July 23, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ







      ಮಂಗಳೂರು ಮೇ 30. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

       ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು .ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ಹೂ ಗುಚ್ಚ ನೀಡಿ ಅಭಿನಂದಿಸಿದ್ದಾರೆ.



Related posts

ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ :ಸ್ವಾಗತ ಗೋಪುರ(ಮಹಾದ್ವಾರ)ದ  ಮತ್ತೆ ತಮ್ಮದೇ ಹೆಸರಲ್ಲಿ‌ ನಿರ್ಮಿಸುವಂತೆ ಐಕಳ ಹರೀಶ್ ಶೆಟ್ಟಿಯವರಿಂದ ದೇವಸ್ಥಾನದ ಆಡಳಿತ ಮಂಡಳಿಗೆ  ಮನವಿ.

Mumbai News Desk

ಶ್ರೀ ನಿತ್ಯಾನಂದ ಯೋಗಾಶ್ರಮ ಕೊಂಡೆವೂರು, ಯತಿವರ್ಯರಾದ ಶ್ರೀ ಯೋಗಾನಂದ ಸರಸ್ವತಿ ಸ್ವಾಮೀಜಿ ಅವರ ಮುಂಬಯಿ ಭೇಟಿ.

Mumbai News Desk

ಮೂಲ್ಕಿ ಲಯನ್ಸ್ ಕ್ಲಬ್ ನ ನೂತನ ಅಧ್ಯಕ್ಷರಾಗಿ ಹರ್ಷರಾಜ್ ಶೆಟ್ಟಿ ಜಿ ಎಂ ಆಯ್ಕೆ

Mumbai News Desk

ನಾಸಿಕ್ ಟಿಸಿಎಸ್ ಬಿಪಿಒ ಘಟಕದಲ್ಲಿ ಲೈಂಗಿಕ ಕಿರುಕುಳ ಮತ್ತು ಮತಾಂತರ ಆರೋಪ: ತಲೆಮರೆಸಿಕೊಂಡಿದ್ದ ನಿದಾ ಖಾನ್ ಅಂತಿಮವಾಗಿ ಪೊಲೀಸರ ವಶಕ್ಕೆ

Mumbai News Desk

ಅಜಿತ್ ಪವಾರ್ ವಿಮಾನ ಅಪಘಾತ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಸೇರಿ ಆರು ಮಂದಿ ಸಾವು

Mumbai News Desk

ಜಮ್ಮು-ಕಾಶ್ಮೀರ ಉಗ್ರರ ದಾಳಿಗೆ ಶಿವಮೊಗ್ಗ ನಿವಾಸಿ ಬಲಿ

Mumbai News Desk