28.4 C
Mumbai
March 7, 2026
Mumbai News Kannada
ಪ್ರಕಟಣೆ

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,





ಮುಂಬಯಿ : ಒಕ್ಕಲಿಗರ ಸಂಘ ಮಹಾರಾಷ್ಟ್ರ (ರಿ.)( ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ ಎ. 7  ರವಿವಾರದಂದು  ಸಂಜೆ 4 ರಿಂದ 7 ರ  ತನಕ ಸಂತಕ್ರೂಸ್ ಪೂರ್ವ ದ ಬಿಲ್ಲವ ಭವನ ದಲ್ಲಿ    ಅನುಭವಿ ಮತ್ತು ಉಚ್ಚ ಶಿಕ್ಷಣ ಪದವೀಧರರಾದ ಡಾ. ರಿತೆಶ್ ಸರಿಂಗೇಕರ್ ಅವರಿಂದ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅಧ್ಯನದ ಬಗ್ಗೆ ಉತ್ಸುಕರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೂಕ್ತ ಸಲಹೆ ಮಾರ್ಗದರ್ಶನ ದೊರಕಿಸಲು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಲೇಖನಿ, ಅಥವ ಬರವಣಿಗೆ ಪುಸ್ತಕ ವಿತರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.   

ಈ ಕಾರ್ಯಕ್ರಮ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಅಧ್ಯಕ್ಷ ಕೆ .ರಾಜೇಗೌಡ, ಕಾರ್ಯಧ್ಯಕ್ಷ ರಂಗಪ್ಪ ಸಿ ಗೌಡ, ಮತ್ತಿತರ ಗಣ್ಯರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದೆ ,

  ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ   ಇದರ ಪ್ರಯೋಜನದ

 ಸದುಪಯೋಗ ಪಡೆದುಕೊಳ್ಳುವ ಮೂಲಕ ಕಾರ್ಯಕ್ರಮದ ಯಸಸ್ಸಿಗೆ ಸಹಕಾರಿಸ ಬೇಕೆಂದು ಸಂಘ ದ  ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ,

===========



Related posts

ಶ್ರೀ ಶನೇಶ್ವರ ಚಾಮುಂಡೇಶ್ವರಿ ಅಯ್ಯಪ್ಪ ಭಕ್ತವೃಂದ ಫೌಂಡೇಶನ್ ಸಾಯನ್ – ಕೋಲಿವಾಡ, ಡಿ  25.ರಂದು 21ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ಮಹಾಪೂಜೆ ಗುರುವಂದನೆ.

Mumbai News Desk

ವೆಸ್ಟರ್ನ್ ಇಂಡಿಯಾ ಶ್ರೀ ಶನಿ ಮಹಾತ್ಮ ಸೇವಾ ಸಮಿತಿ,ಪೋರ್ಟ್; ಡಿ.21 ರಂದು 80ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಹಾಗೂ ಶನೀಶ್ವರ ಮಹಾಪೂಜೆ

Mumbai News Desk

ಭಂಡಾರಿ ಸೇವಾ ಸಂಘ ಮುಂಬಯಿ : ಡಿ. 8ರಂದು “ಪಾಂಚಜನ್ಯ ” ವಾರ್ಷಿಕ ಕುಟುಂಬ ಕೂಟ

Mumbai News Desk

ಶ್ರೀ ಸಾಯಿನಾಥ ಮಿತ್ರ ಮಂಡಳಿ ಡೊಂಬಿವಲಿ : ಅ. 15ಕ್ಕೆ 19ನೇ ವಾರ್ಷಿಕ ಸಾಮೂಹಿಕ ಶ್ರೀ ಸತ್ಯನಾರಾಯಣ ಮಹಾ ಪೂಜೆ

Mumbai News Desk

ಫೆಬ್ರವರಿ 1ರಂದು ಜಗಜ್ಯೋತಿ ಕಲಾವೃಂದದ 39ನೇ ವಾರ್ಷಿಕೋತ್ಸವ: ಸಾಮೂಹಿಕ ನೃತ್ಯ ಸ್ಪರ್ಧೆಗೆ ಆಹ್ವಾನ

Mumbai News Desk

ನಾಳೆ (ಮಾ.1) ಪನ್ವೇಲ್‌ನಲ್ಲಿ ‘ಕುಲಾಲ ಕ್ರೀಡೋತ್ಸವ – 2026’

Mumbai News Desk