30 C
Mumbai
April 24, 2026
Mumbai News Kannada
ಪ್ರಕಟಣೆ

ಶ್ರೀ ಶನಿ ಮಹಾತ್ಮ ಪೂಜಾ ಸಮಿತಿ ಕೋಟೆ , ನಾಲಸೋಪರ ಜೂನ್ 19ಕ್ಕೆ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ





.
ಶ್ರೀ ಶನಿಮಹಾತ್ಮ ಪೂಜಾ ಸಮಿತಿ ಕೋಟೆ, ನಾಲಸೋಪರ ಪಶ್ಚಿಮ, ನಾಲಾಸೋಪರ -ವಿರಾರ್ ಲಿಂಕ್ ರೋಡ್, ಶ್ರೀ ಪ್ರಸ್ತದಲ್ಲಿ ನಿರ್ಮಿಸಿದ ಭವ್ಯ ಶನಿ ಮಂದಿರದ ಶ್ರೀ ನಾಗದೇವರ ಪ್ರತಿಷ್ಟಾಪನ ದಿನಾಚರಣೆ ಜೂನ್ 19ರ, ಬುಧವಾರ ಜರಗಲಿದ್ದು, ಅಂದು ಶ್ರೀ ನಾಗದೇವರ ಸನ್ನಿದಾನದಲ್ಲಿ ವಿಶೇಷ ಪೂಜಾ ಕಾರ್ಯಕ್ರಮವನ್ನು ಬ್ರಹ್ಮ ಶ್ರೀ ನಂದ ಕುಮಾರ್ ತಂತ್ರಿ ಅವರ ಪೌರೋಹಿತ್ಯದಲ್ಲಿ ಆಯೋಜಿಸಲಾಗಿದೆ.
ಅಂದು ಬೆಳ್ಳಿಗ್ಗೆ 9 ಗಂಟೆಯಿಂದ ನವಕ ಕಲಶ, ಪ್ರಧಾನ ಹೋಮ, ಆಶ್ಲೇಷ ಬಲಿ ನಡೆಯಲಿದೆ.
ಮಧ್ಯಾಹ್ನ 1 ಗಂಟೆಗೆ ತೀರ್ಥ ಪ್ರಸಾದ, ಅನ್ನ ಸಂತರ್ಪಣೆ.
ಪೂಜಾ ಕಾರ್ಯಕ್ರಮಕ್ಕೆ ಭಕ್ತರು ಸ್ವಪರಿವಾರ ಸಮೇತ ಆಗಮಿಸಿ ಶ್ರೀ ನಾಗದೇವರ ಕ್ರಪೆಗೆ ಪಾತ್ರರಾಗುವಂತ್ತೆ, ಸಮಿತಿಯ ಟ್ರಸ್ಟಿಗಳು, ಆಡಳಿತ ಸಮಿತಿ, ಪೂಜಾ ಸಮಿತಿ, ಮಹಿಳಾ ವಿಭಾಗದ ಪದಾಧಿಕಾರಿಗಳು, ಎಲ್ಲಾ ಸದಸ್ಯರು ವಿನಂತಿಸಿದ್ದಾರೆ.

ವಿಶೇಷ ಸೂಚನೆ : ನಾಗದೇವರಿಗೆ ತನು ಸೇವೆ ಕೊಡಲು ಇಚ್ಚಿಸುವ ಭಕ್ತರು ರೂಪಾಯಿ 250/ರ ಪಾವತಿ ಮಾಡಿ ತಮ್ಮ ಹೆಸರನ್ನು ನೊಂದಾಯಿಸುಕೊಳ್ಳಬೇಕಾಗಿ ವಿನಂತಿ.
ಹೆಚ್ಚಿನ ವಿವರಗಳಿಗೆ – 9322390999 ನ್ನು ಸಂಪರ್ಕಿಸಬಹುದು.



Related posts

ಅ. 24ರಂದು ಮಾಲಾಡ್ ಪೂರ್ವ  ಓಂ ಶ್ರೀ ಸಾಯಿ ದುರ್ಗಾ ನಿತ್ಯಾನಂದ ಟ್ರಸ್ಟ್  ನವರಾತ್ರಿ ಪೂಜೆ 

Chandrahas

ಡಿ.10 ರಂದು ಕರ್ನಾಟಕ ಸಂಘ, ಡೊಂಬಿವಲಿಯ ನಾಡಹಬ್ಬ ಸಮಾರಂಭ

Mumbai News Desk

ಕಾಂದಿವಲಿ ಕನ್ನಡ ಸಂಘ ಮಹಿಳಾ ವಿಭಾಗ,ಜು 7 ರಂದು ಮಹಿಳಾ ಸದಸ್ಯೆಯರಿಂದ ‘ಸುದರ್ಶನ ವಿಜಯ’ ತುಳು ಯಕ್ಷಗಾನ ತಾಳಮದ್ದಳೆ.

Mumbai News Desk

ಸ್ವಾಮಿ ನಿತ್ಯಾನಂದ ಮಂದಿರ ಬೊಯಿಸರ್. ಡಿ.27 ರಂದು 14 ನೆಯ ವಾರ್ಷಿಕ ಪ್ರತಿಷ್ಟಾಪನೋತ್ಸವ.

Mumbai News Desk

ಮೂಲ್ಕಿ: ಮಾರ್ಚ್ 10ರಂದು, ಹರಿಶ್ಚಂದ್ರ ಪಿ. ಸಾಲಿಯಾನ್ ಅವರ ‘ತುಳುನಾಡ್ಡ ತುಳು ಗಾದೆಲು’ ಕೃತಿ ಲೋಕಾರ್ಪಣೆ

Mumbai News Desk

ಮಾ. 9, ಬಿಲ್ಲವ ಸೇವಾ ಸಂಘ ಕುಂದಾಪುರ, ಮುಂಬಯಿ: ಮಹಿಳಾ ಸಂಪದ ಸಂಯೋಜನೆಯಲ್ಲಿ ವಿಶ್ವ ಮಹಿಳಾ ದಿನಾಚರಣೆ

Mumbai News Desk