30.9 C
Mumbai
June 8, 2026
Mumbai News Kannada
ಸುದ್ದಿ

ಎ.21,ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ವತಿಯಿಂದ ಬೃಹತ್ ರಕ್ತದಾನ ಶಿಬಿರ.






ವರದಿ: ಉಮೇಶ್ ಕೆ.ಅಂಚನ್.


ಸದ್ಗುರು ಶ್ರೀ ಅನಿರುದ್ಧ ಬಾಪೂರವರ ಪ್ರೇರಣೆ ಹಾಗೂ ಮಾರ್ಗದರ್ಶನದಲ್ಲಿ ಅನಿರುದ್ಧ ಅಕೇಡಮೀ ಆಫ್ ಡಿಸಾಸ್ಟರ್ ಮೆನೇಜ್ಮೆಂಟ್ ಮತ್ತದರ ಸಹ ಸಂಸ್ಥೆಗಳ ವತಿಯಿಂದ ಬೃಹತ್ ರಕ್ತದಾನ ಶಿಬಿರವು ಎ.21ರಂದು ಮಹಾರಾಷ್ಟ್ರದ ಮುಂಬಯಿ , ಪುಣೆ,ನಾಸಿಕ್, ನಾಗ್ಪುರ ಮುಂತಾದ ದೊಡ್ಡ ಪ್ರದೇಶದಲ್ಲಿ ಸೇರಿದಂತೆ ದೆಹಲಿ , ಮದ್ಯಪ್ರದೇಶ, ಕರ್ನಾಟಕ, ಗೋವಾ, ಗುಜರಾತ್ ರಾಜ್ಯಗಳು ಕೂಡಿ ಸುಮಾರು 120 ಕಡೆಗಳಲ್ಲಿ ನಡೆಯಿತು.


ಮುಂಬಯಿಯಲ್ಲಿ ಬಾಂದ್ರಾ ಪೂರ್ವದ ಖೇರ್ವಾಡಿ ನ್ಯೂ ಇಂಗ್ಲಿಷ್ ಹೈಸ್ಕೂಲ್ ವಠಾರದಲ್ಲಿ ದೊಡ್ಡ ಪ್ರಮಾಣದಲ್ಲಿ ಶಿಬಿರವು ನಡೆದಿದ್ದು ಸುಮಾರು 7029 ರಷ್ಟು ಯೂನಿಟ್ ರಕ್ತ ಜಮಾ ಆಗಿದ್ದು ಪುಣೆಯಲ್ಲಿ 1020 ಯೂನಿಟ್ ಹಾಗೂ ಒಟ್ಟು ಮಹಾರಾಷ್ಟ್ರಾದ್ಯಂತ 14,327 ಯೂನಿಟ್ ರಕ್ತ ಸಂಗ್ರಹ ಆಗಿದೆ. ಈ ಪ್ರದೇಶಗಳಲ್ಲಿ ಒಟ್ಟು 166 ಬ್ಲಡ್ ಬ್ಯಾಂಕುಗಳು ಭಾಗವಹಿಸಿದ್ದವು.


ಸಂಸ್ಥೆಯ ವತಿಯಿಂದ ರಕ್ತದಾನ ಶಿಬಿರವು 1999 ರಿಂದ ಪ್ರತೀ ವರ್ಷ ನಡೆಯುತ್ತಿದ್ದು ಈ ತನಕ 2ಲಕ್ಷ ಯೂನಿಟ್ ರಕ್ತ ದಾನ ಮಾಡಿದೆ.



Related posts

ಮಂತ್ರಾಲಯದ ಬಳಿ ಭೀಕರ ರಸ್ತೆ ಅಪಘಾತ: ಚಿಕ್ಕಬಳ್ಳಾಪುರದ ಎಂಟು ಭಕ್ತರ ದುರ್ಮರಣ

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk

ಮಂಗಳೂರು – ಸುಬ್ರಮಣ್ಯ ನಡುವೆ ಪ್ಯಾಸೆಂಜರ್ ರೈಲು ಆರಂಭಿಸುವಂತ್ತೆ ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಸಂಸತ್ತಿನಲ್ಲಿ ಮನವಿ.

Mumbai News Desk

ಶ್ರೀ ಸುಬ್ರಹ್ಮಣ್ಯ ಮಹಾಗಣಪತಿ ಸ್ಪೋರ್ಟ್ಸ್ ಕ್ಲಬ್ (ರಿ) ತೋಕೂರು ವತಿಯಿಂದ ಗಣರಾಜ್ಯೋತ್ಸವ ಆಚರಣೆ

Mumbai News Desk

ತಿರುಮಲದಲ್ಲಿ ವಿಜೃಂಭಣೆಯಿಂದ ನಡೆದ ಪುರಂದರ ದಾಸರ ಆರಾಧನ ಮಹೋತ್ಸವ

Mumbai News Desk

​ತಿರುವನಂತಪುರದಲ್ಲಿ ಜ್ಞಾನದೀಪ ‘ಗುರುದರ್ಶನ’ ಕೃತಿ ಬಿಡುಗಡೆ: ಗಡಿನಾಡಲ್ಲಿ ಕನ್ನಡ ಸಾಹಿತ್ಯದ ಬೆಳಕು!

Mumbai News Desk