28.4 C
Mumbai
March 7, 2026
Mumbai News Kannada
ತುಳುನಾಡು

ಶ್ರೀ ಶಂಕರಪುರ ಕ್ಷೇತ್ರದಲ್ಲಿ ವಿಶ್ವ ಹಸಿವು ದಿನಾಚರಣೆ – ಶ್ರೀ ಸಾಯಿ ತುತ್ತು ಯೋಜನೆ *ರಾಜ್ಯದೆಲ್ಲೆಡೆ ವಿಸ್ತರಿಸುವ ಸಂಕಲ್ಪ: – ಶ್ರೀ ಸಾಯಿಈಶ್ವರ್ ಗುರೂಜಿ






ಕಟಪಾಡಿ:- ಶ್ರೀ ಸಾಯಿ ಮುಖ್ಯ ಪ್ರಾಣದೇವಸ್ಥಾನ ಶ್ರೀ ದ್ವಾರಕಾಮಯಿ ಮಠ ಇದರ ವತಿಯಿಂದ ವಿಶ್ವ ಹಸಿವು ದಿನಾಚರಣೆ ಕಾರ್ಯಕ್ರಮ ಮೇ.28ರಂದು ನಡೆಯಿತು.


ಈ ಸಂದಭ೯ದಲ್ಲಿ ಮುಷ್ಠಿ ಅಕ್ಕಿ ಅಭಿಯಾನದ ಚಾಲನೆ ನಡೆಸಲಾಯಿತು.
ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ, ಬಿಜೆಪಿ ಮಹಿಳಾ
ಮೋಚಾ೯ ಮಾಜಿ ಜಿಲ್ಲಾದ್ಯಕ್ಷೆ ವೀಣಾ ಶೆಟ್ಟಿ ಕ್ಷೇತ್ರದ ವತಿಯಿಂದ ಸಾಯಿ ತುತ್ತು ಯೋಜನೆ ಮೂಲಕ ಸಾವಿರಾರು ನಿಗ೯ತಿಕರಿಗೆ ಅನ್ನದಾನ ನಡೆಯುತ್ತಿದೆ.ಈ ಮೂಲಕ ಹಸಿವು ಮುಕ್ತ ಸಮಾಜದ ನಿಮಾ೯ಣಕ್ಕೆ ಗುರೂಜಿಯವರಿಗೆ ನಾವೆಲ್ಲರೂ ಸಹಕಾರ ನೀಡಬೇಕು ಎಂದರು.
ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದ ಕ್ಷೇತ್ರದ ಶ್ರೀ ಸಾಯಿ ಈಶ್ವರ ಗುರೂಜಿ ,ಸಾಯಿ ತುತ್ತು ಯೋಜನೆ ರಾಜ್ಯದಲ್ಲೆಡೆ ವಿಸ್ತರಿಸುವ ಸಂಕಲ್ಪ ಹೊಂದಲಾಗಿದ್ದು, ಪ್ರತಿಯೊಂದು ಕುಟುಂಬ ಒಂದು ಮುಷ್ಟಿ ಅಕ್ಕಿಯನ್ನು ಸಮಾಜದ ನಿಗ೯ತಿಕರಿಗೆ ನೀಡಲು ತೆಗೆದಿಡಬೇಕು .
ಆ ಮೂಲಕ ಹಸಿವು ಮುಕ್ತ ದೇಶದ ನಿರ್ಮಾಣಕ್ಕೆ ನಾವೆಲ್ಲರೂ ಕಂಕಣಭದ್ಧರಾಗಬೇಕು ಕ್ಷೇತ್ರದ ವತಿಯಿಂದ ವಿವಿಧ ರೀತಿಯಲ್ಲಿ ಸಮಾಜಮುಖಿ ಕಾರ್ಯಕ್ರಮಗಳು ನಿತ್ಯ ನಿರಂತರ ನಡೆಯುತ್ತಿದ್ದು ಇದು ಎಲ್ಲರ ಸಹಕಾರದಿಂದ ಮತ್ತಷ್ಟು ವೇಗ ಪಡೆಯಿತುಕೊಳ್ಳುತ್ತಿರುವುದು ಸಂತೋಷದಾಯಕ ಎಂದರು.

ಈ ಸಂದಭ೯ದಲ್ಲಿ
ಪ್ರಕಾಶ್ ಆಚಾರ್ಯ, ವಿಜಯ ಕುಂದರ್, ನಾರಾಯಣ ಪೂಜಾರಿ,,ಶಿಲ್ಪಾ ಮಹೇಶ್
ಶ್ವೇತಾ ಜಯರಾಮ್,,ಭಾರತಿ ಸಂಧ್ಯಾ ರಾಜೇಶ್,ಸತೀಶ್ ದೇವಾಡಿಗ , ವಿಘೇಶ್ ನೀಲಾವರ, ನಿಲೇಶ್ ಸುಪ್ರೀತಾ , ಲಕ್ಷ್ಮೀ ಮುಂತಾದವರು ಉಪಸ್ಥಿತರಿದ್ದರು.ರಾಘವೇಂದ್ರ ಪ್ರಭು, ಕವಾ೯ಲು ನಿರೂಪಿಸಿ, ವಂದಿಸಿದರು.



Related posts

ಮುಲ್ಕಿ ಸುರಭಿ ಎಲೆಕ್ಟ್ರಾನಿಕ್ಸ್ 153 ವಿದ್ಯಾರ್ಥಿಗಳಿಗೆ ಶಾಲಾ ಶುಲ್ಕ, ಸಮವಸ್ತ್ರ ಹೊಲಿಗೆಯ ಮೊತ್ತ ವಿತರಣೆ

Mumbai News Desk

ಕಾಪುವಿನ ಶ್ರೀ ಬಬ್ಬರ್ಯ ದೇವಸ್ಥಾನದಲ್ಲಿ ವಿಜೃಂಭಣೆಯಿಂದ ಜರಗಿದ ಕಾಲದಿ ನೇಮೋತ್ಸವ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಪೊಲೀಸರಿಂದ ಹಲ್ಲೆ ಪ್ರಕರಣ – ಇಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆಯ ತುರ್ತು ಸಭೆ

Mumbai News Desk

ಪೊಲಿಪು ಕಾಂಚನ್ ಮೂಲಸ್ಥಾನ – ನಾಗರ ಪಂಚಮಿ ಆಚರಣೆ, ವಾರ್ಷಿಕ ಮಹಾಸಭೆ,ಪ್ರತಿಭಾ ಪುರಸ್ಕಾರ, ಸನ್ಮಾನ ಸಮಾರಂಭ

Mumbai News Desk

ಕಾಪು : ಧರ್ಮಪಾಲ ಯು ದೇವಾಡಿಗ ಮತ್ತು ಪರಿವಾರದವರ ಹರಕೆ ಮಾರಿ ಪೂಜೆ ಯಶಸ್ವಿ ಸಂಪನ್ನ

Mumbai News Desk

ಮೂಲ್ಕಿ: ಸೋಮಪ್ಪ ಸುವರ್ಣರ ಸ್ಮರಣೆ: ಸಾಧಕರಿಗೆ ಪ್ರಶಸ್ತಿ, ಸೇವಾ ಕಾರ್ಯಕ್ಕೆ ಪ್ರೇರಣೆ-ಮಾಜಿ ಸಚಿವ ಅಭಯ ಚಂದ್ರ ಮೂಲ್ಕಿ

Mumbai News Desk