28.4 C
Mumbai
March 7, 2026
Mumbai News Kannada
ಸುದ್ದಿ

ಡಾ. ಭರತ್ ಕುಮಾರ್ ಪೊಲಿಪು ಅವರಿಗೆ ಮಾತೃ ವಿಯೋಗ.





ಕರ್ನಾಟಕ ಸಂಘ ಮುಂಬಯಿ ಯ ಅಧ್ಯಕ್ಷ, ರಂಗ ನಿರ್ದೇಶಕ ಡಾ. ಭರತ್ ಕುಮಾರ್ ಪೊಲಿಪು, ಅವರ ಮಾತೃಶ್ರೀ ಕಮಲ ಕುಂದರ್ (92) ದಿನಾಂಕ 05-04-2024ರಂದು ನಿಧನರಾದರು.
ಉಡುಪಿ ತಾಲೂಕು ಕಾಪು, ಪೊಲಿಪು ಬಂಗಾರು ಮನೆಯ ಯವರಾದ ಅವರು ಡಾ. ಭರತ್ ಕುಮಾರ್ ಸಹಿತ ಇಬ್ಬರು ಪುತ್ರರನ್ನು, ಹಾಗೂ ಮೂರು ಪುತ್ರಿಯರನ್ನು ಅಗಲಿದ್ದಾರೆ.
ಅವರ ಅಂತ್ಯ ಸಂಸ್ಕಾರವು ಇಂದು (ತಾ. 6) ಬೆಳ್ಳಿಗ್ಗೆ ಕಾಪು ರುದ್ರ ಭೂಮಿಯಲ್ಲಿ ನೆರವೇರಿತು.
ಕಮಲ ಕುಂದರ್ ಅವರ ನಿಧನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ಶ್ರೀಧರ್ ಕಾಂಚನ್, ಕರ್ನಾಟಕ ಸಂಘ ಮುಂಬಯಿ ಯ ಪದಾಧಿಕಾರಿಗಳು ಹಾಗೂ ಮುಂಬೈಯ ಗಣ್ಯರು ಸಂತಾಪ ವ್ಯಕ್ತ ಪಡಿಸಿದ್ದಾರೆ.



Related posts

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯರಾಗಿ ಡಾ.ರವಿರಾಜ್ ಸುವರ್ಣ ನೇಮಕ.

Mumbai News Desk

ಶ್ರೀನಿವಾಸ ಜೋಕಟ್ಟೆಯವರ ‘ಅದೆಲ್ಲಾ ಬಿಟ್ಟು’ ಕತಾಸಂಕಲನಕ್ಕೆಕನ್ನಡ ಸಾಹಿತ್ಯ ಪರಿಷತ್ ನ ಕೆ. ವಾಸುದೇವಾಚಾರ್ ದತ್ತಿ ಪ್ರಶಸ್ತಿ

Mumbai News Desk

ಮಾತೃಭೂಮಿ ಕೋ ಆಪರೇಟಿವ್ ಕ್ರೆಡಿಟ್ ಸೊಸೈಟಿಗೆ ‘ಬ್ಯಾಂಕೊ ಬ್ಲೂ ರಿಬ್ಬನ್- 2023- 2024 ಪ್ರಶಸ್ತಿ

Mumbai News Desk

ಕಲಾಜಗತ್ತಿನಲ್ಲಿ ಕಮರಿದ ಸಾಧನೆಯ ನೃತ್ಯಕ್ರಾಂತಿ: ಉಡುಪಿಯ ವಿದುಷಿ ದೀಕ್ಷಾ ವಿಶ್ವದಾಖಲೆ!

Mumbai News Desk

ಮಣ್ಣಿನ ಮಗನ ಜಾಗತಿಕ ಗರ್ಜನೆ: ಆಸ್ಕರ್ ಅಂಗಳಕ್ಕೆ ‘ಕಾಂತಾರ ಚಾಪ್ಟರ್ ಒನ್’ ಲಗ್ಗೆ

Mumbai News Desk

ಮೊಗವೀರ ಪ್ರೀಮಿಯರ್ ಲೀಗ್ (MPL 2026): ಹರಾಜು ಪ್ರಕ್ರಿಯೆ ಯಶಸ್ವಿ; ₹4 ಲಕ್ಷಕ್ಕೆ ಕುಂದಾಪುರ ಲೆಜೆಂಡ್ಸ್ ಮುಂಚೂಣಿಯಲ್ಲಿ

Mumbai News Desk