28.4 C
Mumbai
March 7, 2026
Mumbai News Kannada
ಮುಂಬಯಿ

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.





ಮೀರಾ ರೋಡ್ ಜೂ 3. ಮೀರಾ-ಭಾಯಂದರ್ ಪ್ರಸಿದ್ಧ ಸಮಾಜ ಸೇವಕ, ಶಿಕ್ಷಣ ತಜ್ಞ, ಬಂಟರ ಸಂಘ ಮೀರಾ- ಭಯಂ ಧರ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಧ್ಯಕ್ಷ ಬಿಳಿಯೂರುಗುತ್ತು ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ರೈ ಸುಮತಿ ಎಜುಕೇಶನ್ ಟ್ರಸ್ಟಿನ ಆಡಳಿತದಲ್ಲಿರುವ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್   ಗೆ 100% ಫಲಿತಾಂಶ ಲಭಿಸಿದೆ.

ಡಾ. ಅರುಣೋದಯ ರೈ ಅವರು ತಮ್ಮ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣವನ್ನು ಕಡಿಮೆ  ಸುಲ್ಕ ಪಡೆದು ವಿದ್ಯಾಭ್ಯಾಸವನ್ನು ನೀಡುತ್ತಿದ್ದು ಹಾಗೂ ಕನ್ನಡಿಗರಿಗೆ ವಿಶೇಷವಾದ ರಿಯಾಯಿತಿ ನೀಡುತ್ತಿದ್ದಾರೆ. 

ಈ ಸಲದ ಎಸ್ ಎಸ್ ಸಿ ಪರೀಕ್ಷೆ ಯಲ್ಲಿ ಭಾವೇಶ್ ಶೆಟ್ಟಿಗೆ 90.6% ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಈತ ಮನೋಹರ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ, ದಂಪತಿಯ ಸುಪುತ್ರ. ಮತ್ತು  ನೇಹಲ್ ಶೆಟ್ಟಿ ಇವರು ಈ ಸಲದ ಎಸ್ ಎಸ್ ಸಿ ಪರೀಕ್ಷೆಯಲ್ಲಿ 91.2% ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಈತ ರಾಜೇಶ್ ಶೆಟ್ಟಿ ಮತ್ತು ಯಶವಂತಿ ಶೆಟ್ಟಿ, ದಂಪತಿಯ ಸುಪುತ್ರ.

ಉತ್ತಮ ಅಂಕ ಪಡೆದ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಡಾ. ಅರುಣೋದಯ ರೈ, ಸ್ವರ್ಣಲತಾ ಅರುಣೋದಯ ರೈ, ಜೈಕಿರಣ್ ರೈ, ಕಾವ್ಯ ಜೈ ಕಿರಣ್ ರೈ, ಡಾ. ಸ್ವರೂಪ್ ಚೇತನ್ ಶೆಟ್ಟಿ, ಚೇತನ್ ಶೆಟ್ಟಿ ಮತ್ತು ಶಾಲೆಯ ಮಥಾಯಿಸ್‌ ಫೆರ್ನಾಂಡಿಸ್. ಮುಖ್ಯ ಅಧ್ಯಾಪಕರು ಶಿಕ್ಷಕರು  ಅಭಿನಂದಿಸಿದ್ದಾರೆ .



Related posts

ಕರ್ನಾಟಕ ಸಂಘ ಡೊಂಬಿವಲಿ ಕ್ರೀಡಾ ವಿಭಾಗದ ವತಿಯಿಂದ ಕೇರಮ್ ಮತ್ತು ಚೆಸ್ ಸ್ಪರ್ಧೆ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ (ಬಗ್ವಾಡಿ ಹೋಬಳಿ )ಥಾಣೆ ಸಮಿತಿಯ ಅಧ್ಯಕ್ಷರಾಗಿ ಗೋಪಾಲ ಎಸ್ ಚಂದನ್ ಆಯ್ಕೆ.

Mumbai News Desk

ಜೀರ್ಣೋದ್ಧಾರಗೊಂಡ ಭಾಂಡೂಪ್ ಶ್ರೀ ಪಿಂಪಲೇಶ್ವರ ಮಹಾದೇವ ಮಂದಿರದಲ್ಲಿ ವಿಜೃಂಭಣೆಯಿಂದ ಸಂಪನ್ನಗೊಂಡ ಅಷ್ಟ ಬಂಧ ಬ್ರಹ್ಮಕಲಶೋತ್ಸವ ಕುಂಭಾಭಿಷೇಕ.

Mumbai News Desk

ಮೊಗವೀರ ಮಹಾಜನ ಸೇವಾ ಸಂಘ ಬಗ್ವಾಡಿ ಹೋಬಳಿ, ಇದರ ಡೊಂಬಿವಲಿ ಸ್ಥಳೀಯ ಸಮಿತಿಯವತಿಯಿಂದಸಮಾಜದ ಮಹಿಳೆಯರಿಗಾಗಿ ಆಯೋಜಿಸಿದ ಹೂವಿನ ರಂಗೋಲಿ ಸ್ಪರ್ಧೆ :

Mumbai News Desk

ಕಟ್ಟಡ ನಿರ್ಮಾಣದ ನಿರ್ಲಕ್ಷ್ಯ: ‘ಜಸ್ಟೀಸ್ ಫಾರ್ ಸಂಸ್ಕೃತಿ’ಗಾಗಿ ಅಕ್ಟೋಬರ್ 12 ರಂದು ಬೃಹತ್ ಮೌನ ಪ್ರತಿಭಟನೆ

Mumbai News Desk

ಮೊಗವೀರ ವ್ಯವಸ್ಥಾಪಕ ಮಂಡಳಿ, ಮೀರಾ – ಭಾಯಂದರ್ ಶಾಖೆಯ ಮಹಿಳಾ ವಿಭಾಗ, ಯುವ ವಿಭಾಗದ ಆಶ್ರಯದಲ್ಲಿ ಆಟಿಡೊಂಜಿ ಕೂಟ.

Mumbai News Desk