30.9 C
Mumbai
June 8, 2026
Mumbai News Kannada
ಸುದ್ದಿ

ಸಮಾಜ ಸೇವಕ ಯೋಗೇಶ್ ಕೆ ಹೆಜ್ಮಾಡಿ‌‌ ದಂಪತಿ ಹಾಗೂ  ಗೋಪಾಲ್ ವಿ ಅಂಚನ್ ದಂಪತಿ ಆವರ ದಾಂಪತ್ಯ ಜೀವನದ ಸ್ವರ್ಣ  ಮಹೋತ್ಸವ  ಸಂಭ್ರಮ ಆಚರಣೆ,





  ಮುಂಬಯಿ  ಎ 8. ಬಿಲ್ಲವರ ಅಸೋಸಿಯೇಶನ್ ಮುಂಬಯಿ ಕಾಂದಿವಲಿ ‌ಸ್ಥಳೀಯ ಕಚೇರಿಯ  ಕಾರ್ಯಧ್ಯಕ್ಷ ಯೋಗೇಶ್ ಕೆ ಹೆಜ್ಮಾಡಿ‌‌ ಹಾಗೂ    ‌ಲೀಲಾವತಿ ಹೆಜಮಾಡಿ ಯವರಿಗೆ ಮತ್ತು. ಮಾಜಿ ಕಾರ್ಯಕರ್ತರಾದ  ಗೋಪಾಲ್ ವಿ.ಅಂಚನ್ ಹಾಗೂ   ಆಶಾಲತಾ ಜಿ  ಅಂಚನ್ ಅವರನ್ನು   ಕಾಂದಿವಲಿ ‌ಸ್ಥಳೀಯ ಕಚೇರಿಯಲ್ಲಿ ವಿಶೇಷವಾಗಿ ಗೌರವಿಸಲಾಯಿತು,

ಗುರು ದೇವರ ಪೂಜೆಯ ನಂತರ ಪಧಾಧಿಕಾರಿಯವರು, ಕಾರ್ಯಕರ್ತರು ಸಧಸ್ಯರು ಉಪಸ್ಥಿತಿಯಲ್ಲಿ ಎರಡು ದಂಪತಿಯನ್ನು ‌ಬಹಳ ವಿಜೃಂಭಣೆಯಿಂದ ಸನ್ಮಾನಿ‌ಸಿದರು. 

   ಕಾರ್ಯಕ್ರಮದಲ್ಲಿ  ಭಾರತ್ ಬ್ಯಾಂಕ್ ಉಪ ಕಾರ್ಯಧ್ಯಕ್ಷರಾದ‌ ಎಡ್ವಕೇಟ್ ಸೋಮನಾಥ್ ಬಿ ಅಮಿನ್ , ನಿರ್ದೇಶಕರಾದ ಗಂಗಾಧರ್ ಜೆ ಪೂಜಾರಿ, ಬಿಲ್ಲವರ ಅಸೋಸಿಯೇಶನ್ ಮುಂಬಯಿ ಪ್ರಧಾನ ಕಚೇರಿಯ ಉಪಾಧ್ಯಕ್ಷ ಶಂಕರ್ ಡಿ ಪೂಜಾರಿ,  ಕಾಂದಿವಲಿ ‌ಸ್ಥಳೀಯ ಕಚೇರಿಯ ಪ್ರತಿನಿಧಿ ಹರೀಶ್ ಪೂಜಾರಿ ಕೊಕ್ಕರ್ಣೆ  ,ಮಹಿಳಾ ವಿಭಾಗದ ಕಾರ್ಯದರ್ಶಿ ಯವರಾದ ಸಬಿತ ಪೂಜಾರಿ, ಕಾಂದಿವಲಿ ಸ್ಥಳೀಯ ಕಚೇರಿಯ ಮಾಜಿ ಗೌರವ ಕಾರ್ಯಧ್ಯಕ್ಷ ಭಾಸ್ಕರ್ ಎಮ್ ಪೂಜಾರಿ, ಉಪ ಕಾರ್ಯಧ್ಯಕ್ಷ ಜಗನ್ನಾಥ್ ಕುಕ್ಯಾನ್, ರಮೇಶ್ ಬಂಗೇರ,  ಕೋಶಾಧಿಕಾರಿ ಯಮುನಾ ಬಿ ಸಾಲಿಯಾನ್, ಜೊತೆ ಕೋಶಾಧಿಕಾರಿ ಜಯರಾಮ ಪೂಜಾರಿ, ಕಾರ್ಯಕರ್ತರಾದ  ಶುಭ ಎಸ್ ಸುವರ್ಣ, ನಾರಾಯಣ  ಸುವರ್ಣ, ಶೈಲೇಶ್ ಪೂಜಾರಿ, ಸುಜಾತ‌ ಪೂಜಾರಿ, ದೀಕ್ಷಿತ್ ಪೂಜಾರಿ,  ಸುಂದರ್ ಪೂಜಾರಿ, , ಶುರೇಶ್ ಜಿ ಕೋಟ್ಯಾನ್,  ಪ್ರತ್ವಿಕ್ ಪೂಜಾರಿ, ಶುರೇಖ ಪೂಜಾರಿ, ಆನಂದ್ ಪೂಜಾರಿ, ಜಗನ್ನಾಥ್ ಎಮ್ ಕೋಟ್ಯಾನ್,  ವಿಶೇಷ ಆಮಂತ್ರಿತರರು,  ಯುವಕ ವೃಂದದವರು ದೀಪಕ್ ಸುವರ್ಣ , ವಿಲಾಸ್ ಪೂಜಾರಿ,  ಖಾರ್ ಶನಿಮಹಾತ್ಮ ಸೇವಾ ಸಮಿತಿಯ ಕಾರ್ಯಕರ್ತರು , ಕನ್ನಡ ಸಂಘದ ಮಹಿಳಾ ಮಂಡಳಿ ಯ ಕಾರ್ಯಾಧ್ಯಕ್ಷೆ ಶ್ರೀಮತಿ ವಿನೋದ್ ಶೆಟ್ಟಿ, ಉಪ ಕಾರ್ಯಧ್ಯಕ್ಷೆ ಶರ್ಮಿಳಾ ಶೆಟ್ಟಿ, ಚಿನ್ನರ ಬಿಂಬರ  ಮಹಿಳಾ ಕಾರ್ಯಕರ್ತರು  ಬೊಯಿಸರ್ ನಿತ್ಯಾನಂದ ಮಂದಿರದ ಸೀತಾರಾಂ ಅಮೀನ್, ಸುನಿತಾ ಅಮೀನ್ ಉಪಸ್ಥಿತರಿದ್ದು,

ಪ್ರಾರಂಭದಲ್ಲಿ ಭಜನೆ  ಅನಂತರಾ ಗುರುಪೂಜೆ ನಡೆಯಿತು 

 .ಯ  ಅನ್ನ ಸಂತರ್ಪಣೆ ಯೋಗೇಶ್ ಕೆ ಹೆಜ್ಮಾಡಿ‌‌, ಹಾಗೂ  ಗೋಪಾಲ್ ವಿ ಅಂಚನ್ ರವರ ವತಿಯಿಂದ ಜರಗಿತು.



Related posts

ಶಬರಿಮಲೆ ಯಾತ್ರೆಗೆ ನವೆಂಬರ್ 1ರಿಂದ ಆನ್‌ಲೈನ್ ಬುಕ್ಕಿಂಗ್ ಆರಂಭ

Mumbai News Desk

ಕವಿ ಗವಿಸಿದ್ದ ಎನ್.ಬಳ್ಳಾರಿ ಸಾಹಿತ್ಯೋತ್ಸವ: ಅನಿತಾ ಪಿ ತಾಕೊಡೆ ಅವರ ಪ್ರಶಸ್ತಿ ವಿಜೇತ ‘ಮೇಣಕ್ಕಂಟಿದ ಬತ್ತಿ” ಕವನ ಸಂಕಲನ ಲೋಕಾರ್ಪಣೆ, ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಧನರಾಜ್ ಗಾಣಿಗ IBBFF ActiveFit IFBB MR UNIVERSE 2024 ಇಂಡಿಯಾ ಚಾಂಪಿಯನ್ ಆಫ್ ಚಾಂಪಿಯನ್ಸ್

Mumbai News Desk

ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಕಳ ತಾಲೂಕು  ಯುವ ಪತ್ರಕರ್ತ ಹರಿಪ್ರಸಾದ್ ನಂದಳಿಕೆ  ಅತ್ಯುತ್ತಮ ವರದಿಗಾರ ಪ್ರಸಸ್ತಿ,

Mumbai News Desk

ಆಶಾ ಪ್ರಕಾಶ್ ಶೆಟ್ಟಿ ಸಹಾಯ ಹಸ್ತ ಪ್ರದಾನ ಸಮಾರಂಭ “ನೆರವು”

Mumbai News Desk

2024 ಸಾಲಿನ 12ನೇ ತರಗತಿಯ ಫಲಿತಾಂಶ – ಲಕ್ಷ ಎಸ್ ಶೆಟ್ಟಿಗೆ  85.17 ಅಂಕ

Mumbai News Desk