30.5 C
Mumbai
June 8, 2026
Mumbai News Kannada
ಪ್ರಕಟಣೆ

ದೊಡ್ಡಣ್ಣ ಗುಡ್ಡೆ  ಶ್ರೀ ದುರ್ಗಾ ಆದಿಶಕ್ತಿ ಕ್ಷೇತ್ರ , ಮೇ 2 :: ಶ್ರೀ ಕುಬೇರ ಲಕ್ಷ್ಮಿ ಪ್ರತಿಷ್ಠಾವರ್ಧಂತಿ 





       

 

 ಉಡುಪಿ: ದೊಡ್ಡಣ್ಣ ಗುಡ್ಡೆಯ ಶ್ರೀಚಕ್ರ ಪೀಠ ಸುರಪೂಜಿತೆ ಶ್ರೀ ದುರ್ಗಾ ಆದಿಶಕ್ತಿ ಕಾರಣಿಕ ಕ್ಷೇತ್ರದ ವಿಶೇಷ ಸಾನಿಧ್ಯವಾದ ಶ್ರೀ ಕುಬೇರ ಚಿತ್ರಲೇಖ ಸಹಿತವಾದ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರತಿಷ್ಠ ವಾರ್ಷಿಕ  ಮಹೋತ್ಸವವು ಕ್ಷೇತ್ರದ ಧರ್ಮದರ್ಶಿ  ಶ್ರೀ ರಮಾನಂದ ಗುರೂಜಿ ಮಾರ್ಗದರ್ಶನದಲ್ಲಿ ನೆರವೇರಲಿದೆ..

 ಶ್ರೀ ಕುಬೇರ ಚಿತ್ರಲೇಖ ಸಹಿತ ಮಹಾಲಕ್ಷ್ಮಿಯ ಸನ್ನಿಧಾನದಲ್ಲಿ ಪ್ರಧಾನ ಹೋಮ ಪಂಚವಿ0ಶತಿ ಕಲಶ ಅಭಿಷೇಕ ಪ್ರಸನ್ನ ಪೂಜೆ ಶ್ರೀ ಲಕ್ಷ್ಮಿ ಸಹಸ್ರನಾಮ ಪಾಯಸ ಹೋಮ ಶ್ರೀ ಕುಬೇರ ಮಂತ್ರ ಹೋಮ ಬ್ರಾಹ್ಮಣ ಸುವಾಸಿನಿ ಆರಾಧನೆ ಮಹಾಪೂಜೆ  ಹಾಗೂ ಮಧ್ಯಾಹ್ನ ಮಹಾ ಅನ್ನಸಂತರ್ಪಣೆ  ಸಂಜೆ ರಂಗ ಪೂಜೆ  ನೆರವೇರಲಿದೆ ಎಂದು ಕ್ಷೇತ್ರ ಉಸ್ತುವಾರಿ  ಕುಸುಮ ನಾಗರಾಜ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ



Related posts

ಮಾ. 31 : ಮುಲ್ಕಿ ಶ್ರೀ ವೆಂಕಟರಮಣ ದೇವಸ್ಥಾನದಿಂದ ಕಾಪುವಿನವರೆಗೆ ಭಜನಾ ಸಂಕೀರ್ತನಾ ಪಾದಯಾತ್ರೆ

Mumbai News Desk

ಆ. 3 ರಿಂದ ಶ್ರೀ ಜಗದಂಬಾ ಮಂದಿರ, ಡೊಂಬಿವಲಿಯಲ್ಲಿಶರನ್ನವರಾತ್ರಿ ಮಹೋತ್ಸವ.

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರ, ಸಾವರ್ಕರ್ ನಗರ್ -ಥಾಣೆ : ಎ. 13ಕ್ಕೆ ಮಾಸಿಕ ಸಂಕ್ರಮಣ ಪೂಜೆ, ಶ್ರೀ ಶನೀಶ್ವರ ಗ್ರಂಥ ಪಾರಾಯಣ

Mumbai News Desk

ಜುಲೈ 27ರಂದು ಶ್ರೀ ರಜಕ ಸಂಘ ಮುಂಬಯಿಯ 86ನೇ ವಾರ್ಷಿಕ ಮಹಾ ಸಭೆ

Mumbai News Desk

ಬೆಳ್ಳಿ ಹಬ್ಬದ ಸಂಭ್ರಮದಲ್ಲಿ ಜೋಡು ಜೀಟಿಗೆ ನಾಟಕ : ಮಂಗಳೂರಿನ ಪುರಭವನದಲ್ಲಿ ಅದ್ದೂರಿ ಕಾರ್ಯಕ್ರಮ

Mumbai News Desk

ಪಲಾವಾ ಕನ್ನಡಿಗರ ಸಂಘ ಡೊಂಬಿವಲಿ: ಕನ್ನಡ ರಾಜ್ಯೋತ್ಸವದ ಆಚರಣೆ

Mumbai News Desk