30.5 C
Mumbai
June 8, 2026
Mumbai News Kannada
ಕರಾವಳಿ

ಸಾಕ್ಷಿ ಆರ್ ಶೆಟ್ಟಿ ಶೇ.95.15 ಅಂಕ





ಮೂಡಬಿದ್ರಿ,ಎ.13. ಕರ್ನಾಟಕ ರಾಜ್ಯದ 2023-2024 ನೇ ಸಾಲಿನ ದ್ವಿತೀಯ ಪಿಯುಸಿ (ವಾಣಿಜ್ಯ) ಪರೀಕ್ಷೆಯಲ್ಲಿ ಮೂಡಬಿದ್ರಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ಸಾಕ್ಷಿ ಆರ್ ಶೆಟ್ಟಿಗೆ ಶೇ.95.15 ಅಂಕ ಲಭಿಸಿದೆ. ಈಕೆ ಸಾಯಿಬಾಬಾ ಪೂಜಾ ಸಮಿತಿ ಕಾಲಾಘೋಡಾ ಇದರ ಜೊತೆ ಕಾರ್ಯದರ್ಶಿ ಮಿಜಾರ್ ಕಂಗನಲ್ಕೆ ಹೌಸ್ ರಮೇಶ್ ಬಿ ಶೆಟ್ಟಿ ಮತ್ತು ಮುನಿಯಾಲ್ ಮಥಿಬೆಟ್ಟು ನಡೊಡಿ ಹೌಸ್ ಸುಮನ ಆರ್ ಶೆಟ್ಟಿ ದಂಪತಿಯ ಪುತ್ರಿ.



Related posts

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್ ಅವರ ಅಭಿನಂದನಾ ಕಾರ್ಯಕ್ರಮ – ಸಿರಿತುಪ್ಪೆ

Mumbai News Desk

ಭಟ್ಕಳ ಕಪ್ಪೆಚಿಪ್ಪು ದುರಂತ: ಮೃತರ ಸಂಖ್ಯೆ 11ಕ್ಕೆ ಏರಿಕೆ, ಕರಾವಳಿಯಲ್ಲಿ ತೀವ್ರ ಶೋಕ ಸಾಗರ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ. ಜಿಲ್ಲೆಯ ಅಧ್ಯಕ್ಷರಾಗಿ ಡಿ ಆರ್ ರಾಜು. ಕಾರ್ಯದರ್ಶಿಯಾಗಿ ಅರುಣ್ ಪ್ರಕಾಶ್ ಶೆಟ್ಟಿಯ ವರಿಗೆ ಅಧಿಕಾರ ಹಸ್ತಾಂತರ.

Mumbai News Desk

ಮುಂಡ್ಕೂರು ಕಜೆ ಶ್ರೀ ಮಹಾಮ್ಮಾಯಿ ದೇವಸ್ಥಾನ, . 22 ರಿಂದ 28ರ ತನಕ ಬ್ರಹ್ಮಕಳಸಾಭಿಷೇಕ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ

Mumbai News Desk

ಸಮಾಜ ಸೇವಕ, ಕಾಪು ರಂಗತರಂಗದ ರೂವಾರಿ ಲೀಲಾದರ್ ಶೆಟ್ಟಿ ದಂಪತಿ ಆತ್ಮಹತ್ಯೆ.

Mumbai News Desk

ಇಷ್ಟಾರ್ಥ ಸಿದ್ಧಿಯಿಂದ ಕಾಪು ಮಾರಿಯಮ್ಮನಿಗೆ ಶಿಲಾಸೇವೆ ಅರ್ಪಣೆ ಮಾಡಿದ ಪೌರಕಾರ್ಮಿಕರು ಮತ್ತು ಚಾಲಕರು

Mumbai News Desk