32 C
Mumbai
March 7, 2026
Mumbai News Kannada
ಸುದ್ದಿ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಮಹಾ-ನಿರ್ದೇಶಕರಾಗಿ  ಬೆಳ್ಳಾಡಿ ಅಶೋಕ್ ಶೆಟ್ಟಿ ಸೇರ್ಪಡೆ





      ಮಂಗಳೂರು ಮೇ 30. ಜಾಗತಿಕ ಬಂಟರ ಸಂಘಗಳ ಒಕ್ಕೂಟದ ನಿರ್ದೇಶಕರಾದ  ಬೆಳ್ಳಾಡಿ ಅಶೋಕ್ ಶೆಟ್ಟಿ,ಮೆರಿಟ್ ಹಾಸ್ಪಿಟಲಿಟಿ ಸರ್ವಿಸಸ್ ಪ್ರೈ. ಲಿ. ಮುಂಬೈ, ಇವರು ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷರಾದ  ಐಕಳ ಹರೀಶ್ ಶೆಟ್ಟಿಯವರ ಹಾಗೂ ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ವಿಶೇಷ ಮನವಿಗೆ ಸ್ಪಂದಿಸಿ ಒಕ್ಕೂಟಕ್ಕೆ ಮಹಾ-ನಿರ್ದೇಶಕರಾಗಿ ಸೇರ್ಪಡೆಗೊಂಡಿದ್ದಾರೆ.

       ಇವರು ಈ ಹಿಂದೆ ಒಕ್ಕೂಟದ ನಿರ್ದೇಶಕರಾಗಿದ್ದರು ಇನ್ನೂ ಮುಂದೆ ಮಹಾ-ನಿರ್ದೇಶಕರಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಇವರಿಗೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ  ಅಧ್ಯಕ್ಷರಾದ ಐಕಳ ಹರೀಶ್ ಶೆಟ್ಟಿ ಮತ್ತು .ಕೋಶಾಧಿಕಾರಿ  ಉಳ್ತೂರು ಮೋಹನದಾಸ್ ಶೆಟ್ಟಿಯವರ ಹೂ ಗುಚ್ಚ ನೀಡಿ ಅಭಿನಂದಿಸಿದ್ದಾರೆ.



Related posts

ಪುಷ್ಪ 2 ಯಶಸ್ಸಿನ ಬೆನ್ನಲ್ಲೇ ನಟ ಅಲ್ಲು ಅರ್ಜುನ್ ಬಂಧನ, ಅಭಿಮಾನಿಗಳು ಶಾಕ್

Mumbai News Desk

ತೀಯಾ ಬೆಳಕು ಮಾಜಿ ಸಂಪಾದಕ ಶ್ರೀಧರ್ ಸುವರ್ಣ ಅವರಿಗೆ ಮಾತೃ ವಿಯೋಗ

Mumbai News Desk

ಮುಲುಂಡ್:ಸದಾಶಿವ ಕುಕ್ಯಾನ್ ನಿಧನ

Mumbai News Desk

ಉಡುಪಿ : ರಾಷ್ಟ್ರೀಯ ಹೆದ್ದಾರಿ 66ರ ಅವ್ಯವಸ್ಥೆ, ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರಿಂದ ಧರಣಿ ಎಚ್ಚರಿಕೆಯ ಬಳಿಕ, ಪರಿಶೀಲನೆ ನಡೆಸಿದ ಬೆಂಗಳೂರು ಪ್ರಾದೇಶಿಕ ಅಧಿಕಾರಿ

Mumbai News Desk

ಉಡುಪಿ ಜಿಲ್ಲಾ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆ ವತಿಯಿಂದ ಮಾಜಿ ಪ್ರಧಾನಿ ದಿವಂಗತ ರಾಜೀವ್ ಗಾಂಧಿಯವರ ಮತ್ತು ಮಾಜಿ ಮುಖ್ಯಮಂತ್ರಿ ದೇವರಾಜ್ ಅರಸು ರವರ ಜನ್ಮ ದಿನಾಚರಣೆಯನ್ನು ಉಡುಪಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಆಚರಿಸಲಾಯಿತು

Mumbai News Desk

ಕಾರ್ಕಳ : ಬಿಜೆಪಿಯ ಹಿರಿಯ ಮುಖಂಡ, ಖ್ಯಾತ ನ್ಯಾಯವಾದಿ ಎಂ. ಕೆ. ವಿಜಯ್ ಕುಮಾರ್ ನಿಧನ

Mumbai News Desk