30.9 C
Mumbai
June 8, 2026
Mumbai News Kannada
ಸುದ್ದಿ

ಕರ್ನಿರೆ ವಿಶ್ವನಾಥ್ ಶೆಟ್ಟಿ ಯವರಿಗೆ ಮಾತೃ ವಿಯೋಗ





ಮುಲ್ಕಿ ಜೂ 10. ಮುಂಬೈ ಬಂಟರ ಸಂಘದ ಮಾಜಿ ಅಧ್ಯಕ್ಷ,ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಉಪಾಧ್ಯಕ್ಷರಾದ  ಕರ್ನಿರೆ ವಿಶ್ವನಾಥ್ ಶೆಟ್ಟಿ ಅವರ ಮಾತೃ ರದ ಬೋಳ ನಂದಬೆಟ್ಟು ದಿ. ಸುಂದರ ಶೆಟ್ಟಿ ಅವರ ಧರ್ಮ ಪತ್ನಿ  ಕರ್ನಿರೆ ಹೊಸಮನೆ  ಗಿರಿಜಾ ಶೆಟ್ಟಿ(94) ಅವರು ಜೂ 9 ರಂದು ಸ್ವರ್ಗಸ್ಥರಾಗಿದ್ದಾರೆ,   ಕರ್ನಿರೆ ವಿಶ್ವನಾಥ್ ಶೆಟ್ಟಿ ಸಹಿತ ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧುಗಳನ್ನು ಅಗಲಿದ್ದಾರೆ.

ಗಿರಿಜಾ  ಶೆಟ್ಟಿಯವರು ಕೃಷಿಕರಾಗಿದ್ದು. ಗ್ರಾಮದ ಧಾರ್ಮಿಕ ,ಸಾಮಾಜಿಕ ಸೇವೆಗಳಿಗೆ ಸಹಕಾರವನ್ನು ನೀಡುತ್ತಾ ಬಂದವರು,  ಕರ್ನಿರೆ ಜಾರಂದಾಯ ದೈವಸ್ಥಾನ ಅಭಿವೃದ್ಧಿಗೆ ಮತ್ತು ಗ್ರಾಮದ  ಶಾಲೆಯ  ಚಟುವಟಿಕೆಗಳಿಗೆ . ಹಾಗೂ ಬಂಟ ಸಮಾಜದ  ಶ್ರೇಯ ಅಭಿವೃದ್ಧಿಗೆ ತಮ್ಮ ಮಕ್ಕಳ ಮೂಲಕ ಬಹಳಷ್ಟು ಸಹಕಾರವನ್ನು ನೀಡುವಲ್ಲಿ ಪ್ರೇರಣೆ ಶಕ್ತಿ ಆದವರು. 

ಗಿರಿಜಾ ಶೆಟ್ಟಿ ಅವರ ನಿಧನಕ್ಕೆ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ ಐಕಳ ಹರೀಶ್ ಶೆಟ್ಟಿ ಮತ್ತು ಪದಾಧಿಕಾರಿಗಳು, ಮುಂಬೈ ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಬೋಜ ಶೆಟ್ಟಿ, ಮತ್ತು ಪದಾಧಿಕಾರಿಗಳು.ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ. ಮಾತೃ ಭೂಮಿ ಕಾಪರ್ಟಿವ್ ಕ್ರೆಡಿಟ್ ಸೊಸೈಟಿಯ ಕಾರ್ಯ ಧ್ಯಕ್ಷ ಉಲ್ತೂರು  ಮೋಹನ್ ದಾಸ್ ಶೆಟ್ಟಿ ಮತ್ತು ಪದಾಧಿಕಾರಿಗಳು. ಹಾಗೂ ಜಿಲ್ಲೆಯ ವಿವಿಧ ಬಂಟರ ಸಂಘದ ಪದಾಧಿಕಾರಿಗಳು. ಬಂಟರ ಸಮಾಜದ ನಾಯಕರು. ರಾಜಕೀಯ ಮುಖಂಡರು ದುಃಖ ಸಂತಾಪ ಸೂಚಿಸಿರುವರು,



Related posts

ಶ್ರೀ ಗುರುರಾಜ ಮಾನವ ಜಾಗೃತಿ ಕೇಂದ್ರ  ವಸಯಿ. ಇವರಿಂದ ಕಜೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಬ್ರಹ್ಮ ಕಳಶದ ಪ್ರಯುಕ್ತ ಹರಿದಾಸರ ಕೀರ್ತನೆ

Mumbai News Desk

ಬಾಲಿವುಡ್ ನಟ ಮಿಥುನ್ ಚಕ್ರವರ್ತಿ ಅವರಿಗೆ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ.

Mumbai News Desk

ಉಡುಪಿಯಲ್ಲಿ ಜಯಶ್ರೀಕೃಷ್ಣ ಪರಿಸರ ಪ್ರೇಮಿ ಸಮಿತಿಯ  ಸಮಾಲೋಚನಾ ಸಭೆ.

Mumbai News Desk

ಮಂಗಳೂರು-ಮುಂಬೈ ರೈಲುಗಳ ನಿರಂತರ ವಿಳಂಬ: ಪ್ರಯಾಣಿಕರ ಪರದಾಟ

Mumbai News Desk

ಯಕ್ಷಕಿರೀಟಿ ಸುಬ್ರಾಯ ಹೊಳ್ಳರಿಗೆ ದುಬಾಯಿ ಯಕ್ಷ ಶ್ರೀ ರಕ್ಷಾ ಗೌರವ ಪ್ರಶಸ್ತಿ 2025

Mumbai News Desk

ಮುಂಬಯಿ ಕನ್ನಡ ಸಂಘ: ಅರ್ಚನಾ ಪೂಜಾರಿಯವರಿಗೆ ಸನ್ಮಾನ

Mumbai News Desk