September 6, 2026
Mumbai News Kannada
ಪ್ರಕಟಣೆ

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,





ಮುಂಬಯಿ : ಒಕ್ಕಲಿಗರ ಸಂಘ ಮಹಾರಾಷ್ಟ್ರ (ರಿ.)( ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ ಎ. 7  ರವಿವಾರದಂದು  ಸಂಜೆ 4 ರಿಂದ 7 ರ  ತನಕ ಸಂತಕ್ರೂಸ್ ಪೂರ್ವ ದ ಬಿಲ್ಲವ ಭವನ ದಲ್ಲಿ    ಅನುಭವಿ ಮತ್ತು ಉಚ್ಚ ಶಿಕ್ಷಣ ಪದವೀಧರರಾದ ಡಾ. ರಿತೆಶ್ ಸರಿಂಗೇಕರ್ ಅವರಿಂದ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅಧ್ಯನದ ಬಗ್ಗೆ ಉತ್ಸುಕರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೂಕ್ತ ಸಲಹೆ ಮಾರ್ಗದರ್ಶನ ದೊರಕಿಸಲು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಲೇಖನಿ, ಅಥವ ಬರವಣಿಗೆ ಪುಸ್ತಕ ವಿತರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.   

ಈ ಕಾರ್ಯಕ್ರಮ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಅಧ್ಯಕ್ಷ ಕೆ .ರಾಜೇಗೌಡ, ಕಾರ್ಯಧ್ಯಕ್ಷ ರಂಗಪ್ಪ ಸಿ ಗೌಡ, ಮತ್ತಿತರ ಗಣ್ಯರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದೆ ,

  ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ   ಇದರ ಪ್ರಯೋಜನದ

 ಸದುಪಯೋಗ ಪಡೆದುಕೊಳ್ಳುವ ಮೂಲಕ ಕಾರ್ಯಕ್ರಮದ ಯಸಸ್ಸಿಗೆ ಸಹಕಾರಿಸ ಬೇಕೆಂದು ಸಂಘ ದ  ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ,

===========



Related posts

ಆಗಸ್ಟ್ 9 ರಂದು ಶ್ರೀ ಜಗದಂಬ ಮಂದಿರ(ರಿ), ದಲ್ಲಿ ನಾಗರ ಪಂಚಮಿ ಉತ್ಸವ

Mumbai News Desk

ನ. 24 ರಂದು ಶ್ರೀ ಮಹಾದೇವಿ ಮಂತ್ರದೇವತೆ ಸನ್ನಿಧಿ (ರಿ.) ಮುಲುಂಡ್ ಪಶ್ಚಿಮ – 2ನೇ ವರ್ಷದ ಗಗ್ಗರ ಸೇವೆ

Mumbai News Desk

ಶ್ರೀ ಸೀತಾರಾಮ ಭಜನಾ ಮಂದಿರ ಫಲಿಮಾರು ಹೊಸಾಗ್ಮೆ, ಮೇ 1ಕ್ಕೆ 90ನೇ ವಾರ್ಷಿಕ ಮಂಗಲೋತ್ಸವ, ಶ್ರೀ ದೇವರ ಮೂರ್ತಿ ಪ್ರತಿಷ್ಠಾ ದಿನಾಚರಣೆ

Mumbai News Desk

ಜ  5 :  ಅತ್ತೂರು, ಗುಂಡ್ಯಡ್ಕ ಸಾರ್ವಜನಿಕ ಶ್ರೀ ಧರ್ಮಶಾಸ್ತ ಅಯ್ಯಪ್ಪ ಭಕ್ತ ಸಮಿತಿ,   47ನೇ ವಾರ್ಷಿಕ ಶ್ರೀ ಅಯ್ಯಪ್ಪ  ಮಹಾಪೂಜೆ

Mumbai News Desk

ನ. 19 ರಂದು ಶ್ಲೋಕಾ ಸಂತೋಷ್ ಶೆಟ್ಟಿ  ಪನ್ವೆಲ್ ಯವರಿಂದ ಭರತನಾಟ್ಯ ಆರಂಗೇಟ್ರಂ

Mumbai News Desk

ಥಾಣೆಯ ಕೆಲವು ಕಡೆ ಜ.19ಕ್ಕೆ 24 ಗಂಟೆ ನೀರು ಸರಬರಾಜು ವ್ಯತಯ.

Mumbai News Desk