July 22, 2026
Mumbai News Kannada
ಮುಂಬಯಿ

ದಹಿಸರ್,  ಶ್ರೀ ದುರ್ಗಾಪರಮೇಶ್ವರಿ – ಶನೀಶ್ವರ ದೇವಸ್ಥಾನದಲ್ಲಿ ಉಚಿತ ಪುಸ್ತಕ ವಿತರಣೆ.







  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳು  ದೇವರು ಅನುಗ್ರಹಿಸುತ್ತಾನೆ: ಶೇಖರ್ ಪಿ ಶೆಟ್ಟಿ

    ದಹಿಸರ್  ಜೂ11. ದಹಿಸರ್ ಪೂರ್ವದ    ಶ್ರೀ ದುರ್ಗಾಪರಮೇಶ್ವರಿ – ಶ್ರೀ ಶನೀಶ್ವರ ದೇವಸ್ಥಾನದ ಆಡಳಿತ ಸಮಿತಿಯ ವತಿಯಿಂದ  ಪ್ರತಿ ವರ್ಷದ ದಂತೆ ಹ ಈ ವರ್ಷವೂ ಜೂ 9 ನೇ ರವಿವಾರ ಪರಿಸರದ ಎಲ್ಲಾ ಸಮುದಾಯದ 10 ನೇ ತರಗತಿಯ ವರೆಗಿನ ಮಕ್ಕಳಿಗೆ ಉಚಿತ ಟಿಪ್ಪಣಿ ಪುಸ್ತಕಗಳನ್ನು ವಿತರಣೆ ಮಾಡಲಾಯಿತು.

      ಸಮಿತಿಯ ಸದಸ್ಯರು ಸೇರಿ ದೇವಸ್ಥಾನದಲ್ಲಿ ದೇವರಿಗೆ ಪ್ರಾರ್ಥನೆ ಮಾಡಿದ ಬಳಿಕ  ಸುಮಾರು 600 ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಲಾಯಿತು.

ಪುಸ್ತಕ ವಿತರಣೆಗೆ ಧನ ರೂಪದಲ್ಲಿ ಸಹಕರಿಸಿದ ಎಲ್ಲಾ ಸದಸ್ಯರಿಗೆ ಸವಿತಿಯ ಅಧ್ಯಕ್ಸರಾದ  ಶೇಖರ್ ಪಿ ಶೆಟ್ಟಿ ಯವರು  ವಿದ್ಯಾರ್ಜನೆ ಗೆ ಸಹಾಯ ನೀಡಿದ ದಾನಿಗಳಿಗೆ   ಎಲ್ಲಾ ಸದಸ್ಯರಿಗೆ , ಭಕ್ತರಿಗೆ ಶ್ರೀ ದೇವರು ಒಳಿತು ಮಾಡಲಿ ಎಂದು ನುಡಿದರು.

ಈ ಎಲ್ಲಾ ಕಾರ್ಯಕ್ರಮಕ್ಕೆ  ಗೌ. ಪ್ರ. ಕಾರ್ಯದರ್ಶಿ ಲಕ್ಷ್ಮಣ್ ಪೂಜಾರಿ, ಕೋಶಧಿಕಾರಿ ದೀಪಕ್ ಪೂಜಾರಿ ಹಾಗೂ ಸಮಿತಿ ಸದಸ್ಯರು ಉಪಸ್ಥಿತರಿದ್ದು ಎಲ್ಲಾ ರೀತಿಯಲ್ಲಿ ಸಹಕರಿಸಿದರು.



Related posts

2023-24ರ ಎಸ್ ಎಸ್ ಸಿ ಪರೀಕ್ಷೆಯಲ್ಲಿ ಮೇಘನಾ ಉಮೇಶ್ ಪೂಜಾರಿ ಗೆ ಶೇ 90.40 ಅಂಕ.

Mumbai News Desk

ಮಲಾಡ್ ಗೋವಿಂದ್ ನಗರ್ ದ ಶ್ರೀ ಅಂಬಿಕಾ  ಮಂದಿರದಲ್ಲಿ ಭಕ್ತಿ ಸಂಭ್ರಮದ ದಸರಾ ಮಹೋತ್ಸವ

Mumbai News Desk

ಐಸಿಎಸ್ಇ 10ನೇ ತರಗತಿ ಪರೀಕ್ಷೆಯಲ್ಲಿ ಮೋಕ್ಷಿತ್ ಶ್ರೀಧರ್ ಮೂಲ್ಯ ಗೆ ಶೇ. 96 ಅಂಕ.

Mumbai News Desk

2023-24ರ ಎಚ್ ಎಸ್ ಸಿ ಪರೀಕ್ಷೆಯಲ್ಲಿ ಖುಷಿ ರವಿ ಶೆಟ್ಟಿ ಗೆ ಶೇ 83 ಅಂಕ.

Mumbai News Desk

ನೈರುತ್ಯ ವಲಯ ಮಟ್ಟದ ಮಕ್ಕಳ ಉತ್ಸವ ಹಾಗೂ ಪ್ರತಿಭಾ ಸ್ಪರ್ಧೆ ಕಾರ್ಯಕ್ರಮದ ಸಮಾರೋಪ 

Mumbai News Desk

ಮಲಾಡ್ ಶ್ರೀ ವರಮಹಾಲಕ್ಷ್ಮೀ  ಪೂಜಾ ಸಮಿತಿಯಿಂದ 16 ನೇ ವಾರ್ಷಿಕ  ಸಾಮೂಹಿಕ ವರಮಹಾಲಕ್ಷ್ಮೀ ಪೂಜೆ, ಕುಣಿತ ಭಜನೆ, ಯಕ್ಷಗಾನ ತಾಳಮದ್ದಳೆಗೆ ಚಾಲನೆ,

Mumbai News Desk