28.4 C
Mumbai
March 7, 2026
Mumbai News Kannada
ಪ್ರಕಟಣೆ

ತಥಾಸ್ತು ಫೌಂಡೇಶನ್ ಮಲಾಡ್, ಮೇ 24ರಿಂದ 25ರ ತನಕ ಧಾರ್ಮಿಕ ಉತ್ಸವ, ಕೊರಗಜ್ಜ ನೆಮೋತ್ಸವ.





ಮುಂಬಯಿ ಮೇ 21. ಮಲಾಡ್ ಪೂರ್ವ ದ ಪ್ರಸಿದ್ಧ ಪುರೋಹಿತರಾಗಿರುವ ವೇದಮೂರ್ತಿ ಸತೀಶ್ ಎಮ್ ಭಟ್ ಅವರುಮಾರ್ಗದರ್ಶನದಲ್ಲಿಸ್ಥಾಪನೆಗೊಂಡಿರುವ ತಥಾಸ್ತು ಪೌಂಡೇಷನ್ ಆಶ್ರಯದಲ್ಲಿ ಮೇ 24ರಂದು ಮತ್ತು 25ರಂದು ಎರಡು ದಿನಗಳು ಧಾರ್ಮಿಕ ಪೂಜಾ ಕಾರ್ಯಗಳು ಮತ್ತು ಕೊರಗಜ್ಜನ ನೇಮೋತ್ಸವ ನಡೆಯಲಿದೆ .
ಮೇ 24ನೇ ಶುಕ್ರವಾರ ಮಧ್ಯಾಹ್ನ 3.00 ಶ್ರೀ ಸತ್ಯನಾರಾಯಣ ಮಹಾಪೂಜೆ, ಸಂಜೆ ಸಂಜೆ 5.30 ನೃತ್ಯ ಗೀತೆ, ಸಂಜೆ 7.00 ಗಂಟೆಗೆ ಮಾತಾ ಕಿ ಚೌಕಿ ಜರಗಲಿದೆ.


ರಾತ್ರಿ 8.00ಕ್ಕೆ ಮಹಾಪ್ರಸಾದ ಮಲಾಡ್ ಪೂರ್ವದ ರೆಹೇಜಾ ಟೌನ್‌ಶಿಪ್ ಸಾಯಿ ನಗರ ದಲ್ಲಿರುವ ಶ್ರೀ ರುದ್ರ ಭದ್ರಕಾಳಿ ದೇವಸ್ಥಾನದಲ್ಲಿ ನಡೆಯಲಿದೆ.
ಮೇ25,ಶನಿವಾರದಂದು ಮಧ್ಯಾಹ್ನ 3ರಿಂದ ರಥೋತ್ಸವ-
ಮಲಾಡ್ ಪೂರ್ವ ರೆಹಜಾ ಟವ್ನ್ ಶಿಪ್ ನ ಶ್ರೀ ರುದ್ರ ಭದ್ರಾಕಾಳಿ ದೇವಸ್ಥಾನದಿಂದ, ಮಲಾಡ್ ಪೂರ್ವದ ದಫ್ತಾರಿ ರಸ್ತೆಯ ಹೀರಾ ಬಜಾರ್ ಬಳಿ ಇರುವ ರಾಮಲೀಲಾ ಮೈದಾನ ಕ್ಕೆ ರಥ ಸಾಗಿಬರಲಿದೆ.
ಸಂಜೆ 4ರಿಂದ ವೇದಮೂರ್ತಿ ಸತೀಶ್ ಭಟ್ ಮತ್ತು ವಿಪ್ರಬಂಧದವರ ಸಹಕಾರದಲ್ಲಿ ರುದ್ರ ಮಹಾಯಜ್ಞ,
ಬಳಿಕ ಭಜನಾ ಕಾರ್ಯಕ್ರಮ, ಸಂಜೆ 7.00ರಿಂದ ಕೊರಗಜ್ಜನ ನೇಮೋತ್ಸವ ಆರಂಭ.
ರಾತ್ರಿ 8.00 ರಿಂದ ಅನ್ನಸಂತರ್ಪಣೆ ನಡೆಯಲಿದೆ.
ಎರಡೂ ದಿನಗಳ ಧಾರ್ಮಿಕ ಕಾರ್ಯಗಳಲ್ಲಿ ಭಕ್ತಾದಿಗಳೆಲ್ಲರೂ ಸಹಕುಟುಂಬ- ಪರಿವಾರದವರೊಂದಿಗೆ ಪಾಲ್ಗೊಂಡು, ಉತ್ಸವದ ಸೊಬಗನ್ನು ಹೆಚ್ಚಿಸಿ, ಕೊರಗಜ್ಜನ ನೇಮೋತ್ಸವದ ಗಂಧ ಪ್ರಸಾದವನ್ನು ಸ್ವೀಕರಿಸಬೇಕಾಗಿ
ತಥಾಸ್ತು ಫೌಂಡೇಶನ್ ಸಂಸ್ಥಾಪಕರುದ
ವೇದಮೂರ್ತಿ ಸತೀಶ್ ಎಂ. ಭಟ್. ಟ್ರಸ್ಟಿಗಳು ಪದಾಧಿಕಾರಿಗಳು ಮಹಿಳಾ ಸದಸ್ಯರು ವಿನಂತಿಸಿಕೊಂಡು ದ್ದಾರೆ.



Related posts

ಸೆಪ್ಟೆಂಬರ್‌ 14 : ಮುಂಬಯಿ ಕನ್ನಡ ಸಂಘದ 83ನೇ ವಾರ್ಷಿಕ ಮಹಾಸಭೆ

Mumbai News Desk

ಡೊಂಬಿವಲಿ, ಠಾಕೂರ್ಲಿ, ಕೋಪರ್ ಪರಿಸರದ ತುಳು-ಕನ್ನಡಿಗರ ಸ್ನೇಹ ಸಮ್ಮಿಲನ.

Mumbai News Desk

ಸಾಲಿಯಾನ್ ಆದಿ ಮೂಲಸ್ಥಾನ ಫಲಿಮಾರು : ಮೇ. 3ರಿಂದ ಮೇ 9ರ ತನಕ ನಾಗದೇವರಿಗೆ ಅಶ್ಲೇಷ ಬಲಿ, ನೂತನ ಗೋಪುರ ಸಮರ್ಪಣೆ, ನಾಗದೇವರ ಧರ್ಮದೈವಗಳ ವಾರ್ಷಿಕ ಉತ್ಸವ, ಧರ್ಮದೈವಗಳ ನೇಮೋತ್ಸವ.

Mumbai News Desk

ಸೆ. 22 ರಿಂದ ಗೋರೆಗಾಂವ್‌ನ ಶ್ರೀ ಶಾಂತಾ ದುರ್ಗಾದೇವಿ ಮಂದಿರದಲ್ಲಿ ನವರಾತ್ರಿ ಮಹೋತ್ಸವ

Mumbai News Desk

ಬಂಟರ ಸಂಘ ಮುಂಬಯಿ ಜೋಗೇಶ್ವರಿ-ದಹಿಸರ್ ಪ್ರಾದೇಶಿಕ ಸಮಿತಿ; ಜು. 6 ರಂದು  ಮಲಾಡ್ ನಲ್ಲಿ ಉಚಿತ ವೈದ್ಯಕೀಯ ಶಿಬಿರ.

Mumbai News Desk

ದಿ ಯಂಗ್ ಮೆನ್ಸ್ ಬೋವಿ ಅಸೋಷಿಯೇಶನ್, ಜ. 12 ರಂದು 88 ನೇ ವಾರ್ಷಿಕೋತ್ಸವ,

Mumbai News Desk