30 C
Mumbai
April 24, 2026
Mumbai News Kannada
Uncategorized

ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಮಾಜಿ ಅಧ್ಯಕ್ಷ ಡಾ| ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ವಿಧಿವಶ,





ಪುತ್ತೂರು:ಹಿರಿಯ ಜಾನಪದ ವಿದ್ವಾಂಸ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷರೂ ಆಗಿದ್ದ ನಿವೃತ್ತ ಉಪನ್ಯಾಸಕ ಡಾ|ಪಾಲ್ತಾಡಿ ರಾಮಕೃಷ್ಣ ಆಚಾ‌ರ್ ಅವರು ನಿಧನರಾಗಿದ್ದಾರೆ.ಅವರಿಗೆ 79 ವರ್ಷ ವಯಸ್ಸಾಗಿತ್ತು

ಪೆರುವಾಜೆಯಲ್ಲಿ ಮಗಳ ಮನೆಯಲ್ಲಿದ್ದ ಅವರ ಆರೋಗ್ಯದಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಮೇ 7ರಂದು ಸಂಜೆ ಪುತ್ತೂರು ಮಹಾವೀರ ಆಸ್ಪತ್ರೆಗೆ ಕರೆ ತರುತ್ತಿದ್ದ ವೇಳೆ ದಾರಿ ಮಧ್ಯೆ ಕೊನೆಯುಸಿರೆಳೆದರು.

ಮೃತರು ಪತ್ನಿ ಸುಮಾ ಆರ್.ಆಚಾರ್, ಮೂಡಬಿದ್ರೆ ಆಳ್ವಾಸ್ ಕಾಲೇಜಿನಲ್ಲಿ ಅಸಿಸ್ಟೆಂಟ್ ಪ್ರೊಫೆಸ್ಸರ್ ಆಗಿರುವ ಪುತ್ರ ಹರ್ಷವರ್ಧನ, ಪುತ್ರಿಯರಾದ ಕಿರಣ ಪಿ.ಆರ್.ಬೆಳ್ಳಾರೆ ಡಾ| ಶಿವರಾಮ ಕಾರಂತ ಪ.ಪೂ.ಕಾಲೇಜಿನಲ್ಲಿ ಉಪನ್ಯಾಸಕರಾಗಿರುವ ಸುಪ್ರಿಯಾ ಪಿ.ಆ‌ರ್,ಸೊಸೆ ಸುಧಾ, ಅಳಿಯಂದಿರಾದ ಕೃಷ್ಣ ಎಂ.ಬಿ.,ಜಯಪಾಲ ಹೆಚ್.ಎನ್.ಅವರನ್ನು ಅಗಲಿದ್ದಾರೆ.



Related posts

ಮಲಾಡ್ ಪೂರ್ವದ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನದಲ್ಲಿ  ಶನಿ ಜಯಂತಿ ಉತ್ಸವ :

Mumbai News Desk

ಗೋರೆಗಾಂವ್ ಸಹಕಾರ್ ವಾಡಿ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮ . ಜ. 25 ರಂದು 59ನೇ ವಾರ್ಷಿಕ ಮಹೋತ್ಸವ, ಗುರು ಮೂರ್ತಿ ಅಭಿಷೇಕ 

Mumbai News Desk

U.S. Economy’s 3% Spurt Emboldens Tax Cut Supporters (and Critics)

admin

A Peek at Future Jobs Shows Growing Economic Divides

admin

ಗೋರೆಗಾಂವ್ ಕರ್ನಾಟಕ ಸಂಘದ 66ನೇ ಸಂಸ್ಥಾಪನಾ ದಿನಾಚರಣೆ.

Mumbai News Desk

Snapchat User Growth Disappoints in Another Down Quarter

admin