September 6, 2026
Mumbai News Kannada
ತುಳುನಾಡು

ಶ್ರೀ ಕ್ಷೇತ್ರ ದ್ವಾರಕಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿ ಅವರ 108 ಕ್ಷೇತ್ರ ಪ್ರದಕ್ಷಿಣೆಗೆ ಚಾಲನೆ.





ಶಂಕರಪುರ ದ್ವಾರಕಾಮಾಯಿ ಮಠದ ಶ್ರೀ ಸಾಯಿ ಈಶ್ವರ್ ಗುರೂಜಿಯವರ ಮಹಾ ಸಂಕಲ್ಪದಂತೆ 108 ದಿನ 108 ಕ್ಷೇತ್ರ ಪ್ರದಕ್ಷಿಣೆಯು ದಿನಾಂಕ:14-06-2024 ಶುಕ್ರವಾರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ ಕಟೀಲಿನಲ್ಲಿ ಇಂದು ಚಾಲನೆ ನೀಡಲಾಯಿತು.

ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ಪ್ರಧಾನ ಅರ್ಚಕರಾದ ಶ್ರೀ ವಾಸುದೇವ ಅಸ್ರಣ್ಣರಿಗೆ ಧರ್ಮ, ರಾಷ್ಟ್ರ, ಯೋಧರು ಹಾಗೂ ಅವರ ಕುಟುಂಬದ ರಕ್ಷಣೆ ಹಾಗೂ ಸನಾತನ ಧರ್ಮ ರಕ್ಷಣೆ ಮತ್ತು ಹಿಂದೂಗಳು ಮತಾಂತರವಾಗುವುದನ್ನು ತಡೆಯುವ ನಿಟ್ಟಿನಲ್ಲಿ ಶ್ರೀ ಕ್ಷೇತ್ರದಲ್ಲಿ ನಿತ್ಯ ಪೂಜೆಯ ಬಳಿಕ ವಿಶೇಷ ಪ್ರಾರ್ಥನೆ ಮಾಡುವಂತೆ ಮನವಿ ಸಲ್ಲಿಸಿ ಕಟೀಲಿನ ಕುದ್ರುವಿನಲ್ಲಿ ಬಿಲ್ವಾ ಪತ್ರೆಯ ಗಿಡ ನೆಟ್ಟು ಪ್ರಾರ್ಥಿಸಿದರು

ಈ ಸಂದರ್ಭದಲ್ಲಿ ಶ್ರೀಮತಿ ಗೀತಾಂಜಲಿ. ಎಂ.ಸುವರ್ಣ , ಶ್ರೀಮತಿ ವೀಣಾ .ಎಸ್. ಶೆಟ್ಟಿ, ಶ್ರೀ ಚಂದ್ರಹಾಸ ನಿರ್ಮಲ ದಂಪತಿಗಳು ಕಟೀಲು, ಶ್ರೀಮತಿ ವಾರಿಜ.ಆರ್. ಕಲ್ಮಾಡಿ , ಶ್ರೀ ವಿಜಯ ಕುಂದರ್,ಶ್ರೀ ಜಯರಾಮ ಶೆಟ್ಟಿಗಾರ್ ,ಶ್ರೀಮತಿ ರಮಿತ. ಆರ್ .ಪೂಜಾರಿ , ಮನೀಶ್ ಸಂದೀಪ್ ಪೂಜಾರಿ, ನಾಗೇಶ್ ಕುಲಾಲ್ ಅದ್ಯಪಾಡಿ, ಸತೀಶ್ ದೇವಾಡಿಗ, ಶಶಾಂಕ್, ಕಾರ್ತಿಕ್ ಮುಲ್ಕಿ ,ಚಂದನ್ ಉಪಸ್ಥಿತರಿದ್ದರು.



Related posts

ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಮತ್ತು ಜೀರ್ಣೋದ್ದಾರದ ನಿಮ್ಮಿತ ವಿಜ್ಞಾಪನಾ ಪತ್ರ ಬಿಡುಗಡೆ ಕಾರ್ಯಕ್ರಮ

Mumbai News Desk

ಜೇಸಿಐ ಕಾಪು ಘಟಕದಿಂದ 80ನೇ ಸ್ವಾತಂತ್ರ್ಯೋತ್ಸವವನ್ನು ಕಾಪು ಜೇಸಿ ಭವನದಲ್ಲಿ ಆಚರಿಸಲಾಯಿತು.

Mumbai News Desk

ಮೂಲತ್ವ ಫೌಂಡೇಶನ್ ಚಾರಿಟೇಟರ್ ಟ್ರಸ್ಟ್ ಮಂಗಳೂರು: ಸಾಂಪ್ರದಾಯಿಕ ಶೈಲಿಯಲ್ಲಿ ನಡೆದ ಆಟಿಡೊಂಜಿ ದಿನ.

Mumbai News Desk

ಯುವವಾಹಿನಿ ಮೂಲ್ಕಿ ಆಟಿಡೊಂಜಿ ದಿನ :ಹಿಂದಿನ ಆಟಿಯ ದಿನಗಳನ್ನು ನೆನಪು ಮಾಡುವ ಕಾರ್ಯಕ್ರಮ

Mumbai News Desk

ಮುಲ್ಕಿ ಬಪ್ಪನಾಡು ದೇವಸ್ಥಾನದಲ್ಲಿ ಭವ್ಯ ಸ್ವಾಗತ ಗೋಪುರ ನಿರ್ಮಾಣಕ್ಕೆ ಬಿಲ್ಲವ ಸಮಾಜದ ಸಿದ್ಧತೆ

Mumbai News Desk

ಸಸಿಹಿತ್ಲು ಶ್ರೀ ಭಗವತೀ ದೇವಸ್ಥಾನ ದಲ್ಲಿ ಬ್ರಹ್ಮಕಲಶೋತ್ಸವ; ಶುಭಾರಂಭ

Mumbai News Desk