September 6, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 





       

 

 ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವಾರ್ಷಿಕ  ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರಧಾನ ಹೋಮ ಪಂಚವಿ0ಶತಿ ಕಲಶ ಅಭಿಷೇಕ ಪ್ರಸನ್ನ ಪೂಜೆ ಶ್ರೀ ಲಕ್ಷ್ಮಿ ಸಹಸ್ರನಾಮ ಪಾಯಸ ಹೋಮ ಶ್ರೀ ಕುಬೇರ ಮಂತ್ರ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಮಹಾಪೂಜೆ  ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ  ಸಂಜೆ ರಂಗ ಪೂಜೆ  ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ



Related posts

ಮದರ್ ಇಂಡಿಯಾದ 19th east ಬಾಂಬೆ ಸ್ಕೌಟ್ ಮಿತ್ರರ ಮತ್ತು ಮದರ್ ಇಂಡಿಯಾ ಹಳೆ ವಿದ್ಯಾರ್ಥಿ ಫೌಂಡೇಶನ್ ನ ಜಂಟಿ ಆಶ್ರಯದಲ್ಲಿ ನವೆಂಬರ್ 15 ಮತ್ತು 16 ರಂದು ಫಾರ್ಮ್ ರಿಜೆನ್ಸಿಯಲ್ಲಿ 6 ನೇ ವರ್ಷದ ಗುರುವಂದನಾ ಕಾರ್ಯಕ್ರಮ.

Mumbai News Desk

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 

Chandrahas

ಶ್ರೀ ಮಹಾಕಾಳಿ ಮಂದಿರ ಜೋಗೇಶ್ವರಿ ಪೂರ್ವ 60ನೇ ವಜ್ರ ಮಹೋತ್ಸವ ದಸರಾ ಆಚರಣೆ

Mumbai News Desk

ಭಾಯಂದರ್  ಶ್ರೀ ಮೂಕಾಂಬಿಕಾ ಶಾಂತದುರ್ಗಾ ಸೇವಾ ಸಮಿತಿ, ಜು.21:   ಭಾಯಂದರ್ ಪೂರ್ವದಲ್ಲಿ  “ಮಹಾಶಕ್ತಿ ವೀರಭದ್ರ” ಯಕ್ಷಗಾನ ಬಯಲಾಟ,

Mumbai News Desk

ಶ್ರೀ ಮಹಾವಿಷ್ಣು ಮಂದಿರ – ಡೊಂಬಿವಲಿ, ಜುಲೈ 11 ರಂದು ಸುವರ್ಣ ಸಂಭ್ರಮದ ಉದ್ಘಾಟನಾ ಸಮಾರಂಭ ಹಾಗು ಸರಣಿ ಕಾರ್ಯಕ್ರಮಕ್ಕೆ ಚಾಲನೆ.

Mumbai News Desk

ಓಂ ಶ್ರೀ ಜಗದೀಶ್ವರಿ ದೇವಸ್ಥಾನ ಶ್ರೀ ಬ್ರಹ್ಮ ಬೈದರ್ಕಳ ಗರಡಿ ಬೊರಿವಲಿಜ.20ಕ್ಕೆ ಸುವರ್ಣ ಮಹೋತ್ಸವದ ನಿಮ್ಮಿತ್ತ ಸಾಂಸ್ಕೃತಿಕ ಕಾರ್ಯಕ್ರಮ.

Mumbai News Desk