32 C
Mumbai
April 24, 2026
Mumbai News Kannada
ಸುದ್ದಿ

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ





ಮುಲ್ಕಿ ಜೂ 10. ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ರದ ಬೋಳ ನಂದಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ  ಕರ್ನಿರೆ ಹೊಸಮನೆ  ಗಿರಿಜಾ ಶೆಟ್ಟಿ(94) ಅವರು ಜೂ 9 ರಂದು ಸ್ವರ್ಗಸ್ಥರಾಗಿದ್ದಾರೆ,   ಕರ್ನಿರೆ ವಿಶ್ವನಾಥ್ ಶೆಟ್ಟಿ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಿರಿಜಾ  ಶೆಟ್ಟಿಯವರು ಕೃಷಿಕರಾಗಿದ್ದು. ಗ್ರಾಮದ ಧಾರ್ಮಿಕ ,ಸಾಮಾಜಿಕ ಸೇವೆಗಳಿಗೆ ಸಹಕಾರವನ್ನು ನೀಡುತ್ತಾ ಬಂದವರು,  ಕರ್ನಿರೆ ಜಾರಂದಾಯ ದೈವಸ್ಥಾನ ಅಭಿವೃದ್ಧಿಗೆ ಮತ್ತು ಗ್ರಾಮದ  ಶಾಲೆಯ  ಚಟುವಟಿಕೆಗಳಿಗೆ . ಹಾಗೂ ಬಂಟ ಸಮಾಜದ  ಶ್ರೇಯ ಅಭಿವೃದ್ಧಿಗೆ ತಮ್ಮ ಮಕ್ಕಳ ಮೂಲಕ ಬಹಳಷ್ಟು ಸಹಕಾರವನ್ನು ನೀಡುವಲ್ಲಿ ಪ್ರೇರಣೆ ಶಕ್ತಿ ಆದವರು. 

ಗಿರಿಜಾ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು.ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ. ಮಾತೃ ಭೂಮಿ ಕಾಪರ್ಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಉಲ್ತೂರು  ಮೋಹನ್ ದಾಸ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಹಾಗೂ ಜಿಲ್ಲೆಯ ವಿವಿಧ ಬಂಟರ ಸಂಘದ ಪದಾಧಿಕಾರಿಗಳು. ಬಂಟರ ಸಮಾಜದ ನಾಯಕರು. ರಾಜಕೀಯ ಮುಖಂಡರು ದುಃಖ ಸಂತಾಪ ಸೂಚಿಸಿರುವರು,



Related posts

ಸಾರಸ್ಬತ ವೈದಿಕ ಸೇವಾ ಪ್ರತಿಷ್ಟಾನಮ್ (ರಿ) ಸಂಸ್ಥೆಯ ಉದ್ಘಾಟನೆ

Mumbai News Desk

ಪಕ್ಷಿಕೆರೆ : ಪತ್ನಿ ಮಗುವನ್ನು ಹತ್ಯೆಗೈದು ಪತಿ ರೈಲಿಗೆ ತಲೆಕಕೊಟ್ಟು ಅತ್ಮಹತ್ಯೆ

Mumbai News Desk

ಐಕ್ಯ ಸ್ವರೂಪಿಣಿ ಕಾಪು ಮಾರಿಯಮ್ಮ ನವ ದುರ್ಗಾ ಲೇಖನಯಜ್ಞ ಪುಸ್ತಕ ವಸಯಿ ದಾಹಣು , ಪ್ರಾದೇಶಿಕ ಸಮಿತಿಯಯಿಂದ  ಭಕ್ತರಿಗೆ ವಿತರಣೆ

Mumbai News Desk

ಪಳ್ಳಿ “ಫಿಶ್ ಮೀಲ್“ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ, ತಹಶೀಲ್ದಾರ್ ರಿಂದ ಸೂಕ್ತ ಕ್ರಮದ ಭರವಸೆ.

Mumbai News Desk

ಅಕ್ಷಯಧಾರ ಕ್ರೆಡಿಟ್ ಸೊಸೈಟಿ ಕಾಪು – ಅಧ್ಯಕ್ಷರಾಗಿ ಲವ ಎನ್. ಕರ್ಕೇರ ಮರು ಆಯ್ಕೆ.

Mumbai News Desk

ತೋಕೂರು ಹಾಲು ಉತ್ಪಾದಕರ ಮಹಿಳಾ ಸಹಕಾರ ಸಂಘದ ನೂತನ ಕಟ್ಟಡ “ಅಮೃತ ವರ್ಷಿಣಿ ” ಉದ್ಘಾಟನೆ

Mumbai News Desk