32 C
Mumbai
April 24, 2026
Mumbai News Kannada
ಸುದ್ದಿ

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.





ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ
ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

ಮುಂಬಯಿ : ಮುಂಬೈ, ಥಾಣೆ ಜಿಲ್ಲೆ, ಮತ್ತು ನವಿ ಮುಂಬಯಿಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ , ದಕ್ಷಿಣ ಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯವರೊಂದಿಗೆ ವಿಶೇಷ ಸಭೆಯೊಂದನ್ನು ಎಪ್ರಿಲ್ 7ರಂದು ಥಾಣೆಯಲ್ಲಿ ಆಯೋಜಿಸಿಕೊಂಡಿದ್ದು ಈ ಬಗ್ಗೆ ಮಾ 27 ರಂದು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ ಶೆಟ್ಟಿ ಅವರನ್ನು ಅವರ ನಿವಾಸದಲ್ಲಿ ಪನ್ವೇಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಭೇಟಿಯಾಗಿ ಏಪ್ರಿಲ್ 7 ರಂದು ಥಾಣೆ ಯಲ್ಲಿ ನಡೆಯಲಿರುವ ತುಳು ಕನ್ನಡಿಗರ ಸಭೆಯ ಅಧ್ಯಕ್ಷತೆಯನ್ನು ವಹಿಸುವಂತೆ ವಿನಂತಿಸಿ, ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ನೀಡಿದರು,
ಈ ಸಂದರ್ಭದಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಪದ್ಮ, ಹಾಗೂ ಪನ್ವಲ್ ,ಥಾಣೆ ಪರಿಸರದ ತುಳು ಕನ್ನಡಿಗರು ಪಾಲ್ಗೊಂಡಿದ್ದರು.



Related posts

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ

Mumbai News Desk

ಒಕ್ಕೂಟದ ಮೂಲ್ಕಿಯ ನಿವೇಶನದಲ್ಲಿ ಕಟ್ಟಡ ನಿರ್ಮಿಸಲು ಸರಕಾರದಿಂದ ಅನುಮತಿ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯಿಂದ ಮುನಿರಾಜ್ ಜೈನ್ ಮತ್ತು ದಿ. ನ್ಯಾ. ಸುಭಾಷ್ ಶೆಟ್ಟಿ ಯವರಿಗೆ ನುಡಿ ನಮನ.

Mumbai News Desk

ಗೋವಾದ ನೈಟ್ ಕ್ಲಬ್ ನಲ್ಲಿ ಭೀಕರ ಅಗ್ನಿ ದುರಂತ: 23 ಮಂದಿ ಸಾವು

Mumbai News Desk

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ರಥೋತ್ಸವದ ವೇಳೆ ಮುರಿದು ಬಿದ್ದ ರಥದ ಮೇಲ್ಬಾಗ

Mumbai News Desk

ನಗರದ ಪ್ರಸಿದ್ದ ಹೃದ್ರೋಗ ತಜ್ಞ ಡಾ. ಸದಾನಂದ ಶೆಟ್ಟಿ ಅವರಿಗೆ ಬೆಸ್ಟ್ ಡಾಕ್ಟರ್ ಮುಂಬೈ – 2024 ಪುರಸ್ಕಾರ.

Mumbai News Desk