July 23, 2026
Mumbai News Kannada
ಪ್ರಕಟಣೆ

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,







ಮುಂಬಯಿ : ಒಕ್ಕಲಿಗರ ಸಂಘ ಮಹಾರಾಷ್ಟ್ರ (ರಿ.)( ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ ಎ. 7  ರವಿವಾರದಂದು  ಸಂಜೆ 4 ರಿಂದ 7 ರ  ತನಕ ಸಂತಕ್ರೂಸ್ ಪೂರ್ವ ದ ಬಿಲ್ಲವ ಭವನ ದಲ್ಲಿ    ಅನುಭವಿ ಮತ್ತು ಉಚ್ಚ ಶಿಕ್ಷಣ ಪದವೀಧರರಾದ ಡಾ. ರಿತೆಶ್ ಸರಿಂಗೇಕರ್ ಅವರಿಂದ 10 ಮತ್ತು 12ನೇ ತರಗತಿ ಪರೀಕ್ಷೆ ಬರೆದು ಉನ್ನತ ಶಿಕ್ಷಣ ಹಾಗೂ ವೃತ್ತಿಪರ ಅಧ್ಯನದ ಬಗ್ಗೆ ಉತ್ಸುಕರಾಗಿರುವ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ಸೂಕ್ತ ಸಲಹೆ ಮಾರ್ಗದರ್ಶನ ದೊರಕಿಸಲು ಹಾಗೂ ಪ್ರಾಥಮಿಕ ಮತ್ತು ಮಾಧ್ಯಮಿಕ ತರಗತಿಯ ವಿದ್ಯಾರ್ಥಿ ,ವಿದ್ಯಾರ್ಥಿನಿಯರಿಗೆ ಲೇಖನಿ, ಅಥವ ಬರವಣಿಗೆ ಪುಸ್ತಕ ವಿತರಿಸಲು ಕಾರ್ಯಕ್ರಮ ಆಯೋಜಿಸಲಾಗಿದೆ.   

ಈ ಕಾರ್ಯಕ್ರಮ ಒಕ್ಕಲಿಗರ ಸಂಘ ಮಹಾರಾಷ್ಟ್ರದ ಅಧ್ಯಕ್ಷ ಕೆ .ರಾಜೇಗೌಡ, ಕಾರ್ಯಧ್ಯಕ್ಷ ರಂಗಪ್ಪ ಸಿ ಗೌಡ, ಮತ್ತಿತರ ಗಣ್ಯರ ಗೌರವ ಉಪಸ್ಥಿತಿಯಲ್ಲಿ ನಡೆಯಲಿದೆ ,

  ಈ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವಿದ್ಯಾರ್ಥಿನಿಯರು  ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ   ಇದರ ಪ್ರಯೋಜನದ

 ಸದುಪಯೋಗ ಪಡೆದುಕೊಳ್ಳುವ ಮೂಲಕ ಕಾರ್ಯಕ್ರಮದ ಯಸಸ್ಸಿಗೆ ಸಹಕಾರಿಸ ಬೇಕೆಂದು ಸಂಘ ದ  ಪದಾಧಿಕಾರಿಗಳು ವಿನಂತಿಸಿಕೊಂಡಿದ್ದಾರೆ,

===========



Related posts

ಡಿ. 19ರಂದು ದಹಿಸರ್‌ನಲ್ಲಿ 19ನೇ ವಾರ್ಷಿಕ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಮೊಗವೀರ ಮಹಾಜನ ಸೇವಾ ಸಂಘ, ಡೊಂಬಿವಲಿ ಸಮಿತಿಯಿಂದ ದಶಮಾನೋತ್ಸವ ಸಂಭ್ರಮ: ಡಿ. 14ರಂದು ಉದ್ಘಾಟನಾ ಸಮಾರಂಭ

Mumbai News Desk

ಜ. 1 ರಂದು ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ನಲ್ಲಿ ಸತ್ಯನಾರಾಯಣ ಮಹಾಪೂಜೆ ಮತ್ತು ಅನ್ನ ಸಂತರ್ಪಣೆ

Mumbai News Desk

ಫೆ 29 ರಿಂದ ಮಾ 2 ರ ವರಗೆ ಡೊಂಬಿವಲಿ ಶ್ರೀ ಜೈ ಭವಾನಿ ಶನೀಶ್ವರ ಮಂದಿರದ ಅಷ್ಟಬಂಧ ಪುನರ್‌ ಪ್ರತಿಷ್ಠಾ ಮಹೋತ್ಸವ

Mumbai News Desk

ಅಕ್ಟೋಬರ್ 13ರಂದು ದುಬೈನಲ್ಲಿ ಅದ್ದೂರಿಯಾಗಿ ನಡೆಯಲಿದೆ ಮೂರನೇ ವರ್ಷದ “ದುಬೈ ಗಡಿನಾಡ ಉತ್ಸವ”

Mumbai News Desk

KARNATAKA SANGHA DUBAI GEARED UP FOR THE MEGA ‘RAJYOTSAVA 2024’ EVENT ON 10th Nov in DUBAI

Mumbai News Desk