುಂಬಯಿ ಪತ್ರಕರ್ತ ಸುಭಾಷ್ ಶಿರಿಯ ಅವರಿಗೆ ಪ್ರತಿಷ್ಠಿತ ದತ್ತಿನಿಧಿ ಪ್ರಶಸ್ತಿ ಪ್ರದಾನ

Mumbai News Desk

ಸಮುದಾಯದ ಮುಖಂಡ, ಸುಪ್ರೀಂ ಕೋರ್ಟ್ ವಕೀಲ ಶಶಿಧರ್ ಯು. ಕಾಪು ನಿಧನ

Mumbai News Desk

ಶ್ರೀ ಮಂಗಳಾದೇವಿ ದೇವಸ್ಥಾನದ ಆಡಳಿತ ಮೊಕ್ತೇಸರ ರಮನಾಥ್ ಹೆಗ್ಡೆ ನಿಧನ.

Mumbai News Desk

ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿ ಸದಸ್ಯ ಪ್ರವೀಣ್ ಪೂಜಾರಿ (50) ನಿಧನ: ಮಂಡಳಿಯಿಂದ ತೀವ್ರ ಸಂತಾಪ

Mumbai News Desk

ಮೂಲ್ಕಿ: ಅಮ್ಮಂಬಾಳ್ ಸುಬ್ಬರಾವ್ ಪೈ ಸಂಸ್ಮರಣಾ ಕಾರ್ಯಕ್ರಮ.

Mumbai News Desk