28.4 C
Mumbai
March 7, 2026
Mumbai News Kannada
ಮುಂಬಯಿ

ಬಂಟರ ಸಂಘ ಜೋಗೇಶ್ವರಿ – ದಹಿಸರ್ ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗದ ವರಿಂದ  ವಿಶ್ವ ಪರ್ಯಾವರಣ ದಿನಾಚರಣೆ.





  ಬಂಟರ ಸಂಘ,ಜೋಗೇಶ್ವರಿ- ದಹಿಸರ್ ಪ್ರಾದೇಶಿಕ ವಿಭಾಗದ  ಮಹಿಳಾ ವಿಭಾಗದ ವತಿಯಿಂದ  , ಜೂನ್ 5  ರಂದು ವಿಶ್ವ ಪರ್ಯಾವರಣ ದಿನವನ್ನು ಬೊರಿವಲಿ ಪಶ್ಚಿಮದ ಆರತಿ ಶೆಟ್ಟಿ ಇಂಟರ್ ನ್ಯಾಶನಲ್ ಸ್ಕೂಲಿನಲ್ಲಿ ಪ್ರಥಮ ಬ್ಯಾಚ್ ನ ವಿದ್ಯಾರ್ಥಿ ಗಳ ಜತೆ    ಆಚರಿಸಿತು. 

   ಅಂದು ವಿಶೇಷ  ಅತಿಥಿಯಾಗಿ ಮಾಜಿ ಕೊರ್ಪರೇಟರ್  ತೇಜಸ್ವಿ ಗೋಸಾಲ್ಕರ್, ಸ್ಕೂಲಿನ  ಕಾರ್ಯಕಾರಿ ಸಮಿತಿ, ಹಾಗೂ ಸಿಬ್ಬಂದಿಗಳು ಉಪಸ್ಥಿತಿ ತರಿದ್ದರು.

   ಪರ್ಯಾವರಣ ದಿನಾಚರಣೆಯ ನಿಮಿತ್ತ ಗಿಡಗಳನ್ನು ಕಾಣಿಕೆಯಾಗಿ ಮಹಿಳಾ ವಿಭಾಗದ ಕಾರ್ಯಾಧ್ಯಕ್ಷೆ ಸುನಿತಾ ಎನ್. ಹೆಗ್ಡೆ, ಮತ್ತಿತರ ಪದಾಧಿಕಾರಿಗಳು ಹಂಚಿದರು.

 ಈ ಸಂದರ್ಭದಲ್ಲಿ ಮಹಿಳಾ ವಿಭಾಗದ   ಸಂಚಾಲಕಿ ಶೈಲಜಾ ಎ. ಶೆಟ್ಟಿ,   ಮುಖ್ಯ ಸಲಹೆಗಾರರಾದ , ಡಾಕ್ಟರ್ ಪಿ ವಿ ಶೆಟ್ಟಿ.  ಮುಂಡಪ್ಪ ಎಸ್. ಪಯ್ಯಡೆ,  ನಿತ್ಯಾನಂದ ಹೆಗ್ಡೆ, ,  ರವೀಂದ್ರ ಎಸ್. ಶೆಟ್ಟಿ ಮತ್ತು ಎರ್ಮಾಳು ಹರೀಶ್ ಶೆಟ್ಟಿ, ಅಶೋಕ್ ಶೆಟ್ಟಿ ಎಲ್ಐಸಿ. ಹಾಗೂ ಮಹಿಳಾ ವಿಭಾಗದ ಪದಾಧಿಕಾರಿಗಳು ಮತ್ತು ಸದಸ್ಯರು ಪಾಲ್ಗೊಂಡಿದ್ದರು . 



Related posts

ಶ್ರೀ ಜಗದಂಬಾ ಮಂದಿರ ಡೊಂಬಿವಲಿ, ನೂತನ ಕಾರ್ಯಕಾರಿ ಸಮಿತಿ ರಚನೆ : ಅಧ್ಯಕ್ಷರಾಗಿ ದಿವಾಕರ್ ರೈ ಪುನರಾಯ್ಕೆ

Mumbai News Desk

ಶ್ರೀ ಸಿದ್ದೇಶ್ವರ ಅನ್ನದಾತ ಅಪ್ಪಾಜಿ ಬೀಡು ಫೌಂಡೇಶನ್ ಇದರ 29ನೇ ಶ್ರೀ ಅಯ್ಯಪ್ಪ ಸ್ವಾಮಿ ಮಹಾಪೂಜೆ

Mumbai News Desk

ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿ (ರಿ.) ಸೆ. 5 ರಂದು ಜರಗಿದ 25ನೇ ಸಂಸ್ಥಾಪನಾ ದಿನಾಚರಣೆ, ಸಂಘ ಸಂಸ್ಥೆಗಳಿಗೆ ಗೌರವ ಪುರಸ್ಕಾರ ಸಮಾರಂಭದಲ್ಲಿ ಕರ್ನಾಟಕದ ಸ್ಪೀಕರ್ ಯು. ಟಿ. ಖಾದರ್ ಅವರ ಮನದಾಳದ ನುಡಿ

Mumbai News Desk

ಭಂಡಾರಿ ಸೇವಾ ಸಮಿತಿ ಮುಂಬಯಿ 71ನೇ ವಾರ್ಷಿಕ ಮಹಾಸಭೆ.

Mumbai News Desk

ಗೋರೆಗಾಂವ್ ಪೂರ್ವ  ಶ್ರೀ ಸದ್ಗುರು ನಿತ್ಯಾನಂದ ಆಶ್ರಮದ ವಜ್ರ ಮಹೋತ್ಸವ, 

Mumbai News Desk

ಕೆನರಾ ಗೌಡ ಬ್ರಾಹ್ಮಣ ಸಮಾಜ, ಮುಂಬೈ : ಸಾಮೂಹಿಕ ಸತ್ಯನಾರಾಯಣ ಪೂಜೆ

Mumbai News Desk