September 6, 2026
Mumbai News Kannada
ಸುದ್ದಿ

ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ. ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.





ಏಪ್ರಿಲ್ 7 ರಂದು ಥಾಣೆ ಯಲ್ಲಿ ದಕ್ಷಿಣ ಕನ್ನಡ. ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿಯ ಅಭ್ಯರ್ಥಿಗಳೊಂದಿಗೆ ತುಳು ಕನ್ನಡಿಗರ ಸಭೆ
ಸಂಸದ ಗೋಪಾಲ್ ಶೆಟ್ಟಿ ಅಧ್ಯಕ್ಷತೆ ವಹಿಸಿವಂತೆ ಮನವಿ.

ಮುಂಬಯಿ : ಮುಂಬೈ, ಥಾಣೆ ಜಿಲ್ಲೆ, ಮತ್ತು ನವಿ ಮುಂಬಯಿಯ ತುಳು ಕನ್ನಡಿಗರ ಒಗ್ಗೂಡುವಿಕೆಯಲ್ಲಿ , ದಕ್ಷಿಣ ಕನ್ನಡ ಮತ್ತು ಉಡುಪಿ -ಚಿಕ್ಕಮಗಳೂರಿನ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯವರೊಂದಿಗೆ ವಿಶೇಷ ಸಭೆಯೊಂದನ್ನು ಎಪ್ರಿಲ್ 7ರಂದು ಥಾಣೆಯಲ್ಲಿ ಆಯೋಜಿಸಿಕೊಂಡಿದ್ದು ಈ ಬಗ್ಗೆ ಮಾ 27 ರಂದು ಉತ್ತರ ಮುಂಬೈ ಲೋಕಸಭಾ ಕ್ಷೇತ್ರದ ಸಂಸದ ಗೋಪಾಲ್ ಸಿ ಶೆಟ್ಟಿ ಅವರನ್ನು ಅವರ ನಿವಾಸದಲ್ಲಿ ಪನ್ವೇಲ್ ಮಹಾನಗರ ಪಾಲಿಕೆಯ ನಗರಸೇವಕ ಸಂತೋಷ್ ಜಿ ಶೆಟ್ಟಿ ಭೇಟಿಯಾಗಿ ಏಪ್ರಿಲ್ 7 ರಂದು ಥಾಣೆ ಯಲ್ಲಿ ನಡೆಯಲಿರುವ ತುಳು ಕನ್ನಡಿಗರ ಸಭೆಯ ಅಧ್ಯಕ್ಷತೆಯನ್ನು ವಹಿಸುವಂತೆ ವಿನಂತಿಸಿ, ಕಾರ್ಯಕ್ರಮದ ಪೂರ್ಣ ಮಾಹಿತಿಯನ್ನು ನೀಡಿದರು,
ಈ ಸಂದರ್ಭದಲ್ಲಿ ಎರ್ಮಾಳ್ ಹರೀಶ್ ಶೆಟ್ಟಿ, ಪನ್ವೇಲ್ ಕರ್ನಾಟಕ ಸಂಘದ ಅಧ್ಯಕ್ಷ ಭಾಸ್ಕರ್ ಶೆಟ್ಟಿ ಪದ್ಮ, ಹಾಗೂ ಪನ್ವಲ್ ,ಥಾಣೆ ಪರಿಸರದ ತುಳು ಕನ್ನಡಿಗರು ಪಾಲ್ಗೊಂಡಿದ್ದರು.



Related posts

ಮೊದಲು ಕನ್ನಡಿಗರ ಕ್ಷಮೆ ಕೇಳಿ : ಕಮಲ್ ಹಾಸನ್ ಗೆ ಹೈಕೋರ್ಟ್ ತರಾಟೆ

Mumbai News Desk

ರಾಷ್ಟ್ರೀಯ ನಾಟಕ ಸ್ಪರ್ಧೆ – ಉಡುಪಿಯ ನವಸುಮ ರಂಗಮಂಚ ಕೊಡವೂರು ತಂಡ ಪ್ರಥಮ.

Mumbai News Desk

ಆಯುಷ್ಮಾನ್ ಭಾರತ್ ಆರೋಗ್ಯ ವಿಮೆ – ಹಿರಿಯ ನಾಗರಿಕರ ಆರೋಗ್ಯ ರಕ್ಷಣೆಗೆ ಅರ್ಜಿ ಸಲ್ಲಿಸುವುದು ಹೇಗೆ?

Mumbai News Desk

ಸಮಾಜ ಸೇವೆಯ ಕಾರ್ಯ ಸಾಧನೆಗೆ  ಸದಾನಂದ ಕಾರ್ಕಳ  ರವರಿಗೆ “ಕಾಯಕ ರತ್ನ ” ಪ್ರಶಸ್ತಿ.

Mumbai News Desk

ಕಾಪು ವಿದ್ಯಾನಿಕೇತನ ಶಿಕ್ಷಣ ಸಂಸ್ಥೆಗಳ ಸ್ಥಾಪಕ, ಕೆ.ಪಿ. ಆಚಾರ್ಯ ನಿಧನ

Mumbai News Desk

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬಿರುವ ಸುಳ್ಳು ಸುದ್ದಿಗಳಿಗೆ ಸ್ಪಷ್ಟಿಕರಣ:

Mumbai News Desk