30 C
Mumbai
April 24, 2026
Mumbai News Kannada
ಮುಂಬಯಿ

ಮೀರಾ- ಬಾಯಂದರ್ ನ  ರೈ  ಸುಮತಿ  ಎಜ್ಯುಕೇಶನ್ ಟ್ರಸ್ಟ್(ರಿ)   ನ ಸೈಂಟ್  ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್ ಗೆ  100% ಫಲಿತಾಂಶ.





ಮೀರಾ ರೋಡ್ ಜೂ 3. ಮೀರಾ-ಭಾಯಂದರ್ ಪ್ರಸಿದ್ಧ ಸಮಾಜ ಸೇವಕ, ಶಿಕ್ಷಣ ತಜ್ಞ, ಬಂಟರ ಸಂಘ ಮೀರಾ- ಭಯಂ ಧರ ಪ್ರಾದೇಶಿಕ ಸಮಿತಿಯ ಮಾಜಿ ಕಾರ್ಯಧ್ಯಕ್ಷ ಬಿಳಿಯೂರುಗುತ್ತು ಡಾ. ಅರುಣೋದಯ ರೈ ಅವರು ಸ್ಥಾಪಿಸಿರುವ ರೈ ಸುಮತಿ ಎಜುಕೇಶನ್ ಟ್ರಸ್ಟಿನ ಆಡಳಿತದಲ್ಲಿರುವ ಸೈಂಟ್ ಆಗ್ನೆಸ್ ಇಂಗ್ಲಿಷ್ ಹೈ ಸ್ಕೂಲ್   ಗೆ 100% ಫಲಿತಾಂಶ ಲಭಿಸಿದೆ.

ಡಾ. ಅರುಣೋದಯ ರೈ ಅವರು ತಮ್ಮ ಶಾಲೆಯಲ್ಲಿ ಆರ್ಥಿಕವಾಗಿ ಹಿಂದುಳಿದ ಮಕ್ಕಳಿಗೆ ಶಿಕ್ಷಣವನ್ನು ಕಡಿಮೆ  ಸುಲ್ಕ ಪಡೆದು ವಿದ್ಯಾಭ್ಯಾಸವನ್ನು ನೀಡುತ್ತಿದ್ದು ಹಾಗೂ ಕನ್ನಡಿಗರಿಗೆ ವಿಶೇಷವಾದ ರಿಯಾಯಿತಿ ನೀಡುತ್ತಿದ್ದಾರೆ. 

ಈ ಸಲದ ಎಸ್ ಎಸ್ ಸಿ ಪರೀಕ್ಷೆ ಯಲ್ಲಿ ಭಾವೇಶ್ ಶೆಟ್ಟಿಗೆ 90.6% ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಈತ ಮನೋಹರ್ ಶೆಟ್ಟಿ ಮತ್ತು ಸವಿತಾ ಶೆಟ್ಟಿ, ದಂಪತಿಯ ಸುಪುತ್ರ. ಮತ್ತು  ನೇಹಲ್ ಶೆಟ್ಟಿ ಇವರು ಈ ಸಲದ ಎಸ್ ಎಸ್ ಸಿ ಪರೀಕ್ಷೆಯಲ್ಲಿ 91.2% ಅಂಕ ಗಳಿಸಿ ಉತ್ತೀರ್ಣರಾಗಿದ್ದಾರೆ. ಈತ ರಾಜೇಶ್ ಶೆಟ್ಟಿ ಮತ್ತು ಯಶವಂತಿ ಶೆಟ್ಟಿ, ದಂಪತಿಯ ಸುಪುತ್ರ.

ಉತ್ತಮ ಅಂಕ ಪಡೆದ ಉತ್ತೀರ್ಣರಾದ ಎಲ್ಲಾ ವಿದ್ಯಾರ್ಥಿಗಳನ್ನು ಡಾ. ಅರುಣೋದಯ ರೈ, ಸ್ವರ್ಣಲತಾ ಅರುಣೋದಯ ರೈ, ಜೈಕಿರಣ್ ರೈ, ಕಾವ್ಯ ಜೈ ಕಿರಣ್ ರೈ, ಡಾ. ಸ್ವರೂಪ್ ಚೇತನ್ ಶೆಟ್ಟಿ, ಚೇತನ್ ಶೆಟ್ಟಿ ಮತ್ತು ಶಾಲೆಯ ಮಥಾಯಿಸ್‌ ಫೆರ್ನಾಂಡಿಸ್. ಮುಖ್ಯ ಅಧ್ಯಾಪಕರು ಶಿಕ್ಷಕರು  ಅಭಿನಂದಿಸಿದ್ದಾರೆ .



Related posts

ರೈ ಸಮಿತಿ ಎಜುಕೇಶನಲ್ ಟ್ರಸ್ಟ್‌ನ ಮಲಾಡ್‌ನ ಸ್ಕಾಲರ್ ಅಕಾಡೆಮಿ ಶಾಲೆಯ ವಾರ್ಷಿಕೋತ್ಸವ

Mumbai News Desk

ಜಗಜ್ಯೋತಿ ಕಲಾವೃಂದ, ಮುಂಬಯಿ ಇದರ 38 ನೇ ವಾರ್ಷಿಕೋತ್ಸವ ಮತ್ತು ಶ್ರೀಮತಿ ಸುಶೀಲಾ ಸೀತಾರಾಮ ಶೆಟ್ಟಿ ಕಥಾ ಹಾಗೂ ಕಾವ್ಯ ಪ್ರಶಸ್ತಿ ಪ್ರದಾನ

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk

ಕರ್ನಾಟಕ ಸಂಘ ಮುಂಬಯಿ ವತಿಯಿಂದ ಉದ್ಯಮಿ ಉದಯ ಶೆಟ್ಟಿ ಅವರ ಭೇಟಿ.

Mumbai News Desk

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ನಮಿತ್ ಉಮೇಶ್ ಪೂಜಾರಿಗೆ ಶೇ 87.40 ಅಂಕ.

Mumbai News Desk

ಮುಂಬೈ : ಮೊಗವೀರ ಕೋ-ಆಪರೇಟಿವ್ ಬ್ಯಾಂಕ್ ಎಂಪ್ಲಾಯೀಸ್ ಸ್ಪೋರ್ಟ್ಸ್ ಕ್ಲಬ್ ಮತ್ತು ಪೂಜಾ ಸಮಿತಿ: 44ನೇ ವಾರ್ಷಿಕ ಶ್ರೀ ಸತ್ಯನಾರಾಯಣ ಪೂಜಾ ಮಹೋತ್ಸವ ಸಂಪನ್ನ

Mumbai News Desk