32 C
Mumbai
March 7, 2026
Mumbai News Kannada
EnglishUncategorizedತುಳುನಾಡು

ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ವಿಕ್ಕಿ ಮಡುಂಬು : ಉಡುಪಿ ಬೊಬ್ಬರ್ಯ ದೈವಸ್ಥಾನದಲ್ಲಿ ಸನ್ಮಾನ





ಉಡುಪಿಯ ಶ್ರೀ ಕೃಷ್ಣ ಮುಖ್ಯಪ್ರಾಣ ಮತ್ತು ಅನಂತೆಶ್ವರ ದೇವಸ್ಥಾನ ಕ್ಕೆ ಸಂಬಂಧಪಟ್ಟ ನಗರದ ಕಾರಣಿಕದ ದೈವಸ್ಥಾನ ಬೊಬ್ಬರ್ಯ ಮತ್ತು ಪರಿವಾರ ದೈವಗಳ ದೈವಸ್ಥಾನ ಇಲ್ಲಿ ಮೇ 30 ರಂದು ಕಲ್ಕುಡ ಮತ್ತು ಕೊರಗಜ್ಜ ದೈವಗಳ ನೇಮಕ್ಕೂ ಮೊದಲು ಸಮಾಜದ ವಿವಿಧ ಕ್ಷೇತ್ರಗಳ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭ ನಮ್ಮ ಕಾಪು ನ್ಯೂಸ್ ಆಡಳಿತ ನಿರ್ದೇಶಕ ಮತ್ತು ವಿವಿಧ ಸಂಘ ಸಂಸ್ಥೆಗಳಲ್ಲಿ ಗುರುತಿಸಿಕೊಂಡಿರುವ ವಿಕ್ಕಿ ಪೂಜಾರಿ ಮಡುಂಬು ಇವರನ್ನು ಸನ್ಮಾನಿಸಲಾಯಿತು. ಗೌರವಾಧ್ಯಕ್ಷರುಗಳಾದ ವಿನೋದ್ ಶೆಟ್ಟಿ, ಚಂದ್ರಶೇಖರ್ ಶೆಟ್ಟಿ, ಮಮತಾ ಶೆಟ್ಟಿ, ಪ್ರಕಾಶ್ ಕುಮಾರ್, ಸುಧಾಕರ್ ಶೆಟ್ಟಿ, ಅಧ್ಯಕ್ಷ ವರದರಾಜ ಕಾಮತ್, ಪ್ರಧಾನ ಕಾರ್ಯದರ್ಶಿ ಬಾಲಕೃಷ್ಣ ಪೂಜಾರಿ, ಕೋಶಾಧಿಕಾರಿ ಸಮಿತ್ ಶೆಟ್ಟಿ, ಅತಿಥಿಗಳಾದ ಖ್ಯಾತ ವಕೀಲ ಸಂಕಪ್ಪ ಅಮೀನ್ ಹಾಗು ಮತ್ತಿತರ ಸದಸ್ಯರು ಉಪಸ್ಥಿತರಿದ್ದರು.



Related posts

Presidents, Race and the Military, in the 1940s and Now, A Throughout Comparision

admin

ವಿದ್ಯಾದಾಯಿನಿ ಸಭಾ ಮುಂಬಯಿಯ ಆಶ್ರಯದಲ್ಲಿ ವಿಹಾರ ಕೂಟ

Mumbai News Desk

Jayashreekrishna Parisara Premi Samiti : Conferring George Fernandes Memorial National Aaward to Metro Man Of India Padmavibhushana Dr. E. Shreedaran

Mumbai News Desk

Microsoft Employees Question C.E.O. Over Company’s Contract With ICE

admin

ಉಡುಪಿ : ಜ. 9ರಂದು ಶೀರೂರು ಮಠದ ಶ್ರೀಗಳ ಉಡುಪಿ ‘ಪುರ ಪ್ರವೇಶ’.

Mumbai News Desk

ಮೂಳೂರು : ಸಂಜೀವಿ ಸುಂದರ ವಿದ್ಯಾನಿಧಿ ಟ್ರಸ್ಟ್ ಉದ್ಘಾಟನೆ, ವಿದ್ಯಾನಿಧಿ ವಿತರಣೆ

Mumbai News Desk