July 23, 2026
Mumbai News Kannada
ಸುದ್ದಿ

ವೆಂಕಪ್ಪ ನಾರಾಯಣ ಶೆಟ್ಟಿ ನಿಧನ.







ಜರಿಮರಿ ಶ್ರೀ ಉಮಾ ಮಹೇಶ್ವರಿ ಭಜನಾ ಮಂಡಳಿಯ ಸಕ್ರಿಯ ಸದಸ್ಯರಾದ ಗೀತಾ ಶೆಟ್ಟಿ ಅವರ ಪತಿ ಮೂಲತಃ ಸುರತ್ಕಲ್ ನ ವೆಂಕಪ್ಪ ನಾರಾಯಣ ಶೆಟ್ಟಿ (72 ವರ್ಷ) ಅವರು ಅಲ್ಪ ಕಾಲದ ಅಸೌಖ್ಯದಿಂದ ಇಂದು (7.06.2024) ಬೆಳಗ್ಗೆ ದೈವಾದೀನರಾಗಿದ್ದರೆ.

ಇವರು ಪತ್ನಿ, ಇಬ್ಬರು ಗಂಡು ಮಕ್ಕಳು ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.

ಮೃತರ ದಿವ್ಯ ಆತ್ಮಕ್ಕೆ ಪರಮಾತ್ಮನು ಚಿರ ಶಾಂತಿ, ಸದ್ಗತಿ, ಮೋಕ್ಷ ಪ್ರಾಪ್ತಿ ನೀಡಲೆಂದು ಶ್ರೀ ಉಮಾ ಮಹೇಶ್ವರಿ ದೇವಸ್ಥಾನದ ಆಡಳಿತ ಮುಕ್ತೇಸರರಾದ ಶ್ರೀಮತಿ ಲಲಿತಾ ಬಿ ಕೆ ಶೀನ, ಅರ್ಚಕರಾದ ಶ್ರೀನಿವಾಸ ಉಡುಪ, ಭಜನಾ ಮಂಡಳಿಯ ಭುವಾಜಿ ರವೀಂದ್ರ ಶಾಂತಿ ಹಾಗೂ ಸರ್ವ ಸದಸ್ಯರು ಸಂತಾಪ ಸೂಚಿಸಿದ್ದಾರೆ..



Related posts

ಗಂಗಾಧರ್ ಜೆ ಪೂಜಾರಿಯವರ ಪಿತೃರಾದ ಜಾರಪ್ಪ ಪೂಜಾರಿಯವರಿಗೆ ಶ್ರದ್ಧಾಂಜಲಿ

Mumbai News Desk

ಕದನ ವಿರಾಮಕ್ಕೆ ಭಾರತ-ಪಾಕಿಸ್ತಾನ ಒಪ್ಪಿಗೆ, ಮೇ 12ಕ್ಕೆ ಮತ್ತೆ ಮಾತುಕತೆ; ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಶ್ರಿ ಸ್ಪಷ್ಟನೆ

Mumbai News Desk

ಶಿವಪುರ ಶ್ರೀ ಶಂಕರದೇವ ದೇವಸ್ಥಾನದ ಜೀರ್ಣೋದ್ಧಾರ ಸಮಾಲೋಚನಾ ಸಭೆ

Mumbai News Desk

ಮಂಗಳೂರು : ಪ್ರಭೋದ್ ಚಂದ್ರ ಹೆಜಮಾಡಿಯವರಿಗೆ ಬೀಳ್ಕೊಡುವ ಸಮಾರಂಭ.

Mumbai News Desk

ಜಾಗತಿಕ, ರಾಷ್ಟ್ರೀಯ, ರಾಜ್ಯ ಮತ್ತು ಮುಂಬೈ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಯ ಇಂದಿನ (24/06/26)ಪ್ರಮುಖ ವಿದ್ಯಮಾನಗಳ ಸಂಕ್ಷಿಪ್ತ ಸುದ್ದಿ ಸಂಕಲನ

Mumbai News Desk

ಮಸ್ಕತ್ – ಮಂಗಳೂರು ನೇರ ವಿಮಾನ ಸೇವೆ ಸ್ಥಗಿತ, ಸಂಸದರಿಗೆ ಮನವಿ

Mumbai News Desk