28.4 C
Mumbai
March 7, 2026
Mumbai News Kannada
ಸುದ್ದಿ

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ





ಮುಲ್ಕಿ ಜೂ 10. ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ರದ ಬೋಳ ನಂದಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ  ಕರ್ನಿರೆ ಹೊಸಮನೆ  ಗಿರಿಜಾ ಶೆಟ್ಟಿ(94) ಅವರು ಜೂ 9 ರಂದು ಸ್ವರ್ಗಸ್ಥರಾಗಿದ್ದಾರೆ,   ಕರ್ನಿರೆ ವಿಶ್ವನಾಥ್ ಶೆಟ್ಟಿ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಿರಿಜಾ  ಶೆಟ್ಟಿಯವರು ಕೃಷಿಕರಾಗಿದ್ದು. ಗ್ರಾಮದ ಧಾರ್ಮಿಕ ,ಸಾಮಾಜಿಕ ಸೇವೆಗಳಿಗೆ ಸಹಕಾರವನ್ನು ನೀಡುತ್ತಾ ಬಂದವರು,  ಕರ್ನಿರೆ ಜಾರಂದಾಯ ದೈವಸ್ಥಾನ ಅಭಿವೃದ್ಧಿಗೆ ಮತ್ತು ಗ್ರಾಮದ  ಶಾಲೆಯ  ಚಟುವಟಿಕೆಗಳಿಗೆ . ಹಾಗೂ ಬಂಟ ಸಮಾಜದ  ಶ್ರೇಯ ಅಭಿವೃದ್ಧಿಗೆ ತಮ್ಮ ಮಕ್ಕಳ ಮೂಲಕ ಬಹಳಷ್ಟು ಸಹಕಾರವನ್ನು ನೀಡುವಲ್ಲಿ ಪ್ರೇರಣೆ ಶಕ್ತಿ ಆದವರು. 

ಗಿರಿಜಾ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು.ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ. ಮಾತೃ ಭೂಮಿ ಕಾಪರ್ಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಉಲ್ತೂರು  ಮೋಹನ್ ದಾಸ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಹಾಗೂ ಜಿಲ್ಲೆಯ ವಿವಿಧ ಬಂಟರ ಸಂಘದ ಪದಾಧಿಕಾರಿಗಳು. ಬಂಟರ ಸಮಾಜದ ನಾಯಕರು. ರಾಜಕೀಯ ಮುಖಂಡರು ದುಃಖ ಸಂತಾಪ ಸೂಚಿಸಿರುವರು,



Related posts

ಯುಎಇ ಬಂಟ್ಸ್ ನ  “ಕ್ರೀಡಾ ಉತ್ಸವ -2025”

Mumbai News Desk

ರಂಗ ನಟ, ಕಲಾ ಪೋಷಕ, ಸಂಘಟಕ ಸದಾಶಿವ ಡಿ ತುಂಬೆ ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ತಶಸ್ತಿ

Mumbai News Desk

ಉಡುಪಿ : ಅಕ್ಷತಾ ಪೂಜಾರಿ ಮೇಲೆ ಹಲ್ಲೆ ನಡೆಸಿದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ – ಕೋಟ ಶ್ರೀನಿವಾಸ ಪೂಜಾರಿ

Mumbai News Desk

ಮೂಲತ್ವ ಫೌಂಡೇಶನ್ ಚಾರಿಟಬಲ್ ಟ್ರಸ್ಟ್ ಮಂಗಳೂರು ಇದರ ಆಶ್ರಯದಲ್ಲಿ ವೃತ್ತಿ ಮಾರ್ಗದರ್ಶನ ಶಿಬಿರ

Mumbai News Desk

ತುರ್ತು ವಿನಂತಿ: ಕಾಣೆಯಾಗಿರುವ ನಿಶಾಂತ್ ಬಂಗೇರ ಅವರ ಪತ್ತೆಗೆ ಸಹಕರಿಸಿ

Mumbai News Desk

ಗಂಗಾಧರ್ ಜೆ ಪೂಜಾರಿಯವರ ಪಿತೃರಾದ ಜಾರಪ್ಪ ಪೂಜಾರಿಯವರಿಗೆ ಶ್ರದ್ಧಾಂಜಲಿ

Mumbai News Desk