32 C
Mumbai
April 24, 2026
Mumbai News Kannada
ಪ್ರಕಟಣೆ

ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.





ಇಂದು: ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ನಾಗೇಶ್ ಎಂ ಕೋಟ್ಯಾನ್* ಶ್ರದ್ದಾಂಜಲಿ ಸಭೆ.

   ಬಿಲ್ಲವರ ಎಸೋಸಿಯೇಷನ್* ಕಾರ್ಯಕಾರಿ ಸಮಿತಿ ಸದಸ್ಯ, ಯುವಾಭ್ಯದಯ ಸಮಿತಿಯ ಮಾಜಿ ಕಾರ್ಯಧ್ಯಕ್ಷ, *ಸೇವಾದಳದ ಪ್ರಸ್ತುತ ಕಾರ್ಯಧ್ಯಕ್ಷ*, ಸಮಾಜದ ಸಕ್ರಿಯ ಕಾರ್ಯಕರ್ತ, ಹಲವಾರು ಸಂಘ ಸಂಸ್ಥೆಗಳ ಸದಸ್ಯ, ಸಂಘಟಕ ಹಾಗೂ ಮುಂಬಯಿಯ ಹೋಟೆಲ್ ಉದ್ಯಮಿ  ನಾಗೇಶ್ ಎಂ ಕೋಟ್ಯಾನ್* ಹೃದಯ ಅಪಘಾತದಿಂದ ದಿನಾಂಕ 19/05/2024 ರಂದು ನಿಧನರಾಗಿರುವರು.

  ಅವರಿಗೆ     ನುಡಿನಮನ ಶ್ರದ್ದಾಂಜಲಿ ಸಭೆಯನ್ನು* ಮೇ *27 ರಂದು ಸೋಮವಾರ ಸಂಜೆ 6* ಗಂಟೆಗೆ *ಗೊರೇಗಾವ್ ಪೂರ್ವದ ಜಯ ಲೀಲಾ ಸಭಾಗೃಹದಲ್ಲಿ* ಆಯೋಜಿಸಲಾಗಿದೆ. ಆದುದರಿಂದ ಸಮಾಜ ಬಾಂಧವರೆಲ್ಲರೂ ಈ ಸಭೆಯಲ್ಲಿ ಪಾಲ್ಗೊಳ್ಳಬೇಕಾಗಿ .
ಸೂರ್ಯಕಾಂತ್ ಜಯ ಸುವರ್ಣ*
ಕಾರ್ಯಧ್ಯಕ್ಷರು : *ಭಾರತ್ ಬ್ಯಾಂಕ್,*)
 ಜಯ ಸುವರ್ಣ ಅಭಿಮಾನಿಗಳು ಮತ್ತು ಮುಂಬಯಿ ಬಿಲ್ಲವರ ಹಿತ ಚಿಂತಕರು. ವಿನಂತಿಸಿಕೊಂಡಿದ್ದಾರೆ.



Related posts

ಮಾ. 08 ರಂದು ಥಾಣೆಯಲ್ಲಿ ಸಾಫಲ್ಯ ಸೇವಾ ಸಂಘದ ಮುಖವಾಣಿ’ಸಾಫಲ್ಯ’ ತ್ರೈಮಾಸಿಕದ ಬೆಳ್ಳಿ ಹಬ್ಬ ಹಾಗೂ ಮಹಿಳಾ ದಿನಾಚರಣೆ

Mumbai News Desk

ಗೌಡರ ಉನ್ನತೀಕರಣ ಸಂಸ್ಥೆ ಮಹಾರಾಷ್ಟ್ರ : ಆಗಸ್ಟ್ 15ರಂದು 9ನೇ ವಾರ್ಷಿಕೋತ್ಸವ

Mumbai News Desk

ಅವಧೂತ ಭಗವಾನ್ ಶ್ರೀ ನಿತ್ಯಾನಂದ ಸ್ವಾಮಿ ಧ್ಯಾನ ಮಂದಿರ ಪರೆಂಕಿಲ, ಶಿಮಂತೂರು : ಫೆ. 4ರಿಂದ 6, ನೂತನ ಶಿಲಾಬಿಂಬ ಪ್ರತಿಷ್ಠೆ ಹಾಗೂ ಕುಂಭಾಭಿಷೇಕ

Mumbai News Desk

ಅ. 5ಕ್ಕೆ : ಮೊಗವೀರ ವ್ಯವಸ್ಥಾಪಕ ಮಂಡಳಿ ಮತ್ತು ವಸಯಿ ತಾಲೂಕ ಮೊಗವೀರ ಸಂಘದಿಂದ, ವಸಯಿಯಲ್ಲಿ ಉಚಿತ ಡಯಾಲಿಸಿಸ್ ಸೇವೆಗೆ ಚಾಲನೆ

Mumbai News Desk

ಶ್ರೀ ಭಾಟ್ಲಾದೇವಿ ಅಯ್ಯಪ್ಪ ಭಕ್ತವೃಂದ ರಿ. 35ನೇ ವಾರ್ಷಿಕ ಅಯ್ಯಪ್ಪ ಮಹಾಪೂಜೆ ಮಹಾ ಅನ್ನಸಂತರ್ಪಣೆ, ಸಾಂಸ್ಕೃತಿಕ ಕಾರ್ಯಕ್ರಮ, ಸನ್ಮಾನ

Mumbai News Desk

ಮಾರ್ಚ್ 1ರಂದು ಗೋರೆಗಾಂವ್ ಕರ್ನಾಟಕ ಸಂಘದ 67ನೇ ನಾಡಹಬ್ಬ ಸಮಾರಂಭ : ವಿಚಾರಗೋಷ್ಠಿ ಮತ್ತು ಸಾಂಸ್ಕೃತಿಕ ವೈಭವ

Mumbai News Desk