September 6, 2026
Mumbai News Kannada
ಪ್ರಕಟಣೆ

ಮುಂಬಯಿ ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ ಮಹಿಳಾ ವಿಭಾಗ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ,





ಬಂಟರ ಸಂಘ ವಸಯಿ ದಹಣು ಪ್ರಾದೇಶಿಕ ಸಮಿತಿಯ  ಮಹಿಳಾ ವಿಭಾಗದ ಆಶ್ರಯದಲ್ಲಿ ಜೂ 21 ರಂದು ನಾಲಸೋಪರ ಪಶ್ಚಿಮದ ರಿಜನ್ಸಿ ಬ್ಯಾಂಕ್ವೆಟ್ ಹಾಲ್ ಸಂಜೆ 4:30ಕ್ಕೆ ಅಂತರಾಷ್ಟ್ರೀಯ ಯೋಗಾ ದಿನಾಚರಣೆ ನಡೆಯಲಿದೆ,

    ಯೋಗ ದಿನಾಚರಣೆಯ  ಬಂಟರ ಸಂಘದ ಅಧ್ಯಕ್ಷ ಪ್ರವೀಣ್ ಭೋಜ ಶೆಟ್ಟಿ ಅವರ ಮಾರ್ಗದರ್ಶನದಲ್ಲಿ, ವಸಯಿ ಡಹಣು ಪ್ರಾದೇಶಿಕ ಸಮಿತಿಯ ಕಾರ್ಯಾಧ್ಯಕ್ಷ ಮಂಜುನಾಥ್ ಶೆಟ್ಟಿ ಕೊಡ್ಲಾಡಿ ಉಪಸ್ಥಿತಿಯಲ್ಲಿ, ಮಹಿಳಾ ವಿಭಾಗದ ಕಾರ್ಯ ಧ್ಯಕ್ಷೆ ಉಮಾ ಸತೀಶ್ ಶೆಟ್ಟಿ  ಅವರ ನೇತೃತ್ವದಲ್ಲಿ ನಡೆಯಲಿದೆ,

ಈ ಕಾರ್ಯಕ್ರಮದಲ್ಲಿ ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕಾಗಿ , ಪ್ರಾದೇಶಿಕ ಸಮಿತಿಯ , ಸಂಚಾಲಕ ಹರೀಶ್ ಪಾಂಡು ಶೆಟ್ಟಿ,ಉಪ ಕಾರ್ಯಾಧ್ಯಕ್ಷ ಪ್ರವೀಣ್ ಶೆಟ್ಟಿ ಕಣಂಜಾರ್, ಕಾರ್ಯದರ್ಶಿ ಜಗನ್ನಾಥ ಶೆಟ್ಟಿ ಪಳ್ಳಿ, ಕೋಶಧಿಕಾರಿ ವಿಜಯ ಎಮ್ ಶೆಟ್ಟಿ, ಜೊತೆ ಕಾರ್ಯದರ್ಶಿ ನಾರಾಯಣ ಶೆಟ್ಟಿ, ಜೊತೆ ಕೋಶಧಿಕಾರಿ ರತೀಶ್ ಶೆಟ್ಟಿ,

  ಮಹಿಳಾ ವಿಭಾಗದ ಸಂಚಾಲಕಿ ಉಷಾ ಶ್ರೀಧರ್ ಶೆಟ್ಟಿ, ಉಪ ಕಾರ್ಯಾಧ್ಯಕ್ಷೆ ಅರುಣ ಶೆಟ್ಟಿ ,ಕಾರ್ಯದರ್ಶಿ ಸಂಧ್ಯಾ ಯು  ಶೆಟ್ಟಿ, ಜೊತೆ ಕಾರ್ಯದರ್ಶಿ ಪ್ರತಿಭಾ ವಿ. ಶೆಟ್ಟಿ, ಜೊತೆ ಕೋಶಾಧಿಕಾರಿ ಸಂಧ್ಯಾ ಯು ಶೆಟ್ಟಿ, ಸಲಹೆ ಸಮಿತಿಯ ಕಾರ್ಯಧ್ಯಕ್ಷ ಶಶಿಕಲಾ ಎಸ್ ಶೆಟ್ಟಿ   ,  ಯುವ ವಿಭಾಗದ ಕಾರ್ಯಾಧ್ಯಕ್ಷೆ ಕು| ವರ್ಷ ಶೆಟ್ಟಿ, ಹಾಗೂ ಸರ್ವ ಸದಸ್ಯರು ವಿನಂತಿಸಿಕೊಂಡಿದ್ದಾರೆ,



Related posts

ಫೆ. 02 ರಂದು ಮಹಾವಿಷ್ಣು ಮಂದಿರ ಡೊಂಬಿವಲಿ, ಇದರ ವತಿಯಿಂದ ರಕ್ತದಾನ ಹಾಗೂ ಉಚಿತ ವೈದ್ಯಕೀಯ ಆರೋಗ್ಯ ತಪಾಸಣಾ ಶಿಬಿರ

Mumbai News Desk

ಶ್ರೀ ಮದ್ಭಾರತ ಮಂಡಳಿ ಮುಂಬೈ : ಫೆ. 21-22ರಂದು “148ನೇ ವಾರ್ಷಿಕ ಮಂಗಳೋತ್ಸವ” ಮತ್ತು “ಕುಮಾರವ್ಯಾಸ ಭಾರತ” ಗ್ರಂಥ ಪಾರಾಯಣದ ಸಮಾಪ್ತಿ ಮಂಗಳೋತ್ಸವ, 24ನೇ ಪ್ರತಿಷ್ಠಾ ವರ್ಧಂತಿ ಮಹೋತ್ಸವ

Mumbai News Desk

ಡಿ14. ಯುಎಇ ಬಂಟ್ಸ್‌ನ 48ನೇ ವರ್ಷದ “ಭಾವೈಕ್ಯ ಬಂಟರ ಮಹಾಸಮಾಗಮ”

Mumbai News Desk

ನಾನಿಲ್ತಾರ್ ಅಭಿಮಾನಿ ಬಳಗ ಮುಂಬಯಿ (ಮುಂಡ್ಕೂರು) 16ನೇ ವರ್ಷದ ಸಾಮೂಹಿಕ ಶ್ರೀ ವರಮಹಾಲಕ್ಷ್ಮೀ ಪೂಜೆ. ಸಾಧಕರಿಗೆ ಸನ್ಮಾನ.

Mumbai News Desk

ಅ. 25, ತುಳು ವಲ್ ಫೇರ್  ಎಸೋಸಿಯೇಶನ್ ಡೊಂಬಿವಲಿ 27 ನೇ ವಾರ್ಷಿಕೋತ್ಸವ

Mumbai News Desk

ಕುಲಾಲ ಪ್ರತಿಷ್ಠಾನದ ಆಶ್ರಯದಲ್ಲಿ ನ.23 ರಂದು ವಿಜಯ ಕಲಾವಿದರು ಕಿನ್ನಿಗೋಳಿ ಇದರ ಮುಂಬೈ ಪ್ರವಾಸದ ಉದ್ಘಾಟನೆ

Mumbai News Desk