September 6, 2026
Mumbai News Kannada
ಸುದ್ದಿ

ಸಾಣೂರು : ಮುಟ್ಟಿ ಸಿ.ಕುಕ್ಯಾನ್ ನಿಧನ.





ಕಾರ್ಕಳ, ಮೇ 24: ಮುಂಬೈ ಕುಲಾಲ ಸಂಘದ ಅಧ್ಯಕ್ಷ ರಘು ಮೂಲ್ಯ ಅವರ ಅತ್ತೆ, ಸಾಣೂರು ಮುರತಂಗಡಿ ಶುಂಠಿಗುಡ್ಡೆ ಕುಕ್ಯಾನ್ ಮನೆಯ ಮುಟ್ಟಿ ಸಿ.ಕುಕ್ಯಾನ್ (90)ಅವರು ಮೇ 23ರಂದು ನಿಧನ ಹೊಂದಿದರು.

ಅವರು ಕೃಷಿಕರಾಗಿದ್ದರು. ಮೃತರು ಜಿ.ಪಂ. ಮಾಜಿ ಸದಸ್ಯೆ ಲೀಲಾ ಬಂಜನ್ ಸಹಿತ ನಾಲ್ವರು ಪುತ್ರಿಯರು

. ಮತ್ತು ಮುಂಬೈ ಕುಲಾಲ ಸಂಘದ ನವಿ ಮುಂಬೈ, ಸ್ಥಳಿಯ ಸಮಿತಿಯ ಹಿರಿಯ ಕಾರ್ಯಕರ್ತ

ಪನ್ವೇಲ್  ಕೃಷ್ಣ  ಕುಕ್ಯಾನ್  ಸಹಿತ    ಐವರು ಪುತ್ರರನ್ನು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಮುಟ್ಟಿ ಸಿ.ಕುಕ್ಯಾನ್ ನಿಧನಕ್ಕೆ ಮುಂಬೈ ಕುಲಾಲ ಸಂಘದ ಗೌರವಾಧ್ಯಕ್ಷ ದೇವದಾಸ್ ಕುಲಾಲ್ ಮತ್ತು ಪದಾಧಿಕಾರಿಗಳು. ನವಿ ಮುಂಬೈ ಸ್ಥಳಿಯ ಸಮಿತಿಯ ಕಾರ್ಯ ಧ್ಯಕ್ಷ ವಾಸು ಬಂಗೇರ ಮತ್ತು ಪದಾಧಿಕಾರಿಗಳು ದುಃಖಸಂತಪ್ ಸೂಚಿಸಿದ್ದಾರೆ.



Related posts

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಶ್ರೀ ಶಿವ ಪಂಚಾಕ್ಷರಿ ಭಜನಾ ಮಂದಿರ ಕೊಳ, ಮಲ್ಪೆ – ರಕ್ತದಾನ ಶಿಬಿರ

Mumbai News Desk

ಅನಿತಾ ಪಿ.ತಾಕೊಡೆಯವರ ಕಥಾ ಸಂಕಲನಕ್ಕೆ ಕನ್ನಡ ಸಾಹಿತ್ಯ ಪರಿಷತ್ತಿನ ದತ್ತಿ ಪ್ರಶಸ್ತಿ

Mumbai News Desk

ಕೊಂಕಣ ರೈಲ್ವೆ ಭಾರತೀಯ ರೈಲ್ವೆಯೊಂದಿಗೆ ವಿಲೀನಗೊಳ್ಳಲು ಸಿದ್ಧತೆ; ಮಹಾರಾಷ್ಟ್ರ ಸರಕಾರದಿಂದ ಷರತ್ತುಗಳೊಂದಿಗೆ ಹಸಿರು ನಿಶಾನೆ.

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ  ಮುಂಬಯಿ: ಜಿಲ್ಲೆಯಲ್ಲಿ ಸಾಮರಸ್ಯ, ಶಾಂತಿ ಕಾಪಾಡಿಕೊಳ್ಳಲು ಜಿಲ್ಲಾಧಿಕಾರಿ   ಮತ್ತು ಪೊಲೀಸ್ ಆಯುಕ್ತರಿಗೆ  ಮನವಿ.

Mumbai News Desk

ವೇದಪಾಂಡಿತ್ಯಕ್ಕೆ ಗೌರವ: ನಾಲ್ವರಿಗೆ ‘ವೇದರತ್ನ’ ಪ್ರಶಸ್ತಿ

Mumbai News Desk