September 6, 2026
Mumbai News Kannada
ಸುದ್ದಿ

ವಿಶ್ವನಾಥ ಶೆಟ್ಟಿ ಇನ್ನಂಜೆ ವಿಧಿವಶ





ಮುಂಬಯಿ ಮಹಾನಗರ ಡೊಂಬಿವಲಿಯ ಹಲವಾರು ಧಾರ್ಮಿಕ, ಸಾಮಾಜಿಕ ಸಂಸ್ಥೆಗಳಲ್ಲಿ ಸಕ್ರಿಯರಾಗಿದ್ದ ವಿಶ್ವನಾಥ ಶೆಟ್ಟಿ ಇನ್ನಂಜೆ (52), ಇವರು ತಾ. 26.04.2024 ರಂದು ತವರಿನಲ್ಲಿ ಹೃದಯಾಘಾತದಿಂದ ಆಕಸ್ಮಿಕವಾಗಿ ದೈವಾದೀನರಾಗಿದ್ದಾರೆ. ಅವರು ಊರಿನಲ್ಲಿ ತನ್ನ ಮಾವನ ಉತ್ತರಕ್ರಿಯೆಯಲ್ಲಿ ಪಾಲ್ಗೊಳ್ಳಲು ಆಗಮಿಸಿದ್ದರು.

ಅಪಾರ ದೈವ ಭಕ್ತರಾಗಿದ್ದ, ಇವರು ಶಿವಸೇನೆ ದಕ್ಷಿಣ ಭಾರತ ವಿಭಾಗದ ಕಾರ್ಯಾಧ್ಯಕ್ಷ ಸುಭಾಷ್ ಶೆಟ್ಟಿ ಇನ್ನಂಜೆ ಅವರ ಸಹೋದರ. ಇವರು ತಾಯಿ, ಪತ್ನಿ ಮತ್ತು ಪುತ್ರಿ ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ.
ಅವರ ಆತ್ಮಕ್ಕೆ ಆ ಭಗವಂತ ಚಿರಶಾಂತಿ ಯನ್ನು ಕರುಣಿಸಲಿ ಹಾಗೂ ಅವರ ಕುಟುಂಬಕ್ಕೆ ದುಃಖವನ್ನು ಸಹಿಸುವ ಶಕ್ತಿ ನೀಡಲಿ. ಅವರ ಅಗಲುವಿಕೆಗೆ ಡೊಂಬಿವಲಿಯ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಪದಾಧಿಕಾರಿಗಳು, ಸದಸ್ಯರು ಶೋಕ ವ್ಯಕ್ತಪಡಿಸಿದ್ದಾರೆ.



Related posts

ಉಡುಪಿ : ನಗರ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಭೀಕರ ಅಗ್ನಿ ಅವಘಡ

Mumbai News Desk

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಸ್ ಸೇವೆ ಅಗತ್ಯ – ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ ಮನವಿ

Mumbai News Desk

ಒಡಿಶಾ ಕರಾವಳಿಗೆ ಅಪ್ಪಳಿಸಿದ ಡಾನಾ ಚಂಡಮಾರುತ; ಭಾರಿ ಮಳೆ, ಹಲವೆಡೆ ಭೂಕುಸಿತ,

Mumbai News Desk

ಬೆಳ್ಮಣ್: ಕುಂಭ ನಿಧಿ ಕ್ರೆಡಿಟ್ ಕೋ ಅಪರೆಟಿವ್ ಸೂಸೈಟಿ ಉದ್ಘಾಟನೆಗೆ ಸಿದ್ಧತೆ ,

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ : ಘಟನೆ ಹೇಗೆ ನಡೆಯಿತು? ‘ಕಳಪೆ ಗೋಚರತೆ… ನಂತರ ಅಪಘಾತ’

Mumbai News Desk

ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ, ಉಡುಪಿ : ಭಕ್ತಿ, ಶ್ರದ್ದೆಯಿಂದ ಜರಗಿದ ಗುರುಪೂರ್ಣಿಮಾ ಮಹೋತ್ಸವ.

Mumbai News Desk