30.5 C
Mumbai
June 8, 2026
Mumbai News Kannada
ಮುಂಬಯಿ

ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.





ಉಡುಪಿಯ ಶಾಲಾ ಬಸ್ ಚಾಲಕನಿಗೆ ಹೃದಯಾಘಾತ, ಸಮಯ ಪ್ರಜ್ಞೆ ಮೆರೆದ ಚಾಲಕ.
ಉಡುಪಿ : ಇಂದು ಸಂಜೆ (ಜೂ. 5) ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಶಾಲಾ ಬಸ್ ಚಾಲಕನಿಗೆ ಲಘು ಹೃದಯಘಾತವಾದ ಘಟನೆ ನಡೆದಿದ್ದು, ಚಾಲಕನು ತಕ್ಷಣ ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಸುರಕ್ಷಿತವಾಗಿ ಬಸ್ಸಿನಿಂದ ಇಳಿಯುವಂತಾಗಿದೆ.
ಬ್ರಹ್ಮಾವರದಿಂದ ಮಣಿಪಾಲ ಕಡೆ ಬರುತ್ತಿದ್ದ ಬಸ್ ಬ್ರಹ್ಮಾವರದ ಆಂಗ್ಲ ಮಾಧ್ಯಮ ಶಾಲೆಗೆ ಸೇರಿದ್ದು, ಬಸ್ಸಿನಲ್ಲಿ ಒಟ್ಟು 65 ಮಕ್ಕಳು ಪ್ರಯಾಣಿಸುತ್ತಿದ್ದರು.ಬಸ್ ಪೆರಂಪಳ್ಳಿಯಾಗಿ ಮಂಚಿಯತ್ತ ಸಾಗುತ್ತಿದ್ದಾಗ, ಬಸ್ ಚಾಲಕ ಅಲ್ವಿನ್ ಡಿಸೋಜ (52) ಅವರಿಗೆ ಲಘು ಹೃದಯಾಘಾತವಾಯಿತು, ಕೂಡಲೇ ಅಲ್ವಿನ್ ಅವರು ಬಸ್ ಎಡಬದಿಗೆ ತಿರುಗಿಸಿ ನಿಲ್ಲಿಸಿದ್ದರಿಂದ ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ. ಬಸ್ ಚಾಲಕನನ್ನು ಆಸ್ಪತ್ರೆಗೆ ಸೇರಿಸಲಾಗಿದ್ದು, ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ.



Related posts

ಬಂಟರ ಸಂಘ ಮುಂಬೈ ಅಂಧೇರಿ ಬಾಂದ್ರಾ ಪ್ರಾದೇಶಿಕ ಸಮಿತಿಯ ವತಿಯಿಂದ ಉಚಿತ ವೈದ್ಯಕೀಯ ಶಿಬಿರ

Mumbai News Desk

ಮೂರು ದಶಕಗಳ ಅವಿರತ ಸೇವಾ ಪಯಣ: ಭಾರತ್ ಬ್ಯಾಂಕಿನ ಹಿರಿಯ ಅಧಿಕಾರಿ ಸುಧೀರ್ ಸುವರ್ಣರಿಗೆ ಅಭಿನಂದನಾ ಪೂರ್ವಕ ಬೀಳ್ಕೊಡುಗೆ

Mumbai News Desk

ನವಿಮುಂಬಯಿಯ ಪನ್ವೆಲ್ ನಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರೊಂದಿಗೆ ಸಮಾಲೋಚನೆ ಸಭೆ,

Mumbai News Desk

ಬಾಂಬೆ ಬಂಟ್ಸ್ ಅಸೋಸಿಯೇಶನ್ ಮಹಿಳಾ ವಿಭಾಗದಿಂದ ಅರಸಿನ ಕುಂಕುಮ ಕಾಠ್ಯಕ್ರಮ ,

Mumbai News Desk

ಬಿಲ್ಲವರ ಅಸೋಸಿಯೇಷನ್, ಮುಂಬೈಡೊಂಬಿವಲಿ ಸ್ಥಳೀಯ ಕಚೇರಿ, ಸಾಮೂಹಿಕ ಶ್ರೀ ಶನಿಗ್ರಂಥ ಪಾರಾಯಣ

Mumbai News Desk

ಪದ್ಮನಾಭ ಕಟೀಲುರವರು ಆಯೋಜನೆಯಲ್ಲಿ  ಕೀರ್ತಿಶೇಷ ಕಟೀಲು ಗೋಪಾಲಕೃಷ್ಣ ಆಸ್ರಣ್ಣರ 25ನೇ ಸಂಸ್ಮಯಣೆಯಲಿ ಗಲ್ಫ್ ರಾಷ್ಟ್ರದ ಸಾಧಕರಿಗೆ ಗೌರವಾರ್ಥನೆ

Mumbai News Desk