30 C
Mumbai
April 24, 2026
Mumbai News Kannada
ಪ್ರಕಟಣೆ

ಹಿರಿಯ ಪತ್ರಕರ್ತ ಚಿದಂಬರ ಬೈಕಂಪಾಡಿಗೆ ಯಕ್ಷಧ್ರುವ ಕಲಾ ಗೌರವ





ಮಂಗಳೂರು: ಹಿರಿಯ ಪತ್ರಕರ್ತ, ಸಾಹಿತಿ ಚಿದಂಬರ ಬೈಕಂಪಾಡಿ ಅವರು 2024 ಯಕ್ಷಧ್ರುವ ಕಲಾ ಗೌರವ ಪುರಸ್ಕಾರ ಪಡೆಯಲಿದ್ದಾರೆ. ಮೇ 26 ರಂದು ಅಡ್ಯಾರ್ ಗಾರ್ಡನ್ ನಲ್ಲಿ ನಡೆಯುವ ಪಟ್ಲ ಸಂಭ್ರಮದಲ್ಲಿ     ಚಿದಂಬರ ಬೈಕಂಪಾಡಿ ಕಲಾ ಗೌರವ ಪುರಸ್ಕಾರ ಸ್ವೀಕರಿಸಲಿದ್ದಾರೆ. ಚಿದಂಬರ ಬೈಕಂಪಾಡಿ ಅವರು ವಡ್ಡರ್ಸೆ ರಘುರಾಮ ಶೆಟ್ಟಿಯವರ ಮುಂಗಾರು ಪತ್ರಿಕೆ, ಬಳಿಕ ಕನ್ನಡ ಪ್ರಭ ಹಾಗೂ ವಿವಿಧ ಮಾಧ್ಯಮದಲ್ಲಿ  ದುಡಿದಿದ್ದಾರೆ. 40 ವರ್ಷಕ್ಕೂ ಮಿಕ್ಕಿ ಮಾಧ್ಯಮ ಕ್ಷೇತ್ರದಲ್ಲಿ ದುಡಿದಿರುವ ಚಿದಂಬರ್ ಬೈಕಂಪಾಡಿ ಅವರ ಹಿರಿತನ ಮತ್ತು ಪತ್ರಿಕೋದ್ಯಮ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಯನ್ನು ಗುರುತಿಸಿ ಯಕ್ಷಧ್ರುವ ಪಟ್ಲ ಫೌಂಡೇಶನ್ ಟ್ರಸ್ಟ್ ಕಲಾಗೌರವ ನೀಡಿ ಗೌರವಿಸುತ್ತಿದೆ.



Related posts

ಮಾ7:   ಒಕ್ಕಲಿಗರ ಸಂಘ ಮಹಾರಾಷ್ಟ್ರ, (ಶ್ರೀ ಆದಿಚುಂಚನಗಿರಿ ಸೇವಾ ಸಮಿತಿ ಮುಂಬಯಿ) ವತಿಯಿಂದ  ವಿದ್ಯಾರ್ಥಿಗಳಿಗೆ ಮಾರ್ಗದರ್ಶನ, ಪುಸ್ತಕ ವಿತರಣೆ,

Mumbai News Desk

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ, ನೆಲ್ಲಿಕಾರು, ಮೂಡಬಿದೆರೆ ಶತಮಾನೋತ್ಸವದ ಸಂಭ್ರಮದಲ್ಲಿ ನಮ್ಮ ಶಾಲೆ :

Mumbai News Desk

ಜ. 12. ಬಿಲ್ಲವ ಸೇವಾ ಸಂಘ ಕುಂದಾಪುರ ಮುಂಬಯಿ : ಕೋಟಿ -ಚೆನ್ನಯ ಕ್ರೀಡೋತ್ಸವ

Mumbai News Desk

ಸೆ. 20 ರಂದು ಡೊಂಬಿವಲಿ ಶ್ರೀ ಜಗದಂಬ ಮಂದಿರದಲ್ಲಿ ಯಕ್ಷಗಾನ ಕಲೆಯ ಆರಾಧನೆ – “ಭಂಡಾರ ಜಾವಡಿ”

Mumbai News Desk

ಡಿ.14 ರಂದು ದಹಿಸರ್ ಹೊಟೇಲ್ ನವರತ್ನದಲ್ಲಿ 16ನೇ ವಾರ್ಷಿಕ ಅಯ್ಯಪ್ಪ ಮಹಾ ಪೂಜೆ

Mumbai News Desk

ಸೆ.7 ರಂದು ಡೊಂಬಿವಲಿಯಲ್ಲಿ 171ನೇ ಬ್ರಹ್ಮಶ್ರೀ ನಾರಾಯಣ ಗುರು ಜಯಂತಿ ಮಹೋತ್ಸವ: ಭಕ್ತಾದಿಗಳಿಗೆ ಹಾರ್ದಿಕ ಸ್ವಾಗತ

Mumbai News Desk