32 C
Mumbai
March 7, 2026
Mumbai News Kannada
ಸುದ್ದಿ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ





ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಮಾಜ ಸೇವಕ, ಉದ್ಯಮಿ, ಕಲಾಪೋಷಕ ಚೆಂಬೂರು ನಿವಾಸಿ ವಿಜಯ್ ಬಿ ಹೆಗ್ಡೆಯವರು (63) ಅನಾರೋಗ್ಯದಿಂದ ಇಂದು, ತಾರೀಖು 26-05-2024 ನರ ರವಿವಾರದಂದು ಚೆಂಬೂರಿನ ಸ್ವಗ್ರಹದಲ್ಲಿ ನಿಧನರಾದರು.

ಹೆಗ್ಗಡೆ ಸೇವಾ ಸಂಘದ ಉನ್ನತಿಯಲ್ಲಿ ಮುಂಚೂಣಿಯಲ್ಲಿ ನಿಂತು ದುಡಿದು ಹೆಗ್ಗಡೆ ಭವನ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದ ವಿಜಯ ಹೆಗ್ಡೆ ಅವರು ಸಂಸ್ಥೆಯಲ್ಲಿ ವಿವಿದ ಹುದ್ದೆಗಳಲ್ಲಿ ದುಡಿದು ಸುಮಾರು 8 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. ಅವರ ಸೇವಾ ಕಾಲದಲ್ಲಿ ಅದೆಷ್ಟೋ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಸಮಾಜದ ಬಡ ಕುಟುಂಬಗಳಿಗೆ ಸಂಸ್ಥೆಯ ವತಿಯಿಂದ ಸಹಾಯ ಹಸ್ತವನ್ನು ನೀಡಿರುವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.



Related posts

ವೆನೆಜುವೆಲಾ ಉಕ್ಕಿನ ಮಹಿಳೆ ಮಾರಿಯಾಗೆ ನೊಬೆಲ್ ಶಾಂತಿ ಪ್ರಶಸ್ತಿ; ಸ್ವಘೋಷಿತ ಶಾಂತಿದೂತ ಟ್ರಂಪ್‌ಗೆ ಮುಖಭಂಗ

Mumbai News Desk

ಮುಂಬೈ : ಜೈಹಿಂದ್ ಸ್ಪೋರ್ಟ್ಸ್ ಕ್ಲಬ್ ಸಂಸ್ಥಾಪಕ ಸದಸ್ಯ ನಾರಾಯಣ ಉಚ್ಚಿಲ್ ನಿಧನ

Mumbai News Desk

ಪೆ 4:   ಮಲಾಡ್ ಶ್ರೀ   ಮಹತೋಭಾರ ಶನೀಶ್ವರ ದೇವಸ್ಥಾನ  ದಸುವರ್ಣ ಸಂಭ್ರಮದ  ಕಾರ್ಯಕ್ರಮ ಸಮಾಲೋಚನಾ ಸಭೆ

Mumbai News Desk

ಯು.ಎ.ಇ. ನೆಲದಲ್ಲಿ “ಕುಲಾಲ ಫ್ಯಾಮಿಲಿ ದುಬೈ ಯು.ಎ.ಇ. ವಿಹಾರ ಕೂಟ 2025”

Mumbai News Desk

ಮತ್ಸ್ಯಗಂಧ ರೈಲಿನಲ್ಲಿ 45.8.ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ

Mumbai News Desk

ಶಾರದಾ ಎ. ಅಂಚನ್ ಇವರ “ಅಕೇರಿದ ಎಕ್ಕ್! “ತುಳು ಕಾದಂಬರಿಗೆ ಪ್ರತಿಷ್ಠಿತ ಪಣಿಯಾಡಿ ಪ್ರಶಸ್ತಿ

Mumbai News Desk