28.4 C
Mumbai
March 7, 2026
Mumbai News Kannada
ಮುಂಬಯಿ

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.





ಮುಂಬೈಯ ಪ್ರತಿಷ್ಠಿತ ಜಾತೀಯ ಸಂಘಟನೆಗಳಲ್ಲಿ ಒಂದಾದ ಮೊಗವೀರ ಮಹಾಜನ ಸೇವಾ ಸಂಘ, ಬಗ್ವಾಡಿ ಹೋಬಳಿ ಇದರ ಥಾಣೆ ಸ್ಥಳೀಯ ಸಮಿತಿಯ ವಿಶೇಷ ಸಭೆ ಇತ್ತೀಚಿಗೆ ಜರಗಿತು. ಸಭೆಯಲ್ಲಿ 2023-25ರ ಸಾಲಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ಥಾಣೆ ಸ್ಥಳೀಯ ಸಮಿತಿಯ ಗೌರವ ಅಧ್ಯಕ್ಷರಾಗಿ ಗೋಪಾಲ ಮೊಗವೀರ ಬಗ್ವಾಡಿ, ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್, ಉಪಾಧ್ಯಕ್ಷರುಗಳಾಗಿ ಪಾಂಡುರಂಗ ನಾಯ್ಕ್, ಈಶ್ವರ್ ಮೊಗವೀರ, ಸಲಹೆಗಾರರಾಗಿ ಅರವಿಂದ ಪುತ್ರನ್, ಕೋಶಾಧಿಕಾರಿಯಾಗಿ ಶೇಖರ್ ನಾಯ್ಕ್, ಕಾರ್ಯದರ್ಶಿಯಾಗಿ ರಾಧಾ ಡಿ ಮೆಂಡನ್, ಸಾಂಸ್ಕೃತಿಕ ಸಮಿತಿಯ ಮುಖ್ಯಸ್ಥರಾಗಿ ಆನಂದ ಜಿ ಮೆಂಡನ್ ಆಯ್ಕೆಯಾಗಿರುವರು. ನಾಗೇಶ್ ನಾಯ್ಕ , ಕಾರ್ತಿಕ ಮೊಗವೀರ, ಪದ್ಮಾವತಿ ಮೊಗವೀರ, ಕಲ್ಪನಾ ನಾಯ್ಕ , ಅಶೋಕ್ ನಾಯ್ಕ, ರವಿ ಮೆಂಡನ್, ಬಾಬು ಟಿ ನಾಯ್ಕ , ಪ್ರಸಾದ್ ಚಂದನ್, ,ರಾಜು ತೋಳರ್ ,ಸೀನಾ ಚಂದನ್ ಸಮಿತಿಯ ಸದಸ್ಯರಾಗಿರುವರು.
ಥಾಣೆ ಸ್ಥಳೀಯ ಸಮಿತಿಗೆ ನೂತನವಾಗಿ ಆಯ್ಕೆಯಾದ ಎಲ್ಲಾ ಪದಾಧಿಕಾರಿಗಳನ್ನು, ಸದಸ್ಯರನ್ನು ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಮುಂಬೈ ಮುಖ್ಯ ಕಛೇರಿಯ ಅಧ್ಯಕ್ಷ ರಾಜು ಮೆಂಡನ್ ವಂಡ್ಸೆ, ಗೌರವ ಅಧ್ಯಕ್ಷರಾದ ಸುರೇಶ್ ಕಾಂಚನ್ , ಗೌರವ ಕಾರ್ಯದರ್ಶಿ ಗಣೇಶ್ ಜಿ ಮೆಂಡನ್ ಹಾಗೂ ಪದಾಧಿಕಾರಿಗಳು ಅಭಿನಂದಿಸಿ, ಶುಭ ಕೊರಿದ್ದಾರೆ.



Related posts

ಶ್ರೀ ನಾರಾಯಣ ಗುರು ಭಜನಾ ಮಂಡಳಿ ಹಾಗೂ ಮಲಾಡ್ ಬಿಲ್ಲವಾಸ್ ಮಹಿಳಾ ವಿಭಾಗದಿಂದ ಅರಸಿನ–ಕುಂಕುಮ ಕಾರ್ಯಕ್ರಮ,

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಭವ್ಯ ಶಿವನಂದ್ ಪೂಜಾರಿಗೆ ಶೇ 92.00 ಅಂಕ

Mumbai News Desk

“ಕೃಷ್ಣ ರಾಜಿ ಪ್ರಸಂಗೊ – ಅಂಕೊದ ಬೂಲ್ಯ” ಯಕ್ಷಗಾನ ತಾಳಮದ್ದಳೆ ಪ್ರದರ್ಶನ: ಮುಂಬೈ ತುಳು ಸಮುದಾಯದ ಸಾಂಸ್ಕೃತಿಕ ಸೊಬಗು

Mumbai News Desk

ಮುಂಬಯಿ ನ್ಯೂಸ್ ವೀಕ್ಷಕರ /ಓದುಗರ ಮನೆ, ಮನೆ ಗಣಪತಿ

Mumbai News Desk

ಸಾಂತಾಕ್ರೂಸ್   ಶ್ರೀ ಮಂತ್ರ ದೇವಿ ದೇವಸ್ಥಾನದಲ್ಲಿ ಭಕ್ತಿ ಸಂಭ್ರಮದೊಂದಿಗೆ  ವಾರ್ಷಿಕ ಮಹಾಪೂಜೆ .

Mumbai News Desk

ಚಿಣ್ಣರಬಿಂಬದ ಇಪ್ಪತ್ತೊಂದನೆಯ ವರ್ಷದ ಮಕ್ಕಳ ಉತ್ಸವದ ಸಮಾರೋಪ .

Mumbai News Desk