30.9 C
Mumbai
June 8, 2026
Mumbai News Kannada
ಕ್ರೀಡೆ

ಡಬ್ಲ್ಯೂ ಐಎಫ್ ಅಂತರ್ ಜಿಲ್ಲಾ ಸಬ್ ಜೂನಿಯರ್ ಫುಟ್ಬಾಲ್ ಟೂರ್ನಮೆಂಟ್ ಗೆ ಸಮರ್ಥ್ ಸಿ ರೈ ಆಯ್ಕೆ






ಮುಂಬಯಿ. ಮೇ.22. ಮೇ 22 ರಂದು ಆರಂಭಗೊಂಡು ಮೇ 29 ರ ವರೆಗೆ ಶಿರ್ಪುರ್, ಧುಲೆ, ಎಮ್ಎಚ್ ಇಲ್ಲಿ ನಡೆಯಲಿರುವ ಡಬ್ಲ್ಯೂ ಐಎಫ್ಎ ಅಂತರ ಜಿಲ್ಲಾ ಸಬ್ ಜೂನಿಯರ್ ಬಾಲಕರ ಪಂದ್ಯಾವಳಿ (Inter-District Sub Junior Boys Tournament ) ಅಂಡರ್13 ಸ್ಪರ್ಧೆಯಲ್ಲಿ ಮುಂಬಯಿ ತಂಡವನ್ನು ಸಮರ್ಥ್ ಸಿ. ರೈ ಪ್ರತಿನಿಧಿಸುತ್ತಿದ್ದಾರೆ.

ಈತ ಕನಕಿಯಾ ಇಂಟರ್‌ನ್ಯಾಶನಲ್ ಮೀರಾ ಭಾಯಂದರ್‌ನಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿ.ಅಂತರ ಜಿಲ್ಲಾ ಸಬ್ ಜೂನಿಯರ್ಸ್ ಬಾಲಕರ ಟೂರ್ನಮೆಂಟ್ ನಲ್ಲಿ ಆಯ್ಕೆಯಾಗಿರುವ ಸಮರ್ಥ್ ರೈ ಜಿಲ್ಲಾ ಮಟ್ಟದ ಫುಟ್ಬಾಲ್ ಟೂರ್ನಮೆಂಟ್ ಆಟವಾಡಲಿದ್ದಾರೆ‌.

ಸಿಎಫ್ಸಿಐ ಕ್ಲಬ್ಬಿನಲ್ಲಿ ಫುಟ್ಬಾಲ್ ನ ತರಬೇತಿ ಪಡೆಯುತ್ತಿರುವ ಸಮರ್ಥ್ ರೈ 290 ಫುಟ್ಬಾಲ್ ಕ್ರೀಡಾಪಟುಗಳಲ್ಲಿ 18 ರ ಆಯ್ಕೆಯಲ್ಲಿ ಒಬ್ಬರಾಗಿದ್ದಾರೆ. 2011 ಜೂನ್ 21 ರಂದು ಮಂಗಳೂರಿನ ಮುಚ್ಚೂರು ಗ್ರಾಮದಲ್ಲಿ ಜನಿಸಿದ ಸಮರ್ಥ್ ರೈ ಮುಂಬಯಿ ನಿವಾಸಿಯಾಗಿದ್ದು ಮಿಾಂಜ ಮಂಜಲ್ತೋಡಿ ಪೊಸನಿಕೆ ಮನೆ ಚಂದ್ರಶೇಖರ್ ರೈ ಮತ್ತು ಮುಚ್ಚೂರು ಕಲ್ಕುಡೆ ಕೈದುಮಾರು ಗುತ್ತು ಕುಶಲ ರೈ ಅವರ ಪುತ್ರ .



Related posts

ಆದರ್ಶ ವಿದ್ಯಾನಿಕೇತನ ಪ್ರೌಢಶಾಲೆ,ಮೀರಾ ರೋಡ್ ನ,ವಾರ್ಷಿಕ ಕ್ರೀಡಾಕೂಟ,

Mumbai News Desk

ಕುಂದರ್ ಮೂಲಸ್ಥಾನ ಸಭಾ ಮುಂಬಯಿ, ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಮೆಂಟ್ 2025

Mumbai News Desk

ಡಬ್ಲ್ಯೂ ಐ ಎಫ್ ಎ ಅಂತರ್ ಜಿಲ್ಲಾ ಸಬ್ ಜ್ಯೂನಿಯರ್ ಫುಟ್ಬಾಲ್ ಪಂದ್ಯಾಟ, ಸಮರ್ಥ್ ರೈ ಅವರ ಅದ್ಬುತ ಆಟದಿಂದ ಮುಂಬಯಿ ತಂಡಕ್ಕೆ ಜಯ.

Mumbai News Desk

ಗುರು ನಾರಾಯಣ ರಾತ್ರಿ ಪ್ರೌಢ ಶಾಲಾ ವಾರ್ಷಿಕ ಕ್ರೀಡಾ ಮಹೋತ್ಸವ

Mumbai News Desk

ಗಿರೀಶ್ ಶೆಟ್ಟಿ ತೆಳ್ಳಾರ್ ನೇತೃತ್ವದಲ್ಲಿ ಮೇ 3 ರಂದು  ಮುನಿಯಾಲಿನಲ್ಲಿ ರಾಷ್ಟ್ರೀಯ ಕಬ್ಬಡಿ ಆಟಗಾರ ಪ್ರೀತಂ ಶೆಟ್ಟಿ ಸ್ಮರಣಾರ್ಥ ರಾಷ್ಟ್ರ ಮಟ್ಟದ ಪ್ರೊ ಕಬಡ್ಡಿ

Mumbai News Desk

ಶ್ರೀಲಂಕಾದಲ್ಲಿ ನಡೆದ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್ ಶಿಪ್ ನಲ್ಲಿ ಪ್ರಶಸ್ತಿ ಗೆದ್ದ ಬಬಿತಾ ಶೆಟ್ಟಿ

Mumbai News Desk