28.4 C
Mumbai
March 7, 2026
Mumbai News Kannada
ಪ್ರಕಟಣೆ

ಮಲಾಡ್ ಪೂರ್ವ   ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಜೂ 6 ರಂದು ಶನಿ ಜಯಂತಿ ಉತ್ಸವ





ಮುಂಬಯಿ  ಜೂ4.ಮಹಾನಗರದಲ್ಲಿ ಭಕ್ತಿ ಕೇಂದ್ರ ವಾದ ಶ್ರೀ ಮಹತೋಭಾರ ಶನೀಶ್ವರ ದೇವಸ್ಥಾನ ಮಲಾಡ್ ಪೂರ್ವ ಕುರಾರ್ ವಿಲೇಜ್ ಇಲ್ಲಿ  ೬ -೬ ೨೦೨೪ ನೇ ಗುರುವಾರ ಬೆಳಿಗ್ಗೆ ೭.೩೦ ರಿಂದ ಸಂಜೆ ೮.೩೦ ರ ತನಕ ಶ್ರೀ   ಶನಿ ಜಯಂತಿ ಉತ್ಸವದ ಅಂಗವಾಗಿ ದೇವಸ್ಥಾನದಲ್ಲಿ ವಿಶೇಷವಾಗಿ ಬೆಳಿಗ್ಗೆ ೭.೩೦ ಕ್ಕೆ ಹೋಮ ನಂತರ ಮಹಾ ಅಭಿಷೇಕ ಶ್ರೀ ಶನಿದೇವರಿಗೆ ಜರಗಲಿದೆ, ನಂತರ ಪ್ರಸಾದ ವಿತರಣೆ. ಸಂಜೆ ೫ ಕ್ಕೆ ಭಜನಾ ಮತ್ತು ಕೀರ್ತನ ಕಾರ್ಯಕ್ರಮ ಹಾಗು ದೇವರ ಪಾಲಕಿ ಮೆರವಣಿಗೆಯ ಬಳಿಕ  ಸಾಮೂಹಿಕ ತಿಲ ದೀಪೋತ್ಸವ ಸಂತ್ ಫ್ರಾನ್ಸಿಸ್ ಹೈ ಸ್ಕೂಲ್ ಮೈದಾನದಲ್ಲಿ ಸಂಜೆ ೭.೩೦ ರಿಂದ ೮.೩೦ ರ ವರೆಗೆ ಜರಗಲಿದೆ. 

 ಈ ಪುಣ್ಯ ಕಾರ್ಯಕ್ರಮದಲ್ಲಿ ಭಕ್ತಾದಿಗಳು ಸೇವೆಯಲ್ಲಿ ಪಾಲ್ಗೊಂಡು ದೇವರ ಗಂಧ ಪ್ರಸಾದ ವನ್ನು ಪಡೆದು ಪುನೀತರಾಗಬೇಕಾಗಿ ಶ್ರೀ ಶನಿ ಪೂಜಾ ಸಮಿತಿಯ ಪರವಾಗಿ ಅಧ್ಯಕ್ಶರು  ಶ್ರೀನಿವಾಸ್ ಸಾಪಲ್ಯ, ಉಪಾದ್ಯಕ್ಶರುಗಳದ ವಿಶ್ವನಾಥ್ ಪೇತ್ರಿ ,  ರಮೇಶ್ ಆಚಾರ್ಯ, ಪ್ರದಾನ ಕಾರ್ಯದರ್ಶಿ  ಸಂತೋಷ್ ಶೆಟ್ಟಿ ಜೊತೆ ಕಾರ್ಯದರ್ಶಿಗಳದ  ಆನಂದ್ ಕೋಟ್ಯಾನ್.

  ಶಾಲಿನಿ ಶೆಟ್ಟಿ, ಮತ್ತು ಕೋಶಾಧಿಕಾರಿ  ಹರೀಶ್ ಸಾಲಿಯಾನ್ ಮತ್ತು ಜೊತೆ ಕೋಶಾಧಿಕಾರಿಗಳದ  ಚಂದ್ರಕುಮಾರ್ ಶೆಟ್ಟಿ ಮತ್ತು  ಮನೋಹರ್ ಶೆಟ್ಟಿ, ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ   ಶೀತಲ್ ಕೋಟ್ಯಾನ್, ಪ್ರದಾನ ಅರ್ಚಕರು  ರಾಘವೇಂದ್ರ ತುಂಗಾ ಭಟ್ ಮತ್ತು ಅರ್ಚಕ ನಾರಾಯಣ್ ಭಟ್, ಸಲಹೆಗಾರರು  ನಾರಾಯಣ್ ಶೆಟ್ಟಿ , ಬಾಬು ಚಂದನ್, ಏ . ಕೆ . ದೇವಾಡಿಗ, ಆರ್. ಎಚ್ . ರಾವ್ ಮತ್ತು ಕಾರ್ಯಕಾರಿ ಸಮಿತಿ, ಮಹಿಳಾ ವಿಭಾಗ ಮತ್ತು ಯುವ ವಿಭಾಗ ವಿನಂತಿಸಿದ್ದಾರೆ.



Related posts

ಇಂದು ಡೊಂಬಿವಲಿಯಲ್ಲಿ ಸಾರ್ವಜನಿಕ ಶ್ರೀ ದುರ್ಗಾ ನಮಸ್ಕಾರ ಪೂಜೆ

Mumbai News Desk

ಶ್ರೀ ಚಾಮುಂಡೇಶ್ವರಿ ಕ್ಷೇತ್ರದಿಂದ ‘ಯಕ್ಷ ಸೌರಭ ಪ್ರವಾಸಿ ಯಕ್ಷಗಾನ ಮೇಳ’ಸೆಪ್ಟೆಂಬರ್ 7ರಂದು ರಾಮಾಂಜನೇಯ ಯಕ್ಷಗಾನ ಪ್ರದರ್ಶನ – ಕುಮಟಾ ಗಣಪತಿ ನಾಯಕ್ ಅವರ ಆಂಜನೇಯನ ಪಾತ್ರ ಪ್ರಮುಖ ಆಕರ್ಷಣೆ

Mumbai News Desk

ವರ್ಲಿ  ಶ್ರೀ ಸಿದ್ಧೇಶ್ವರ ಅನ್ನದಾತ ಅಪ್ಪಾಜಿ ಬೀಡು ಪೌಂಡೇಶನ್ ಮಾ. 8 ರಂದು : ಮಹಾ ಶಿವರಾತ್ರಿ ಆಚರಣೆ

Mumbai News Desk

ಜೂನ್ 8ರಂದು “ಕನ್ನಡ ವೆಲ್ಫೇರ್ ಸಂಘ” ಜೆರಿಮರಿ, ಕುರ್ಲಾ ಪಶ್ಚಿಮ – ನೂತನ ಸಂಘದ ಉದ್ಘಾಟನೆ.

Mumbai News Desk

ಬಂಟರ ಸಂಘ ಮುಂಬಯಿಯ ಶಿಕ್ಷಣ ಮತ್ತು ಸಮಾಜ ಕಲ್ಯಾಣ ವತಿಯಿಂದ ಆರ್ಥಿಕ ಸಹಾಯ:* ವಸಾಯಿ-ದಹಾಣು ಪ್ರಾದೇಶಿಕ ಸಮಿತಿಯಿಂದ ಮಾ. 24 ಕ್ಕೆ ಅರ್ಜಿ ವಿತರಣೆ

Mumbai News Desk

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk