July 23, 2026
Mumbai News Kannada
ಸುದ್ದಿ

ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ವಿಜಯ್ ಬಿ ಹೆಗ್ಡೆ ನಿಧನ







ಹೆಗ್ಗಡೆ ಸೇವಾ ಸಂಘ ಮುಂಬಯಿ ಇದರ ಮಾಜಿ ಅಧ್ಯಕ್ಷ ಸಮಾಜ ಸೇವಕ, ಉದ್ಯಮಿ, ಕಲಾಪೋಷಕ ಚೆಂಬೂರು ನಿವಾಸಿ ವಿಜಯ್ ಬಿ ಹೆಗ್ಡೆಯವರು (63) ಅನಾರೋಗ್ಯದಿಂದ ಇಂದು, ತಾರೀಖು 26-05-2024 ನರ ರವಿವಾರದಂದು ಚೆಂಬೂರಿನ ಸ್ವಗ್ರಹದಲ್ಲಿ ನಿಧನರಾದರು.

ಹೆಗ್ಗಡೆ ಸೇವಾ ಸಂಘದ ಉನ್ನತಿಯಲ್ಲಿ ಮುಂಚೂಣಿಯಲ್ಲಿ ನಿಂತು ದುಡಿದು ಹೆಗ್ಗಡೆ ಭವನ ಕಟ್ಟಡ ನಿರ್ಮಾಣದಲ್ಲಿ ಕೈ ಜೋಡಿಸಿದ ವಿಜಯ ಹೆಗ್ಡೆ ಅವರು ಸಂಸ್ಥೆಯಲ್ಲಿ ವಿವಿದ ಹುದ್ದೆಗಳಲ್ಲಿ ದುಡಿದು ಸುಮಾರು 8 ವರ್ಷಗಳ ಕಾಲ ಸಂಘದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವರು. ಅವರ ಸೇವಾ ಕಾಲದಲ್ಲಿ ಅದೆಷ್ಟೋ ಉತ್ತಮ ಸಮಾಜಪರ ಕಾರ್ಯಕ್ರಮಗಳನ್ನು ಮಾಡುವುದರೊಂದಿಗೆ ಸಮಾಜದ ಬಡ ಕುಟುಂಬಗಳಿಗೆ ಸಂಸ್ಥೆಯ ವತಿಯಿಂದ ಸಹಾಯ ಹಸ್ತವನ್ನು ನೀಡಿರುವರು. ಅವರ ನಿಧನ ಸಮಾಜಕ್ಕೆ ತುಂಬಲಾರದ ನಷ್ಟವಾಗಿದೆ.



Related posts

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (21/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk

ದರ್ಶನ್ ಗೆ 6 ವಾರ ಕಾಲ ಶರತ್ತು ಬದ್ದ ಜಾಮೀನು

Mumbai News Desk

“ಪ್ರೇರಣಾ – ಲಿಯೋ PST ಸ್ಕೂಲಿಂಗ್ 2025-26: ಲಿಯೋ ಜಿಲ್ಲಾ 317D ಯಲ್ಲಿ ನಾಯಕತ್ವಕ್ಕೆ ನೂತನ ಪ್ರೇರಣೆ”

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ ವಿಶೇಷ ಸಭೆ :

Mumbai News Desk

ಭಾರತ್ ಬ್ಯಾಂಕ್‌ಗೆ NAFCUB ಮತ್ತು ಬ್ಯಾಂಕಿಂಗ್ ಫ್ರಾಂಟಿಯರ್ಸ್ ವತಿಯಿಂದ ಶ್ರೇಷ್ಠ ಸೈಬರ್‌ ಸೆಕ್ಯೂರಿಟಿ ಪ್ರಶಸ್ತಿ ಹಾಗೂ ಶ್ರೇಷ್ಠ ಅಪಾಯ ನಿರ್ವಹಣಾ ಪ್ರಶಸ್ತಿ

Mumbai News Desk